ಹಳಿಯಾಳ:- ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಹೊರತು ಜನಪರ ಕೆಲಸ ಮಾಡುವ ಸರ್ಕಾರ ಅಸ್ತಿತ್ವದಲ್ಲಿ ಇಲ್ಲ ಎಂದು ಕೇಂದ್ರ ಕೌಶಲ್ಯಾಭೀವೃದ್ದಿ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು. ಬುಧವಾರ ತಾಲೂಕಿನ ಗುಂಡೊಳ್ಳಿ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಮ್ಮೀಶ್ರ ಸರ್ಕಾರ ಅಧಿಕಾರದ ವ್ಯಾಮೋಹದಲ್ಲಿ ಕಾಲ ಕಳೆಯುತ್ತಿದೆ ಹೊರತು ರೈತರ, ಬಡವರ, … [Read more...] about ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ದೇವೆಗೌಡರ ಡೊಂಬರಾಟ ರಾಜ್ಯದಲ್ಲಿ ಜನ ನೋಡಬೇಕಾಗಿದ್ದು ಅಸಲಿ ಸರ್ಕಾರ ಅಸ್ತಿತ್ವದಲ್ಲೇ ಇಲ್ಲ ಸಚಿವ ಅನಂತಕುಮಾರ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಾರವಾರದ ಯೋಧ ಡುಮಿಂಗ್ ಸಿದ್ದಿ ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಶೋಕ
ಹಳಿಯಾಳ:- ಭಾರತೀಯಗಡಿ ಭದ್ರತಾ ಪಡೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡುಮ್ಮಿಂಗ್ ಸಿದ್ಧಿ ಅವರು ಊರಿಗೆ ಬರುತ್ತಿದ್ದಾಗ ಅಕಾಲಿಕರಾಗಿ ನಿಧನರಾದ ಸುದ್ದಿ ತುಂಬಾ ದುಃಖದ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರದ ಮಾಕೇರಿಗ್ರಾಮದವಾರದ ಡುಮ್ಮಿಂಗ್ ದೇಶ ಸೇವೆಗಾಗಿ ತಮ್ಮನ್ನು ಸಮರ್ಪಿಸಿಕೊಂಡು, ದೂರದ ಊರುಗಳಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ … [Read more...] about ಕಾರವಾರದ ಯೋಧ ಡುಮಿಂಗ್ ಸಿದ್ದಿ ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಶೋಕ
ಆರ್ ವಿಡಿ ಅಜ್ಜನವರ ಅನಿಲ ಭಾಗ್ಯ ಎಲ್ಲೋಯ್ತು ? ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಪ್ರಶ್ನೇ. ಹಳಿಯಾಳದ ಕಾಳಗಿನಕೊಪ್ಪದಲ್ಲಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಿಲಿಂಡರ್ ವಿತರಣೆ
ಹಳಿಯಾಳ:- ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿ ಪ್ರತಿಯೊಂದು ಕುಟುಂಬಕ್ಕೂ ಉಚಿತ ಗ್ಯಾಸ ಸಿಲಿಂಡರ್ ವಿತರಿಸುವ ಯೋಜನೆ ಜಾರಿಗೆ ತರುತ್ತಲೇ ಕರ್ನಾಟಕ ರಾಜ್ಯದಲ್ಲಿ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ ಸಿಲಿಂಡರ್ ವಿತರಿಸುತ್ತೇವೆಂದು ಪೈಪೊಟಿ ನಡೆಸಿದ ಆರ್ವಿ ದೇಶಪಾಂಡೆ ಅಜ್ಜನ ಅನಿಲ ಭಾಗ್ಯ ಎಲ್ಲೋಯ್ತು ? ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಖಾರವಾಗಿ ಪ್ರಶ್ನೀಸಿದರು. ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ ಸಿಲೆಂಡರ್ … [Read more...] about ಆರ್ ವಿಡಿ ಅಜ್ಜನವರ ಅನಿಲ ಭಾಗ್ಯ ಎಲ್ಲೋಯ್ತು ? ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಪ್ರಶ್ನೇ. ಹಳಿಯಾಳದ ಕಾಳಗಿನಕೊಪ್ಪದಲ್ಲಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಿಲಿಂಡರ್ ವಿತರಣೆ
ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ಹೊನ್ನಾವರ : ಸ್ವಾತಂತ್ರ್ಯ ಸಂಗ್ರಾಮದಿಂದಲೂ ದೇಶಕ್ಕೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ ಹೆಮ್ಮೆ ವಕೀಲರದ್ದಾಗಿದೆ. ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ವಕೀಲರ ದಿನಾಚರಣೆಯ ಪ್ರಯುಕ್ತ ವಕಿಲರ ಸಂಘ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ದೇಶದ ಪ್ರಗತಿಗೆ ಪೂರಕವಾಗಿರುವ ಅನೇಕ ಯೋಜನೆಯ ರೂವಾರಿಗಳು … [Read more...] about ವಕೀಲರ ಘನತೆ ಗೌರವನ್ನು ಉಳಿಸಿಕೊಳ್ಳುವ ಜವಾಬ್ದಾರಿ ಯುವ ವಕೀಲರದ್ದಾಗಿದೆ;ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ
ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ .ತಾಲೂಕಿನ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ . ಉಮೇಶ ವಿ. ಹೆಗಡೆ ಅಬ್ಳಿ ಇವರು ವಹಿಸಿದ್ದರು. ರವೀಂದ್ರ ಪಿ.ಸಿ. ವಲಯ ಅರಣ್ಯ ಅಧಿಕಾರಿಗಳು ಹೊನ್ನಾವರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಾರ್ಧನ ವೈದ್ಯ ಕರ್ನಾಟಕ ಬ್ಯಾಂಕ್ ಬ್ರಾಂಚ್ ಮ್ಯಾನೇಜರ್ ಹೊನ್ನಾವರ ಮುಖ್ಯ … [Read more...] about ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ



