• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟ ರಾಜ್ಯದಲ್ಲಿ ಜನ ನೋಡಬೇಕಾಗಿದ್ದು ಅಸಲಿ ಸರ್ಕಾರ ಅಸ್ತಿತ್ವದಲ್ಲೇ ಇಲ್ಲ ಸಚಿವ ಅನಂತಕುಮಾರ ಹೆಗಡೆ

December 5, 2018 by Yogaraj SK Leave a Comment

Central minister Anantkumar hegade BJP party workers meeting

ಹಳಿಯಾಳ:- ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಹೊರತು ಜನಪರ ಕೆಲಸ ಮಾಡುವ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ಕೇಂದ್ರ ಕೌಶಲ್ಯಾಭೀವೃದ್ದಿ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು. ಬುಧವಾರ ತಾಲೂಕಿನ ಗುಂಡೊಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮ್ಮೀಶ್ರ ಸರ್ಕಾರ ಅಧಿಕಾರದ ವ್ಯಾಮೋಹದಲ್ಲಿ ಕಾಲ ಕಳೆಯುತ್ತಿದೆ ಹೊರತು ರೈತರ, ಬಡವರ, … [Read more...] about ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟ ರಾಜ್ಯದಲ್ಲಿ ಜನ ನೋಡಬೇಕಾಗಿದ್ದು ಅಸಲಿ ಸರ್ಕಾರ ಅಸ್ತಿತ್ವದಲ್ಲೇ ಇಲ್ಲ ಸಚಿವ ಅನಂತಕುಮಾರ ಹೆಗಡೆ

ಕಾರವಾರದ ಯೋಧ ಡುಮಿಂಗ್ ಸಿದ್ದಿ ನಿಧನಕ್ಕೆ ಸಚಿವ ಆರ್ ವಿ‌ ದೇಶಪಾಂಡೆ ಶೋಕ

December 5, 2018 by Yogaraj SK Leave a Comment

ಹಳಿಯಾಳ:- ಭಾರತೀಯಗಡಿ ಭದ್ರತಾ ಪಡೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡುಮ್ಮಿಂಗ್ ಸಿದ್ಧಿ ಅವರು ಊರಿಗೆ ಬರುತ್ತಿದ್ದಾಗ ಅಕಾಲಿಕರಾಗಿ ನಿಧನರಾದ ಸುದ್ದಿ ತುಂಬಾ ದುಃಖದ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರದ ಮಾಕೇರಿಗ್ರಾಮದವಾರದ ಡುಮ್ಮಿಂಗ್ ದೇಶ ಸೇವೆಗಾಗಿ ತಮ್ಮನ್ನು ಸಮರ್ಪಿಸಿಕೊಂಡು, ದೂರದ ಊರುಗಳಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ … [Read more...] about ಕಾರವಾರದ ಯೋಧ ಡುಮಿಂಗ್ ಸಿದ್ದಿ ನಿಧನಕ್ಕೆ ಸಚಿವ ಆರ್ ವಿ‌ ದೇಶಪಾಂಡೆ ಶೋಕ

ಆರ್ ವಿಡಿ ಅಜ್ಜನವರ ಅನಿಲ ಭಾಗ್ಯ ಎಲ್ಲೋಯ್ತು ? ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಪ್ರಶ್ನೇ. ಹಳಿಯಾಳದ ಕಾಳಗಿನಕೊಪ್ಪದಲ್ಲಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಿಲಿಂಡರ್ ವಿತರಣೆ

December 5, 2018 by Yogaraj SK Leave a Comment

ujwala yojane gas cylinder vitarane in KAlaginkoppa

ಹಳಿಯಾಳ:- ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿ ಪ್ರತಿಯೊಂದು ಕುಟುಂಬಕ್ಕೂ ಉಚಿತ ಗ್ಯಾಸ ಸಿಲಿಂಡರ್ ವಿತರಿಸುವ ಯೋಜನೆ ಜಾರಿಗೆ ತರುತ್ತಲೇ ಕರ್ನಾಟಕ ರಾಜ್ಯದಲ್ಲಿ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ ಸಿಲಿಂಡರ್ ವಿತರಿಸುತ್ತೇವೆಂದು ಪೈಪೊಟಿ ನಡೆಸಿದ ಆರ್ವಿ ದೇಶಪಾಂಡೆ ಅಜ್ಜನ ಅನಿಲ ಭಾಗ್ಯ ಎಲ್ಲೋಯ್ತು ? ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಖಾರವಾಗಿ ಪ್ರಶ್ನೀಸಿದರು. ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ ಸಿಲೆಂಡರ್ … [Read more...] about ಆರ್ ವಿಡಿ ಅಜ್ಜನವರ ಅನಿಲ ಭಾಗ್ಯ ಎಲ್ಲೋಯ್ತು ? ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಪ್ರಶ್ನೇ. ಹಳಿಯಾಳದ ಕಾಳಗಿನಕೊಪ್ಪದಲ್ಲಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಿಲಿಂಡರ್ ವಿತರಣೆ

ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ

December 5, 2018 by Gaju Gokarna Leave a Comment

ಹೊನ್ನಾವರ : ಸ್ವಾತಂತ್ರ್ಯ ಸಂಗ್ರಾಮದಿಂದಲೂ ದೇಶಕ್ಕೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ ಹೆಮ್ಮೆ ವಕೀಲರದ್ದಾಗಿದೆ. ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ವಕೀಲರ ದಿನಾಚರಣೆಯ ಪ್ರಯುಕ್ತ ವಕಿಲರ ಸಂಘ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ದೇಶದ ಪ್ರಗತಿಗೆ ಪೂರಕವಾಗಿರುವ ಅನೇಕ ಯೋಜನೆಯ ರೂವಾರಿಗಳು … [Read more...] about ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ

ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

December 5, 2018 by Sachin Hegde Leave a Comment

ಹೊನ್ನಾವರ .ತಾಲೂಕಿನ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ . ಉಮೇಶ ವಿ. ಹೆಗಡೆ ಅಬ್ಳಿ ಇವರು ವಹಿಸಿದ್ದರು. ರವೀಂದ್ರ ಪಿ.ಸಿ. ವಲಯ ಅರಣ್ಯ ಅಧಿಕಾರಿಗಳು ಹೊನ್ನಾವರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಾರ್ಧನ ವೈದ್ಯ ಕರ್ನಾಟಕ ಬ್ಯಾಂಕ್ ಬ್ರಾಂಚ್ ಮ್ಯಾನೇಜರ್ ಹೊನ್ನಾವರ ಮುಖ್ಯ … [Read more...] about ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,779 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar