• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಾಯವಯ ರಸಗೊಬ್ಬರ ಬಳಸಿ ಹಳಿಯಾಳದ‌ ಕೃಷಿ ಇಲಾಖೆಯಲ್ಲಿ‌ ನಡೆದ ವಿಶ್ವ ಮಣ್ಣು ದಿನಾಚರಣೆಯಲ್ಲಿ ರೈತ ಮುಖಂಡರ ಕರೆ

December 8, 2018 by Yogaraj SK Leave a Comment

world soil day ,mannu dina,

ಹಳಿಯಾಳ:- ರಾಸಾಯನಿಕ ಔಷಧಿ ಹಾಗೂ ರಾಸಾಯನಿಕ ಗೊಬ್ಬರವನ್ನು ಬಳಸುವುದರಿಂದ ಬೆಳೆಗಳ ಮೇಲೆ ದುಷ್ಪ್ಪರಿಣಾಮ ಬಿದ್ದು ಬೆಳೆಗಳು ಕುಂಠಿತವಾಗುತ್ತವೆ ಅದಕ್ಕೆ ಸಾವಯವ ರಸಗೊಬ್ಬರ ಬಳಸುವಂತೆ ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಶಂಕರ ಕಾಜಗಾರ ರೈತರಿಗೆ ಕರೆ ನೀಡಿದರು. ಕೃಷಿ ಇಲಾಖೆಯ ಸಭಾಭವನದಲ್ಲಿ ನಡೆದ ವಿಶ್ವ ಮಣ್ಣು ದಿನಾಚಾರಣೆಯ ಅಂಗವಾಗಿ ರೈತರಿಗೆ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಳಿಯಾಳ ತಾಲೂಕ ಪಂಚಾಯತ ಉಪಾಧ್ಯಕ್ಷೆ ನೀಲವ್ವಾ ಮೋಹನ ಮಡಿವಾಳ … [Read more...] about ಸಾಯವಯ ರಸಗೊಬ್ಬರ ಬಳಸಿ ಹಳಿಯಾಳದ‌ ಕೃಷಿ ಇಲಾಖೆಯಲ್ಲಿ‌ ನಡೆದ ವಿಶ್ವ ಮಣ್ಣು ದಿನಾಚರಣೆಯಲ್ಲಿ ರೈತ ಮುಖಂಡರ ಕರೆ

ಸಂಘಟನೆಯಿಂದ ಊರಿನ ಅಭಿವೃದ್ಧಿ ಸಾಧ್ಯ ;ಶಾಸಕ ಸುನೀಲ್ ನಾಯ್ಕ

December 8, 2018 by Gaju Gokarna Leave a Comment

ಹೊನ್ನಾವರ: `ಯುವಕರು ಸಾಮಾಜಿಕ ಕಳಕಳಿಯನ್ನು ಹೊಂದಬೇಕು, ಸಂಘಟನೆಯಿಂದ ಊರಿನ ಅಭಿವೃದ್ಧಿ ಸಾಧ್ಯ' ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ತಾಲೂಕಿನ ಬಳ್ಕೂರನಲ್ಲಿ ಕರ್ನಾಟಕ ಕ್ರಾಂತಿರಂಗದ ನೂತನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಬಳ್ಕೂರು ಹೆಚ್ಚು ಯುವ ಪಡೆಯನ್ನು ಹೊಂದಿದ್ದು ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಅವಿರತ ಪ್ರಯತ್ನ ಮಾಡುತ್ತಿದೆ. ಇಂತಹ ಸಂಘಟನೆಯಿಂದ ಗ್ರಾಮದ ಅಭಿವೃಧಿ ಮಾಡಲು ಸಾಧ್ಯವಾಗುವುದು ಎಂದರು, ಅಧ್ಯಕ್ಷತೆ ವಹಿಸಿದ ಬಳ್ಕೂರ ಗ್ರಾ ಪಂ ಅಧ್ಯಕ್ಷ … [Read more...] about ಸಂಘಟನೆಯಿಂದ ಊರಿನ ಅಭಿವೃದ್ಧಿ ಸಾಧ್ಯ ;ಶಾಸಕ ಸುನೀಲ್ ನಾಯ್ಕ

ಕಂಪನಿಯ ವತಿಯಿಂದ ಒಂದು ದಿನದ ಪಿಕ್‍ನಿಕ್‍ಗೆ ಆಗಮಿಸಿದ ಯುವಕ ಸಮುದ್ರದ ಅಲೆಗೆ ಬಡಿದು ಸಾವು

December 8, 2018 by Vishwanath Shetty Leave a Comment

ಹೊನ್ನಾವರ ತಾಲೂಕಿನ ಅಪ್ಸರಕೊಂಡ ಸಮುದ್ರದ ತೀರದ ವಿಕ್ಷಣಕ್ಕೆ ಶಿವಮೊಗ್ಗ ಗ್ಯಾಲಗರ್ ಕಂಪನಿಯ ವತಿಯಿಂದ ಒಂದು ದಿನದ ಫಿಕ್‍ನಿಕಗೆ ಆಗಮಿಸಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರಾವತಿಯ ರಘುವೀರ ಕಡಿಯಪ್ಪ ಎನ್ನುವ 26 ವರ್ಷದ ಯುವಕ ಸ್ನೇಹಿತರೆಲ್ಲರೂ ಬಸ್ಸನ್ನು ಹತ್ತಲು ತೆರಳಿದಾಗ ಪುನಃ ನೀರಿಗೆ ಆಗಮಿಸಿದಾಗ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದಾನೆ. ಜೊತೆಯಲ್ಲಿದ್ದವರು ದೊಡ್ಡದಾಗಿ ಕಿರುಚಿದಾಗ ಗ್ರಾಮಸ್ಥರಿಗೆ ವಿಷಯ ತಿಳಿದು ಗ್ರಾಮದವರಾದ ಮಂಜುನಾಥ, ರಾಮಚಂದ್ರ, … [Read more...] about ಕಂಪನಿಯ ವತಿಯಿಂದ ಒಂದು ದಿನದ ಪಿಕ್‍ನಿಕ್‍ಗೆ ಆಗಮಿಸಿದ ಯುವಕ ಸಮುದ್ರದ ಅಲೆಗೆ ಬಡಿದು ಸಾವು

ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ದಿ.10 ರಂದು ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ನಿರ್ಧಾರ- ಹಳಿಯಾಳ ಕಬ್ಬು ಬೆಳೆಗಾರ ಸಂಘ.

December 7, 2018 by Yogaraj SK Leave a Comment

ಹಳಿಯಾಳ:- ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರ ಬಾಕಿ ಹಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ದಿ. 9 ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಹಾಗೂ ದಿ.10 ರಂದು ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ತಿಳಿಸಿದ್ದಾರೆ. ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದ್ದು … [Read more...] about ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಆಗ್ರಹಿಸಿ ದಿ.10 ರಂದು ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ನಿರ್ಧಾರ- ಹಳಿಯಾಳ ಕಬ್ಬು ಬೆಳೆಗಾರ ಸಂಘ.

ಬಿಜೆಪಿ ಪಕ್ಷ ಹಳಿಯಾಳ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ‌ ದಿನ ಆಚರಣೆ.

December 7, 2018 by Yogaraj SK Leave a Comment

BJP - ambedkar mahaparinirvana dina

ಹಳಿಯಾಳ : ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ಪುಥ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ ಅವರ 63ನೇಯ ಮಹಾಪರಿನಿರ್ವಾಣ ದಿನವನ್ನು ಹಳಿಯಾಳ ಬಿಜೆಪಿ ಘಟಕದವರು ಅಚರಿಸಿದರು. ಮಾಜಿ ಶಾಸಕ ಸುನೀಲ್ ಹೆಗಡೆ, ಹಿರಿಯ ಮುಖಂಡ ಮಂಗೇಶ ದೇಶಪಾಂಡೆ, ಪುರಸಭೆ ಸದಸ್ಯ ಸಂತೋಷ ಘಟಕಾಂಬಳೆ, ಮುಖಂಡರಾದ ಅನಿಲ ಮುತ್ನಾಳ್, ಹನುಮಂತ, ಯಲ್ಲಪ್ಪಾ ಹೊನ್ನೊಜಿ, ಅಪ್ಪು ಚರಂತಿಮಠ ಮೊದಲಾದವರು ಇದ್ದರು. … [Read more...] about ಬಿಜೆಪಿ ಪಕ್ಷ ಹಳಿಯಾಳ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ‌ ದಿನ ಆಚರಣೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,779 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar