ಹೊನ್ನಾವರ: ಕನ್ನಡ ಭಾಷೆ ಮತ್ತು ಕನ್ನಡನಾಡಿನ ಅಖಂಡತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು ಎಂದು ಉದಯಕುಮಾರ ಕಾನಳ್ಳಿ ಹೇಳಿದರು. ತಾಲೂಕಿನ ಸರಳಗಿಯಲ್ಲಿ ಕದಂಬ ಸೈನ್ಯ ವತಿಯಿಂದ ನಡೆದ 7 ನೇ ವಾರ್ಷಿಕೊತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ರಾಜ್ಯ ಇನ್ನು ಅಖಂಡ ಕರ್ನಾಟಕವನ್ನು ಹೊಂದಿಲ್ಲ, 262 ಹಳ್ಳಿಗಳು ರಾಜ್ಯದಿಂದ ಹೊರಗಿದೆ. ಅದನ್ನು ಸೇರಿಸುವ ಮೂಲಕ ಸಮಗ್ರ ಕರ್ನಾಟಕದ ಕನಸು ನನಸು ಮಾಡಲು ನಾವು … [Read more...] about ಕನ್ನಡ ಭಾಷೆ ಮತ್ತು ಕನ್ನಡನಾಡಿನ ಅಖಂಡತೆಯನ್ನು ಉಳಿಸಿ ಬೆಳೆಸಲು ಎಲ್ಲರೂ ಶ್ರಮಿಸಬೇಕು;ಉದಯಕುಮಾರ ಕಾನಳ್ಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಪಾಯಕಾರಿ ಸ್ಥಿತಿಯಲ್ಲಿ ಮುರಿದ ವಿದ್ಯುತ್ ಕಂಬ
ಹೊನ್ನಾವರ: ಪಟ್ಟಣದ ಜನನಿಬಿಡ ಪ್ರದೇಶದಲ್ಲಿರುವ ವಿದ್ಯುತ್ ತಂತಿ ಎಳೆದ ಕಂಬವೊಂದು ಮುರಿದು ಆಗೋ ಈಗೋ ಬೀಳುವ ಸ್ಥಿತಿಯಲ್ಲಿದ್ದು ಅಪಾಯಕಾರಿಯಾಗಿ ಪರಿಣಮಿಸಿದೆ. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕಂಡಿರುವ ಕಾಮತ್ ಹೊಟೇಲ್ ಪಕ್ಕದಿಂದ ಮಾರುಕಟ್ಟೆಗೆ ಹೋಗುವ ರಸ್ತೆಯಲ್ಲಿರುವ ಕಂಬ ಕಳೆದ ಕೆಲದಿನಗಳ ಹಿಂದೆ ಯಾವುದೋ ವಾಹನ ಗುದ್ದಿದ ಪರಿಣಾಮ ಮುದಿದೆ ಮಾತ್ರವಲ್ಲ ಮೇಲೆ ಬಿಗಿದ ತಂತಿಯ ಬಲದಿಂದ ವಾಲಿಕೊಂಡು ನಿಂತಿದೆ ಹಗಲಿರುಳೆನ್ನದೆ ವಾಹನಗಳು ಪಾದಾಚಾರಿಗಳು ಹಾಗೂ ಶಾಲಾ ಮಕ್ಕಳು … [Read more...] about ಅಪಾಯಕಾರಿ ಸ್ಥಿತಿಯಲ್ಲಿ ಮುರಿದ ವಿದ್ಯುತ್ ಕಂಬ
ಕ್ಷುಲ್ಲಕ ಕಾರಣ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಳಿಯಾಳ : - ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊರ್ವಳು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಶುಕ್ರವಾರ ಸಾಯಂಕಾಲ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ವಾಸವಿದ್ದ ಪವಿತ್ರಾ ಮೋಹನ ಪಾಟೀಲ್( ೧೫) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.ತಾಯಿ ಲಲಿತಾ ಶಿಕ್ಷಣಕ್ಕೆ ಸಂಬಧಿಸಿದ ವಿಷಯದಲ್ಲಿ ಹಾಗೂ ಶಾಲೆಗೆ ಸರಿಯಾಗಿ ಹೊಗುವಂತೆ ಬೈದು … [Read more...] about ಕ್ಷುಲ್ಲಕ ಕಾರಣ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
ಹೊನ್ನಾವರ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಗ್ವಾ ವಲಯದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆಯಿತುಉದ್ಘಾಟನೆಯನ್ನು ಕೆ.ಎಸ್.ಹೆಗಡೆ, ಉಪನ್ಯಾಸಕರು ನೇರವೇರಿಸಿ ಮಾತನಾಡಿ ಗಾಂಧೀಜಿ ಕಂಡ ಗ್ರಾಮಾಭೀವೃದ್ದಿಯ ಕನಸನ್ನು ನನಸು ಮಾಡಲು ಶ್ರಮ ವಹಿಸುತ್ತಿರುವ ಕೆಲಸ ಈ ಗ್ರಾಂಆಭಿವೃದ್ದಿ ಯೋಜನೆ ಮಾಡುತ್ತಿದ್ದು ನಮ್ಮ ದೇಶದಲ್ಲಿಯೇ ಅತ್ಯುತ್ತಮ ಸಂಘಟನೆಯಾಗಿದೆ. ರಾಜಕಾರಣ ಗಳು ರಾಮರಾಜ್ಯದ … [Read more...] about ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
25 ವರ್ಷ ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆ,ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ
ಹೊನ್ನಾವರ: 1994ರಲ್ಲಿ ಆರಂಭವಾಗಿ ಗುಣಾತ್ಮಕ ಶಿಕ್ಷಣವನ್ನು ನೀಡುತ್ತ ಯಶಸ್ವಿಯಾಗಿ 25 ವರ್ಷಗಳನ್ನು ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆಯು ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ ಆಚರಿಸಿಕೊಳ್ಳುತ್ತಿದೆ ಎಂದು ಬೆಳ್ಳಿ ಹಬ್ಬ ಸಂಭ್ರಮ ಆಚರಣೆ ಸಮಿತಿ ಅಧ್ಯಕ್ಷ ಹರಿಯಪ್ಪ ನಾಯ್ಕ ಹೇಳಿದರು. ಪ್ರೌಢಶಾಲೆಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1994ರಂದು 13 ವಿದ್ಯಾರ್ಥಿಗಳಿಂದ ಪ್ರಾರಂಭವಾಗಿ ಇಂದು 226 … [Read more...] about 25 ವರ್ಷ ಪೂರೈಸಿದ ಹಡಿನಬಾಳದ ಸರಕಾರಿ ಪ್ರೌಢಶಾಲೆ,ಡಿಸೆಂಬರ 8 ಮತ್ತು 9 ರಂದು ಬೆಳ್ಳಿಹಬ್ಬದ ಸಂಭ್ರಮ



