• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಗರ್ಭಿಣಿ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು 2 ದಿನದಲ್ಲಿ 2 ಘಟನೆ ಶುಕ್ರವಾರ ವಿದ್ಯಾರ್ಥಿನಿ- ಶನಿವಾರ ಗೃಹಿಣಿ ಬೆಂಕಿಗಾಹುತಿ ಬೆಚ್ಚಿಬಿದ್ದ ಹಳಿಯಾಳ ಜನ.

December 1, 2018 by Yogaraj SK Leave a Comment

ಹಳಿಯಾಳ:-  3 ತಿಂಗಳ ಗರ್ಭಿಣಿ‌ ಮಹಿಳೆಯೊರ್ವಳು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಿಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ದುರ್ಘಟನೆ ಹಳಿಯಾಳದಲ್ಲಿ ಶನಿವಾರ ಸಾಯಂಕಾಲ‌ ನಡೆದಿದೆ.ಶುಕ್ರವಾರ ಸಾಯಂಕಾಲ ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ಪವಿತ್ರಾ ಪಾಟೀಲ್ (15) ತಾಯಿ ಬೈದು ಬುದ್ದಿವಾದ ಹೇಳಿದ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಳು ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಎರಡನೆ‌ ದಿನ ಶನಿವಾರ ಸಾಯಂಕಾಲ ಪಟ್ಟಣದ … [Read more...] about ಗರ್ಭಿಣಿ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು 2 ದಿನದಲ್ಲಿ 2 ಘಟನೆ ಶುಕ್ರವಾರ ವಿದ್ಯಾರ್ಥಿನಿ- ಶನಿವಾರ ಗೃಹಿಣಿ ಬೆಂಕಿಗಾಹುತಿ ಬೆಚ್ಚಿಬಿದ್ದ ಹಳಿಯಾಳ ಜನ.

15 ಜನ ಸದಸ್ಯರ ಆಯ್ಕೆ ಚುನಾವಣೆಗೆ ಕಣದಲ್ಲಿ ಬರೊಬ್ಬರಿ 46 ಜನ ತುರುಸಿನಿಂದ ಕೂಡಿದ ಹಳಿಯಾಳದ ಅಂಜುಮನ್‌ ಸಂಸ್ಥೆಯ ಇಕ್ಬಾಲ್‌ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಡಿ.2 ರಂದು ರವಿವಾರ ಮತದಾನಕ್ಕೆ ಕ್ಷಣಗಣನೆ

December 1, 2018 by Yogaraj SK Leave a Comment

ಹಳಿಯಾಳ:- ಡಿ.2 ಭಾನುವಾರದಂದು ನಡೆಯಲಿರುವ ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಚುನಾವಣೆಗೆ 46 ಜನ ಅಭ್ಯರ್ಥಿಗಳು ಕಣದಲ್ಲಿದ್ದು 1233 ಮತದಾರರು ಮತದಾನ ಮಾಡಲಿದ್ದಾರೆಂದು ಚುನಾವಣಾಧಿಕಾರಿಯಾಗಿರುವ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಶನಿವಾರ ಸುದ್ದಿಗೊಷ್ಠಿಯಲ್ಲಿ ವಿಷಯ ತಿಳಿಸಿದ ಅವರು ಈ ಹಿಂದೆ ಈ ಸಂಸ್ಥೆಯಲ್ಲಿ ಅವಿರೋಧ … [Read more...] about 15 ಜನ ಸದಸ್ಯರ ಆಯ್ಕೆ ಚುನಾವಣೆಗೆ ಕಣದಲ್ಲಿ ಬರೊಬ್ಬರಿ 46 ಜನ ತುರುಸಿನಿಂದ ಕೂಡಿದ ಹಳಿಯಾಳದ ಅಂಜುಮನ್‌ ಸಂಸ್ಥೆಯ ಇಕ್ಬಾಲ್‌ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಡಿ.2 ರಂದು ರವಿವಾರ ಮತದಾನಕ್ಕೆ ಕ್ಷಣಗಣನೆ

ಕಬ್ಬು ಸಾಗಿಸುವ ವಾಹನ‌ ಚಾಲಕರು , ಮಾಲಕರಿಗೆ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಾಗಾರ

December 1, 2018 by Yogaraj SK Leave a Comment

Kabu vehicals mahiti karyagara

ಹಳಿಯಾಳ:- ಇ.ಐ.ಡಿ ಪ್ಯಾರಿ ಶುಗರ್ಸ್ ಹುಲ್ಲಟ್ಟಿ, ಆರ್.ಟಿ.ಓ ದಾಂಡೇಲಿ, ಪೋಲಿಸ್ ಇಲಾಖೆ ಹಳಿಯಾಳ ಹಾಗೂ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕದ ವತಿಯಿಂದ ಕಬ್ಬು ಸಾಗಿಸುವ ವಾಹನಗಳ ಚಾಲಕರು ಹಾಗೂ ಮಾಲಕರಿಗಾಗಿ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ದಾಂಡೇಲಿ ರಸ್ತೆ ಸಾರಿಗೆ ಇಲಾಖೆಯ ಅಧಿಕಾರಿಗಳಾದ ಸಿ.ಡಿ. ನಾಯ್ಕ ಹಾಗೂ ಅಸಾದುಲ್ಲಾ ಬೇಗ್ ಮಾತನಾಡಿ ಕಬ್ಬಿನ ಓವರ್ ಲೋಡಿಂಗ, ಮೊಬೈಲ್ ಬಳಸಿ ಹಾಗೂ ಮಧ್ಯ … [Read more...] about ಕಬ್ಬು ಸಾಗಿಸುವ ವಾಹನ‌ ಚಾಲಕರು , ಮಾಲಕರಿಗೆ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಾಗಾರ

ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಸಾರುತ್ತವೆ – ರಜಾ‌ ಮಾನ್ವಿ ಹಳಿಯಾಳದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಜಯಂತಿ ಆಚರಣೆ

December 1, 2018 by Yogaraj SK Leave a Comment

Paigambar sandesh saruva dina

ಹಳಿಯಾಳ : ಎಲ್ಲ ಧರ್ಮಗಳು ಮಾನವೀಯ ಮೌಲ್ಯವನ್ನೇ ಸಾರುತ್ತವೆ. ಅಂತಹ ಧರ್ಮಗ್ರಂಥಗಳನ್ನು ರೇಶ್ಮೆ ಬಟ್ಟೆಯಲ್ಲಿ ಸುತ್ತಿಟ್ಟು ಪೂಜಿಸಿದರೇ ಸಾಲದು ಧರ್ಮ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲು ಸಾಧ್ಯವೆಂದು ಭಟ್ಕಳದ ಶಮ್ಸ್ ಶಾಲೆಯ ಮುಖ್ಯೋಪಾಧ್ಯಾಯ ರಜಾ ಮಾನ್ವಿ ಹೇಳಿದರು. ಪಟ್ಟಣದ ಸಂದೇಶ ಗಾರ್ಡನ್ ಸಭಾಂಗಣದಲ್ಲಿ ರಾಬತಾಯೆ ಮಿಲತ್ ವತಿಯಿಂದ ಆಯೋಜಿಸಿದ ಪ್ರವಾದಿ ಮಹಮ್ಮದ ಪೈಗಂಬರವರ ಜಯಂತಿ ಅಂಗವಾಗಿ ಪೈಗಂಬ ಸಂದೇಶ ಸಾರುವ … [Read more...] about ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಸಾರುತ್ತವೆ – ರಜಾ‌ ಮಾನ್ವಿ ಹಳಿಯಾಳದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಜಯಂತಿ ಆಚರಣೆ

ಡಾ.ಕಸ್ತೂರಿ ರಂಗನ ಡಿ.2 ಭಾನುವಾರ ಹಳಿಯಾಳಕ್ಕೆ ವಿ‌ಆರ್ ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಗೆ ಭೇಟಿ ನೀಡಲಿರುವ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ

December 1, 2018 by Yogaraj SK Leave a Comment

Dr. kasturi rangan

ಹಳಿಯಾಳ:- ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತ, ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿರುವ ಡಾ.ಕಸ್ತೂರಿ ರಂಗನ ಅವರು ಭಾನುವಾರ ಡಿ.2 ರಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೇಮೋರಿಯಲ್ ಟ್ರಸ್ಟ್‍ಗೆ ಭೆಟಿ ನೀಡಲಿದ್ದು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಟ್ರಸ್ಟ್‍ನ ಆಡಳಿತಾಧಿಕಾರಿ ಪ್ರಕಾಶ ಎಲ್ ಪ್ರಭು ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಪ್ರಭು ಅವರು ಸಂಸ್ಥೆಯ ಸಭಾಂಗಣದಲ್ಲಿ ಸಂಜೆ 4.30 ಗಂಟೆಗೆ … [Read more...] about ಡಾ.ಕಸ್ತೂರಿ ರಂಗನ ಡಿ.2 ಭಾನುವಾರ ಹಳಿಯಾಳಕ್ಕೆ ವಿ‌ಆರ್ ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಗೆ ಭೇಟಿ ನೀಡಲಿರುವ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,779 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar