• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ

December 4, 2018 by Yogaraj SK Leave a Comment

aparadha tade masacharane 2018

ಹಳಿಯಾಳ:- ವಿದ್ಯಾರ್ಥಿಗಳು, ಯುವ ಸಮುದಾಯ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಿನ ಮಹತ್ವ ನಿಡುತ್ತಿರುವುದು ಸರಿಯಿಲ್ಲ ಯುವ ಸಮುದಾಯ ಇದರಿಂದ ಹೊರಬಂದು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ದಾಂಡೇಲಿ ಡಿವೈಎಸ್ಪಿ ಮೋಹನ ಪ್ರಸಾದ ಅಭಿಪ್ರಾಯಿಸಿದರು. ಪಟ್ಟಣದ ಶಿವಾಜಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೋಲಿಸ್ ಇಲಾಖೆಯಿಂದ ನಡೆದ ಅಪರಾಧ ತಡೆ ಮಾಸಾಚಾರಣೆ ಕಾರ್ಯಕ್ರಮ ಉಧ್ಘಾಟಿಸಿ ಅವರು … [Read more...] about ಯುವಕರು ಭವಿಷ್ಯದ ಬಗ್ಗೆ ಯೋಚಿಸಿ ಹೆಜ್ಜೆಯಿಡಬೇಕು – ಡಿವೈಎಸ್ಪಿ ಮೊಹನಪ್ರಸಾದ

ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್‌.ಘೊಟ್ನೇಕರ ಕರೆ.

December 4, 2018 by Yogaraj SK Leave a Comment

anganwadi centers inauguration BY S L G

ಹಳಿಯಾಳ:- ದೇಶದ ಭವಿಷ್ಯದ ಆಸ್ತಿಯಾಗಿರುವ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಅಂಗನವಾಡಿಗಳಿಂದಲೇ ಉಚಿತ ಶಿಕ್ಷಣ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸುತ್ತಿರುವುದರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪಾಲಕರು ಆಸಕ್ತಿ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯಲ್ಲಿ 3 ಲಕ್ಷರೂ. ವೆಚ್ಚದಲ್ಲಿ ಹಾಗೂ ಹೊರುಗಲ್ಲಿಯಲ್ಲಿ 2016-17ನೇ ಸಾಲಿನ ನಬಾರ್ಡ ಆರ್‍ಐಡಿಎಫ್ 21ರ ಅಡಿಯಲ್ಲಿ 9ಲಕ್ಷ ರೂ. … [Read more...] about ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್‌.ಘೊಟ್ನೇಕರ ಕರೆ.

ಹಳಿಯಾಳದ ಅಂಜುಮನ್‌ ಸಂಸ್ಥೆಯ ಇಕ್ಬಾಲ್‌ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಗೆ ನೂತನ 15 ಸದಸ್ಯರ ಆಯ್ಕೆ‌

December 4, 2018 by Yogaraj SK Leave a Comment

ಹಳಿಯಾಳ:- ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಮತದಾನ ಶಾಂತಿಯುತವಾಗಿ ನಡೆದಿದ್ದು ಇದೆ ಪ್ರಥಮ ಬಾರಿಗೆ 15 ನೂತನ ಸದಸ್ಯರನ್ನು ಮತದಾನದ ಮೂಲಕ ಆಯ್ಕೆ ಮಾಡಲಾಗಿದೆ. ಅತ್ಯಂತ ತುರುಸಿನಿಂದ ಕೂಡಿದ್ದ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಚುನಾವಣೆಯಲ್ಲಿ ಒಟ್ಟೂ 1233 ಮತದಾರರಲ್ಲಿ 1119 ಮತದಾರರು ಮತದಾನ ಮಾಡಿದ್ದರು ಎಂದು ತಿಳಿಸಿದ … [Read more...] about ಹಳಿಯಾಳದ ಅಂಜುಮನ್‌ ಸಂಸ್ಥೆಯ ಇಕ್ಬಾಲ್‌ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಗೆ ನೂತನ 15 ಸದಸ್ಯರ ಆಯ್ಕೆ‌

ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ

December 3, 2018 by Gaju Gokarna Leave a Comment

ಹೊನ್ನಾವರ : ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಮಹತ್ವಾಕಾಂಕ್ಷೆಯ ಯೋಜನೆ ಯಾದ “ಶಕ್ತಿ” ಯ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಹ ಸಂಚಾಲಕರಾಗಿ ಬಾಲಚಂದ್ರ ಎಂ. ನಾಯ್ಕ ಇವರನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ “ಶಕ್ತಿ” ಸಂಚಾಲಕರಾದ ಸತೀಶ ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮಾಜಿ ಶಾಸಕರ ಅನುಮೋದನೆಯ … [Read more...] about ಹೊನ್ನಾವರ ಶಕ್ತಿ ಸಹ ಸಂಚಾಲಕರಾಗಿ ಬಾಲಚಂದ್ರ ನಾಯ್ಕ

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಹಳಿಯಾಳದ‌ ಮಹಿಳೆ‌‌ ದಾರುಣ ಸಾವು

December 3, 2018 by Yogaraj SK Leave a Comment

ಧಾರವಾಡ :- ಧಾರವಾಡದಿಂದ ಹುಬ್ಬಳ್ಳಿಯೆಡೆಗೆ ತೆರಳುತ್ತಿದ್ದ ಬಸ್ ನ ಚಾಲಕನ ಅಚಾತುರ್ಯದ ವಾಹನ ಚಾಲನೆಯ ಪರಿಣಾಮ  ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಸಾವು ಕಂಡ ದಾರುಣ ಘಟನೆ ಧಾರವಾಡದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ‌. ಧಾರವಾಡ ಹೊರವಲಯದ ನುಗ್ಗಿಕೇರಿ ಬಳಿ ದುರ್ಘಟನೆ ನಡೆದಿದ್ದು  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಜವಳಿಗಲ್ಲಿಯ ಗೃಹಿಣಿ ಶಿರೀನ್  ದಾದಾಪೀರ (42) ಮೃತ ಮಹಿಳೆಯಾಗಿದ್ದಾಳೆ.ಬಸ್‌ನಲ್ಲಿ ಬಾಗಿಲು ಬಳಿಯಲ್ಲೇ ಕುಳಿತಿದ್ದ … [Read more...] about ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಹಳಿಯಾಳದ‌ ಮಹಿಳೆ‌‌ ದಾರುಣ ಸಾವು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,779 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar