ಹಳಿಯಾಳ:- ಹಳಿಯಾಳದಲ್ಲಿ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದ್ದು 5 ತಿಂಗಳ ಕಾಲ ನಡೆಯುವ ಈ ಪ್ರಕ್ರಿಯೆ ಸಂದರ್ಭದಲ್ಲಿ ಕಬ್ಬು ಸಾಗಿಸುವ ವಾಹನಗಳಿಂದ ಕಾನೂನು ಉಲ್ಲಂಘನೆಯಾಗುತ್ತಿದ್ದು ತಾಲೂಕಾಡಳಿತ ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಲವಾರು ಸಂಘಟನೆಯವರು ಜಂಟಿಯಾಗಿ ಸಾರ್ವಜನೀಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಅವರಿಗೆ ಸಲ್ಲಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಕ್ಷತ್ರೀಯ ಮರಾಠಾ ಮಹಿಳಾ … [Read more...] about ಕಬ್ಬು ಸಾಗಿಸುವ ವಾಹನಗಳಿಂದ ಓವರ್ ಲೋಡ್ ಸಂಚಾರಕ್ಕೆ ತೊಂದರೇ ಕ್ರಮ ಕೈಗೊಳ್ಳುವಂತೆ ಹಳಿಯಾಳದ ವಿವಿಧ ಸಂಘಟನೆಗಳಿಂದ ತಾಲೂಡಾಳಿತಕ್ಕೆ ಮನವಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ
ಹಳಿಯಾಳ:- ಭಾರತ ಸರ್ಕಾರದ ಕೈಗಾರಿಕಾ ನೀತಿ ಹಾಗೂ ಪ್ರೇರೇಪಣಾ ಇಲಾಖೆಯ ಯೋಜನೆಯಾದ “ಸ್ಟಾರ್ಟ್ಅಪ್ ಇಂಡಿಯಾ, ಕರ್ನಾಟಕ ಯಾತ್ರಾ”ದ ಸಂಚಾರಿ ವಾಹನ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಔದ್ಯಮಿಕ ಹಾಗೂ ತಾಂತ್ರಿಕ ಕೌಶಲ್ಯಗಳಿಗೆ ವೇದಿಕೆ ಒದಗಿಸುವುದು ಮತ್ತು ನವೀನ ಉದ್ಯಮ ಸ್ಥಾಪನೆಯನ್ನು ಪ್ರೇರೇಪಿಸುವದು ಈ ಯಾತ್ರೆಯ ಉದ್ದೇಶವಾಗಿದೆ ಎಂದು … [Read more...] about ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ
ರಾಜ್ಯಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ . ಮೂಡಗಣಪತಿ ಸಭಾಭವನದಲ್ಲಿ, ನಡೆದ ಮುಕ್ತ ರಾಜ್ಯ ಕರಾಟೆ ಚಾಂಪಿಯನಶಿಪ್ಗೆ ಹೊನ್ನಾವರದ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳು ಫೈಟ್ ಮತ್ತು ಕತಾದಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ.ಸೀನಿಯರ್ ವಿಭಾಗದಲ್ಲಿ ರೋಶನ.ಡಿ.ಭಂಡಾರಿ(ಪ್ರಥಮ,ತೃತೀಯ), ಅಕ್ಷಯ.ಮೇಸ್ತಾ (ದ್ವಿತೀಯ), ಚಂದನಾ.ರಮೇಶ.ಮೇಸ್ತಾ (ಪ್ರಥಮ,ಪ್ರಥಮ), ಭುವನ್.ಮೊಗೇರ(ಪ್ರಥಮ,ಪ್ರಥಮ), ಯಶಿಕಾ.ಕಿರಣ್ಕುಮಾರ.ನಾಯ್ಕ (ಪ್ರಥಮ), ಜಯಸೂರ್ಯ.ಪಿ.ಈಟಿ (ಪ್ರಥಮ), ಶಶಾಂಕ.ರಮೇಶ.ಮೇಸ್ತಾ (ಪ್ರಥಮ), … [Read more...] about ರಾಜ್ಯಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ
ಶಾಸಕ ದಿನಕರ ಶೆಟ್ಟಿ ಚೆಕ್ ವಿತರಣೆ
ಮುಖ್ಯಮಂತ್ರಿ ಪರಿಹಾರ ನಿಧಿಯ ಯೋಜನಯಡಿ ಮಂಜುನಾಥ ರಾಮ ದೇಶಭಂಡಾರಿ ಇವರಿಗೆ 1ಲಕ್ಷ ರೂಪಾಯಿ ಪರಮೇಶ್ವರ ಮಡಿವಾಳ ಇವರಿಗೆ 10 ಸಾವಿರ ಚೆಕನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ವಿತರಿಸಿದರು. ನಂತರ ತಹಶೀಲ್ದಾರ ಕಛೇರಿಯಲ್ಲಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ವಿ.ಆರ್. ಗೌಡ, ಗ್ರಾಮ ಪಂಚಾಯತ ಅಧ್ಯಕ್ಷರಾದ ಟಿ.ಎಸ್.ಹೆಗಡೆ, ಶ್ರೀಕಾಂತ ಮೋಗೇರ, ಮುಖಂಡರಾದ ಎಂ.ಜಿ.ನಾಯ್ಕ, ಉಮೇಶ ನಾಯ್ಕ, ಎಂ.ಎಸ್.ಹೆಗಡೆ ಸೇರಿದಂತೆ … [Read more...] about ಶಾಸಕ ದಿನಕರ ಶೆಟ್ಟಿ ಚೆಕ್ ವಿತರಣೆ
ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ
ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕರವೇಯಿಂದ ಮನವಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಒಂದಾದ ಕಿಂತಾಲ್ಕೇರಿಯಲ್ಲಿ ಪೈಪಲೈನ್ ದುರಸ್ತಿ ಮಾಡುವ ಉದ್ದೇಶದಿಂದ ರಸ್ತೆಯನ್ನು ಅಗೆದು ಸರಿಪಡಿಸಲಾಗಿತ್ತು. ಆದರೆ ಪೈಪಲೈನ್ ಮಾಡಿದ ಬಳಿಕ ರಸ್ತೆ ಹಾಗೇಯೇ ಬಿಟ್ಟು ಹೊಗಿರುದರಿಂದ ಸಾರ್ವಜನಿಕರಿಗೆ ಇದರಿಂದ ಸಮಸ್ಯೆ ಆಗುತ್ತಿದೆ. ಇದಲ್ಲದೇ ಒಳಚರಂಡಿ ಉದ್ದೇಶದಿಂದ ಹಲವು ಕಡೆಯಲ್ಲಿನ ರಸ್ತೆಗಳು ಹೊಂಡಮಯವಾಗಿದ್ದು ಸುತ್ತಮುತ್ತಲಿನ ಮನೆಗಳಿಗೆ ಧೂಳಿನಿಂದ … [Read more...] about ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ




