ಹೊನ್ನಾವರ: `. `ಶಾಲೆಯನ್ನು ದೇಗುಲವೆಂದು ತಿಳಿದು ಶಿಕ್ಷಣ ನೀಡಿದಾಗ ಆ ಶಾಲೆ ಮತ್ತು ವಿದ್ಯಾರ್ಥಿಗಳು ಉತ್ತುಂಗಕ್ಕೇರುವುದಕ್ಕೆ ಸಾಧ್ಯವಾಗುವುದು. ಸುಂದರ ವಾತಾವರಣದಲ್ಲಿರುವ ಹಡಿನಬಾಳ ಪ್ರೌಢಶಾಲೆಯು ಜಿಲ್ಲೆಗೆ ಮಾದರಿಯಾಗಿದೆ' ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಹಡಿನಬಾಳದಲ್ಲಿ ಶನಿವಾರ ರಾತ್ರಿ ಸರ್ಕಾರಿ ಪ್ರೌಢಶಾಲೆಯ ಬೆಳ್ಳಿಹಬ್ಬ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಡಿನಬಾಳ ಪ್ರೌಢಶಾಲೆಯಲ್ಲಿರುವ ಶಿಕ್ಷಕರ ಪರಿಶ್ರಮದಿಂದ … [Read more...] about ಶಾಲೆಯನ್ನು ದೇಗುಲವೆಂದು ತಿಳಿದು ಶಿಕ್ಷಣ ನೀಡಿದಾಗ ಆ ಶಾಲೆ ಮತ್ತು ವಿದ್ಯಾರ್ಥಿಗಳು ಉತ್ತುಂಗಕ್ಕೇರುವುದಕ್ಕೆ ಸಾಧ್ಯವಾಗುವುದು; ಶಾಸಕ ಸುನೀಲ್ ನಾಯ್ಕ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ದಿ.10 ರಿಂದ ದಿ.18 ರ ವರೆಗೆ ಜ್ಞಾನೇಶ್ವರಿ ಪರಾಯಣ ಸೊಹಳಾ. 8 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿವೆ ಧಾರ್ಮಿಕ ಕಾರ್ಯಕ್ರಮಗಳು- ಸಾವಿರಾರು ಭಕ್ತರು- ಸಂತರ ಉಪಸ್ಥಿತಿ.
ಹಳಿಯಾಳ:- ಹಳಿಯಾಳ ತಾಲೂಕ ವಾರಕರಿ ಸಂಘ ಹಾಗೂ ಸದ್ಬಕ್ತರ ಆಶ್ರಯದಲ್ಲಿ 31ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಗಣೇಶ ನಗರ(ಗುತ್ತಿಗೇರಿ)ಯಲ್ಲಿ ನಿರ್ಮಿಸಿದ ಮಂದಿರದಲ್ಲಿ ಜ್ಞಾನೇಶ್ವರಿ ಪಾರಾಯಣ ಸೋಹಳಾ ಹಾಗೂ ಶ್ರೀ ಜ್ಞಾನೇಶ್ವರ, ಶ್ರೀ ಸಿದ್ದೇಶ್ವರ ಹಾಗೂ ಶ್ರೀ ವಿಠ್ಠಲ ರುಕುಮಾಯಿ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ದಿ.10 ರಿಂದ 17ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು … [Read more...] about ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ದಿ.10 ರಿಂದ ದಿ.18 ರ ವರೆಗೆ ಜ್ಞಾನೇಶ್ವರಿ ಪರಾಯಣ ಸೊಹಳಾ. 8 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿವೆ ಧಾರ್ಮಿಕ ಕಾರ್ಯಕ್ರಮಗಳು- ಸಾವಿರಾರು ಭಕ್ತರು- ಸಂತರ ಉಪಸ್ಥಿತಿ.
ಹೊನ್ನಾವರ ತಾಲೂಕಿನ ಕಾಸರಕೋಡ ಸ್ನೇಹಕುಂಜದಲ್ಲಿ ಸಾಹಿತಿ ವೆಂ.ಭ.ವಂದರು ಚಿಕಿತ್ಸೆಗೆ ದಾಖಲಾಗಿರುವಾಗಲೇ ಅವರ ಪುಸ್ತಕ ಬಿಡುಗಡೆ
ಹೊನ್ನಾವರ: ತಾಲೂಕಿನ ಕಾಸರಕೋಡ ಸ್ನೇಹಕುಂಜದ ವಿವೇಕಾನಂದ ಆರೋಗ್ಯಧಾಮದಲ್ಲಿ ಸಾಹಿತಿ ವೆಂಭ ವಂದೂರು ಅನಾರೋಗ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದು ಅಲ್ಲಿಯೇ ಅವರ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಘವೇಂದ್ರ ಅವರು ವೆಂಭ ವಂದೂರ ಭಾಮಿನಿ ಷಟ್ಪದಿಯಲ್ಲಿ ರಚಿಸಿರುವ ಮಾಸ್ಕೇರಿ ಗ್ರಾಮಯಾನ ಪುಸ್ತಕವನ್ನು ಬಿಡುಗಡೆ ಮಾಡಿದರು. ಸಾಹಿತಿ ಡಾ. ಎಸ್.ಡಿ.ಹೆಗಡೆ ಈ ಸಂದರ್ಭದಲ್ಲಿ ಮಾತನಾಡಿ ವೆಂ.ಭ. ಅವರು ನೇರ … [Read more...] about ಹೊನ್ನಾವರ ತಾಲೂಕಿನ ಕಾಸರಕೋಡ ಸ್ನೇಹಕುಂಜದಲ್ಲಿ ಸಾಹಿತಿ ವೆಂ.ಭ.ವಂದರು ಚಿಕಿತ್ಸೆಗೆ ದಾಖಲಾಗಿರುವಾಗಲೇ ಅವರ ಪುಸ್ತಕ ಬಿಡುಗಡೆ
ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಹಳಿಯಾಳದ ಲೀನಾ ಸಿದ್ದಿಗೆ ಬಂಗಾರದ ಪದಕ- ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ
ಹಳಿಯಾಳ :- ಪದವಿ ಪೂರ್ವ ಕಾಲೇಜಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗ್ರಾಮೀಣ ಭಾಗದ ಮಹಿಳಾ ಕುಸ್ತಿ ಪಟು ಲೀನಾ ಅಂತೋನ್ ಸಿದ್ದಿ ಚಿನ್ನದ ಪದಕ ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಸ್ಪರ್ದೆಗೆ ಆಯ್ಕೆಯಾಗಿದ್ದಾಳೆ. ಶುಕ್ರವಾರ ಹರಿಯಾಣಾದ ಪಾಣ ಪತ್ನಲ್ಲಿ ನಡೆದ ರಾಷ್ಟ್ರಮಟ್ಟದ ಫೈನಲ್ ಕುಸ್ತಿಯಲ್ಲಿ ತನ್ನ ಎದುರಾಳಿ ಮಣ ಪುರದ ಕ್ರೀಡಾಪಟುವನ್ನು 3-7 ಅಂಕಗಳಿಂದ ಪರಾಭವಗೊಳಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಬೆಟೆಯಾಡುವಲ್ಲಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಹಳಿಯಾಳದ ಲೀನಾ ಸಿದ್ದಿಗೆ ಬಂಗಾರದ ಪದಕ- ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ
ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ
ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ಮುಂದಾಳತ್ವದಲ್ಲಿ ಹಳಿಯಾಳದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದು ಹಳಿಯಾಳ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಮ್ಸಿ) ಸಮೀತಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಹೇಳಿದರು. 2017-18 ನೇ ಸಾಲಿನ ಆರ್.ಐ.ಡಿ.ಎಫ್.-23 ಯೋಜನೆಯಡಿ ಹಳಿಯಾಳದ ಎಪಿಎಮ್ಸಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1 ಕೋಟಿ ರೂ. ಮೊತ್ತದ ಸಿಮೆಂಟ್ ಕಾಂಕ್ರಿಟ್ ರಸ್ತೆ ಕಾಮಗಾರಿಗೆ … [Read more...] about ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ




