ಹಳಿಯಾಳ:- ಹಲವು ರೀತಿಯ ಕಾನೂನುಗಳ ಉಲ್ಲಂಘಟನೆಗೆ, ಸರ್ಕಾರ ಕಾರ್ಯಕ್ಷಮತೆ ಕುಂದುವುದಕ್ಕೆ ಮತ್ತು ಕನಿಷ್ಠ ಮಾನವೀಯ ಹಕ್ಕುಗಳು ಇಲ್ಲದಂತೆ ಮಾಡುತ್ತಿರುವ ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ಕರ್ನಾಕಟ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆಯವರು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಗುತ್ತಿಗೆ ನೌಕರರ ಮಹಾಒಕ್ಕೂಟಕ್ಕೆ … [Read more...] about ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ಆಗ್ರಹ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಮಯಕ್ಕೆ ಸರಿಯಾಗಿ ಕಾಳಿನದಿ ನೀರಾವರಿ ಯೋಜನೆ ಜಾರಿಯಾಗದಿದ್ದರೇ ಮತದಾರರು ಕಲ್ಲಲ್ಲಿ ಹೊಡಿತಾರೇ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ.
ಹಳಿಯಾಳ:- ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕಾಳಿ ನದಿ ನೀರಾವರಿ ಯೋಜನೆ ಜಾರಿಯ ಕುರಿತು ಭರವಸೆ ನೀಡಲಾಗಿದೆ. ಸಮಯಕ್ಕೆ ಸರಿಯಾಗಿ ಯೋಜನೆ ಜಾರಿಯಾಗದಿದ್ದರೇ ಮತದಾರರು ನಮಗೆ ಕಲ್ಲು ಹೊಡೆಯುತ್ತಾರೆ ಎಂದಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾಮಗರಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯತೊರುತ್ತಿದ್ದಾರೆಂದು ಅಧಿಕಾರಿಗಳನ್ನು ಹಿಗ್ಗಮುಗ್ಗಾ ತರಾಟೆಗೆ ತೆಗೆದುಕೊಂಡ ವಿದ್ಯಮಾನ ನಡೆಯಿತು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ … [Read more...] about ಸಮಯಕ್ಕೆ ಸರಿಯಾಗಿ ಕಾಳಿನದಿ ನೀರಾವರಿ ಯೋಜನೆ ಜಾರಿಯಾಗದಿದ್ದರೇ ಮತದಾರರು ಕಲ್ಲಲ್ಲಿ ಹೊಡಿತಾರೇ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ.
ಏರಟೆಲ್ 4ಜಿ ಕೇಬಲ್ ಅಳವಡಿಸಲು ಹಳಿಯಾಳದಲ್ಲಿ ರಸ್ತೆ ಬದಿ ಅಗೆತ ಪುರಸಭೆಯ ನೀರು ಸರಬರಾಜಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ. ನೀರು ಪೊಲು- ಪ್ರಕರಣ ದಾಖಲು.
https://www.youtube.com/watch?v=leLauJDW2Lcಹಳಿಯಾಳ:- 4ಜಿ ಸೇವೆ ಆರಂಭಿಸಲು ಏರಟೆಲ್ ಕಂಪೆನಿಯವರು ಪಟ್ಟಣದಲ್ಲಿ ಕೆಬಲ್ ಲೈನ್ ಅಳವಡಿಸಲು ರಸ್ತೆ ಬದಿ ಗುಂಡಿಗಳನ್ನು ತೆಗೆಯುತ್ತಿರುವಾಗ ಪಟ್ಟಣಕ್ಕೆ ನೀರು ಪೂರೈಸುತ್ತಿರುವ ಪೈಪಲೈನ್ಗಳಿಗೆ ಹಾನಿ ಮಾಡಿ ಲಕ್ಷಾಂತರ ಲೀ.ನೀರು ಚರಂಡಿ ಪಾಲಾಗುತ್ತಿರುವುದಕ್ಕೆ ಪಟ್ಟಣದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ಏರಟೆಲ್ ಕಂಪೆನಿಯವರು 4 ಜಿ ಕೆಬಲ್ ಲೈನ್ ಅಳವಡಿಸಲು ಯಂತ್ರಗಳ ಮೂಲಕ … [Read more...] about ಏರಟೆಲ್ 4ಜಿ ಕೇಬಲ್ ಅಳವಡಿಸಲು ಹಳಿಯಾಳದಲ್ಲಿ ರಸ್ತೆ ಬದಿ ಅಗೆತ ಪುರಸಭೆಯ ನೀರು ಸರಬರಾಜಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ. ನೀರು ಪೊಲು- ಪ್ರಕರಣ ದಾಖಲು.
ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ. ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಯೊಜನೆ (ಆರ್ ವೈ ಯಿ) ಕೇಂದ್ರಕ್ಕೆ ಭೇಟಿ.
ಹಳಿಯಾಳ:- ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಕಾಣಬಹುದು ಅಲ್ಲದೇ ಕಠಿಣ ಪರಿಶ್ರಮ ಇದ್ದರೇ ಮಾತ್ರ ನೀಜವಾದ ಬದುಕಿನ ಬೆಲೆ ಗೊತ್ತಾಗುತ್ತದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಹಳಿಯಾಳ ಪಟ್ಟಣದ ಶಿವಾಜಿ ವೃತ್ತದ ಸನಿಹದ ಟೋಸುರ ಟವರ್ ಸಂಕೀರ್ಣದಲ್ಲಿರುವ ಪಂಡಿತ ದಿನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ(ಆರ್ವೈಇ ಸ್ಕೀಲ್ ಸೆಂಟರ್) ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಆಧುನಿಕ … [Read more...] about ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ. ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಯೊಜನೆ (ಆರ್ ವೈ ಯಿ) ಕೇಂದ್ರಕ್ಕೆ ಭೇಟಿ.
ಹಳಿಯಾಳದ ತಾಪಂ ಸಭಾಭವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ೬೩ನೇ ಮಹಾಪರಿನಿರ್ವಾಣ ದಿನ ಆಚರಣೆ.
ಹಳಿಯಾಳ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ 63ನೇಯ ಮಹಾಪರಿನಿರ್ವಾಣ ದಿನವನ್ನು ಹಳಿಯಾಳದ ತಾಲೂಕಾ ಪಂಚಾಯತ ಸಮುದಾಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕಿನ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ದಲಿತ ಮುಖಂಡರೆಲ್ಲರೂ ಒಟ್ಟಾಗಿ ಭವನದಲ್ಲಿ ಸೇರಿ ಅಂಬೇಡ್ಕರ ಅವರಿಗೆ ಗೌರವ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಘೋಟ್ನೇಕರ ಅವರು ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ … [Read more...] about ಹಳಿಯಾಳದ ತಾಪಂ ಸಭಾಭವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ೬೩ನೇ ಮಹಾಪರಿನಿರ್ವಾಣ ದಿನ ಆಚರಣೆ.




