• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕಬ್ಬು ಸಾಗಿಸುವ ವಾಹನಗಳಿಂದ‌ ಓವರ್ ಲೋಡ್ ಸಂಚಾರಕ್ಕೆ ತೊಂದರೇ ಕ್ರಮ ಕೈಗೊಳ್ಳುವಂತೆ ಹಳಿಯಾಳದ ವಿವಿಧ ಸಂಘಟನೆಗಳಿಂದ‌ ತಾಲೂಡಾಳಿತಕ್ಕೆ ಮನವಿ

December 12, 2018 by Yogaraj SK Leave a Comment

VIVIDHA sanghatanegalinda - pyari kabu sagisuva vahangala viruda -sarvajanika hitasakti arji

ಹಳಿಯಾಳ:- ಹಳಿಯಾಳದಲ್ಲಿ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದ್ದು 5 ತಿಂಗಳ ಕಾಲ ನಡೆಯುವ ಈ ಪ್ರಕ್ರಿಯೆ ಸಂದರ್ಭದಲ್ಲಿ ಕಬ್ಬು ಸಾಗಿಸುವ ವಾಹನಗಳಿಂದ ಕಾನೂನು ಉಲ್ಲಂಘನೆಯಾಗುತ್ತಿದ್ದು ತಾಲೂಕಾಡಳಿತ ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಲವಾರು ಸಂಘಟನೆಯವರು ಜಂಟಿಯಾಗಿ ಸಾರ್ವಜನೀಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಅವರಿಗೆ ಸಲ್ಲಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಕ್ಷತ್ರೀಯ ಮರಾಠಾ ಮಹಿಳಾ … [Read more...] about ಕಬ್ಬು ಸಾಗಿಸುವ ವಾಹನಗಳಿಂದ‌ ಓವರ್ ಲೋಡ್ ಸಂಚಾರಕ್ಕೆ ತೊಂದರೇ ಕ್ರಮ ಕೈಗೊಳ್ಳುವಂತೆ ಹಳಿಯಾಳದ ವಿವಿಧ ಸಂಘಟನೆಗಳಿಂದ‌ ತಾಲೂಡಾಳಿತಕ್ಕೆ ಮನವಿ

ಕೇಂದ್ರ ಸರ್ಕಾರದ‌ ಸ್ಟಾರ್ಟ್‍ಅಪ್ ಇಂಡಿಯಾ ಕರ್ನಾಟಕ‌ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ

December 12, 2018 by Yogaraj SK Leave a Comment

startup yatra ratha visited to VDRIT collage haliyal

ಹಳಿಯಾಳ:- ಭಾರತ ಸರ್ಕಾರದ ಕೈಗಾರಿಕಾ ನೀತಿ ಹಾಗೂ ಪ್ರೇರೇಪಣಾ ಇಲಾಖೆಯ ಯೋಜನೆಯಾದ “ಸ್ಟಾರ್ಟ್‍ಅಪ್ ಇಂಡಿಯಾ, ಕರ್ನಾಟಕ ಯಾತ್ರಾ”ದ ಸಂಚಾರಿ ವಾಹನ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಔದ್ಯಮಿಕ ಹಾಗೂ ತಾಂತ್ರಿಕ ಕೌಶಲ್ಯಗಳಿಗೆ ವೇದಿಕೆ ಒದಗಿಸುವುದು ಮತ್ತು ನವೀನ ಉದ್ಯಮ ಸ್ಥಾಪನೆಯನ್ನು ಪ್ರೇರೇಪಿಸುವದು ಈ ಯಾತ್ರೆಯ ಉದ್ದೇಶವಾಗಿದೆ ಎಂದು … [Read more...] about ಕೇಂದ್ರ ಸರ್ಕಾರದ‌ ಸ್ಟಾರ್ಟ್‍ಅಪ್ ಇಂಡಿಯಾ ಕರ್ನಾಟಕ‌ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ

ರಾಜ್ಯಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ

December 12, 2018 by Gaju Gokarna Leave a Comment

ಹೊನ್ನಾವರ . ಮೂಡಗಣಪತಿ ಸಭಾಭವನದಲ್ಲಿ, ನಡೆದ ಮುಕ್ತ ರಾಜ್ಯ ಕರಾಟೆ ಚಾಂಪಿಯನಶಿಪ್‍ಗೆ ಹೊನ್ನಾವರದ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳು ಫೈಟ್ ಮತ್ತು ಕತಾದಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ.ಸೀನಿಯರ್ ವಿಭಾಗದಲ್ಲಿ ರೋಶನ.ಡಿ.ಭಂಡಾರಿ(ಪ್ರಥಮ,ತೃತೀಯ), ಅಕ್ಷಯ.ಮೇಸ್ತಾ (ದ್ವಿತೀಯ), ಚಂದನಾ.ರಮೇಶ.ಮೇಸ್ತಾ (ಪ್ರಥಮ,ಪ್ರಥಮ), ಭುವನ್.ಮೊಗೇರ(ಪ್ರಥಮ,ಪ್ರಥಮ), ಯಶಿಕಾ.ಕಿರಣ್‍ಕುಮಾರ.ನಾಯ್ಕ (ಪ್ರಥಮ), ಜಯಸೂರ್ಯ.ಪಿ.ಈಟಿ (ಪ್ರಥಮ), ಶಶಾಂಕ.ರಮೇಶ.ಮೇಸ್ತಾ (ಪ್ರಥಮ), … [Read more...] about ರಾಜ್ಯಮಟ್ಟದ ಮುಕ್ತ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ

ಶಾಸಕ ದಿನಕರ ಶೆಟ್ಟಿ ಚೆಕ್ ವಿತರಣೆ

December 10, 2018 by Vishwanath Shetty Leave a Comment

ಮುಖ್ಯಮಂತ್ರಿ ಪರಿಹಾರ ನಿಧಿಯ ಯೋಜನಯಡಿ ಮಂಜುನಾಥ ರಾಮ ದೇಶಭಂಡಾರಿ ಇವರಿಗೆ 1ಲಕ್ಷ ರೂಪಾಯಿ ಪರಮೇಶ್ವರ ಮಡಿವಾಳ ಇವರಿಗೆ 10 ಸಾವಿರ ಚೆಕನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ವಿತರಿಸಿದರು. ನಂತರ ತಹಶೀಲ್ದಾರ ಕಛೇರಿಯಲ್ಲಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ವಿ.ಆರ್. ಗೌಡ, ಗ್ರಾಮ ಪಂಚಾಯತ ಅಧ್ಯಕ್ಷರಾದ ಟಿ.ಎಸ್.ಹೆಗಡೆ, ಶ್ರೀಕಾಂತ ಮೋಗೇರ, ಮುಖಂಡರಾದ ಎಂ.ಜಿ.ನಾಯ್ಕ, ಉಮೇಶ ನಾಯ್ಕ, ಎಂ.ಎಸ್.ಹೆಗಡೆ ಸೇರಿದಂತೆ … [Read more...] about ಶಾಸಕ ದಿನಕರ ಶೆಟ್ಟಿ ಚೆಕ್ ವಿತರಣೆ

ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ

December 10, 2018 by Vishwanath Shetty Leave a Comment

ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಕರವೇಯಿಂದ ಮನವಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಒಂದಾದ ಕಿಂತಾಲ್‍ಕೇರಿಯಲ್ಲಿ ಪೈಪಲೈನ್ ದುರಸ್ತಿ ಮಾಡುವ ಉದ್ದೇಶದಿಂದ ರಸ್ತೆಯನ್ನು ಅಗೆದು ಸರಿಪಡಿಸಲಾಗಿತ್ತು. ಆದರೆ ಪೈಪಲೈನ್ ಮಾಡಿದ ಬಳಿಕ ರಸ್ತೆ ಹಾಗೇಯೇ ಬಿಟ್ಟು ಹೊಗಿರುದರಿಂದ ಸಾರ್ವಜನಿಕರಿಗೆ ಇದರಿಂದ ಸಮಸ್ಯೆ ಆಗುತ್ತಿದೆ. ಇದಲ್ಲದೇ ಒಳಚರಂಡಿ ಉದ್ದೇಶದಿಂದ ಹಲವು ಕಡೆಯಲ್ಲಿನ ರಸ್ತೆಗಳು ಹೊಂಡಮಯವಾಗಿದ್ದು ಸುತ್ತಮುತ್ತಲಿನ ಮನೆಗಳಿಗೆ ಧೂಳಿನಿಂದ … [Read more...] about ಹೊನ್ನಾವರ ಪಟ್ಟಣದ ರಸ್ತೆ ದುರವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,779 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar