ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಎಲ್ಲ ವಯಸ್ಸಿನ ಮಹಿಳೆಯರು ದೇವಸ್ಥಾನದೊಳಗೆ ಪ್ರವೇಶ ಮಾಡಬಹುದು, ಎಂದು ಸರ್ವೋಚ್ಚ ನ್ಯಾಯಾಲಯವು ನಿರ್ಣಯವನ್ನು ನೀಡಿದೆ. ಸರ್ವೋಚ್ಚ ನ್ಯಾಯಾಲಯದ ಈ ನಿರ್ಣಯದ ನಂತರ ಕೇರಳ ರಾಜ್ಯದ ತಿರುವನಂತಪುರಮ್, ಕೊಲ್ಲಮ್, ಅಲಾಪ್ಪುಜಾ, ಪಠಾನಮತಿಟ್ಟಾ, ಎರ್ನಾಕುಲಮ್ ಮತ್ತು ಪಾಲಕ್ಕಾಡ್ನಲ್ಲಿ ಅನೇಕ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಸಾವಿರಾರು ಮಹಿಳೆಯರು ಮತ್ತು ಪುರುಷರು ಬ್ರಹತ್ಪ್ರಮಾಣದಲ್ಲಿ ನಿಷೇಧ ಮೆರವಣಿಗೆಗಳನ್ನು ಆಯೋಜಿಸಿಲಾಯಿತು ಹಾಗೂ … [Read more...] about ಶಬರೀಮಲೈ ದೇವಸ್ಥಾನದ ಧರ್ಮಪರಂಪರೆಗಳ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕಾನೂನು ಮಾಡಬೇಕು ಹಾಗೂ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಹೇರಿದ ಅಪರಾಧಗಳನ್ನು ತಕ್ಷಣ ರದ್ದುಪಡಿಸಬೇಕು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹುಬ್ಬಳ್ಳಿಯಿಂದ ಆರಂಭವಾಗಲಿದೆಯೇ ವಿದೇಶಗಳಿಗೆ ವಿಮಾನ ಸೇವೆ ?
ಹುಬ್ಬಳ್ಳಿ : ಇಂಡಿಗೋ ಏರ್ಲೈನ್ಸ್ ಸಂಸ್ಥೆಯು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದುಬೈ, ಬ್ಯಾಂಕಾಂಕ್, ಕೋಲೊಂಬೊ ಸೇರಿದಂತೆ ವಿವಿಧ ದೇಶಗಳಿಗೆ ವಿಮಾನಯಾನ ಸಂಪರ್ಕ ಸೌಲಭ್ಯ ಸೇವೆ ಆರಂಭಿಸಲಿದೆ ಎನ್ನಲಾಗಿದ್ದು ಈ ಕುರಿತು ಸ್ವತಃ ಸಂಸದ ಪ್ರಹ್ಲಾದ ಜೋಶಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.ಈ ಸೇವೆ ಡಿಸೆಂಬರ್ 1ರಿಂದ ಶುರುವಾಗಲಿದ್ದು, ಮಸ್ಕತ್, ಅಬುದಾಬಿ, ಕುವೈತ್, ದೋಹಾ, ಸಿಂಗಾಪುರ, ಮಾಲೆ ಹಾಗೂ ಫುಕೇಟ್ ದೇಶಗಳಿಗೆ ವಿಮಾನ ಸಂಪರ್ಕ ಸೇವೆ … [Read more...] about ಹುಬ್ಬಳ್ಳಿಯಿಂದ ಆರಂಭವಾಗಲಿದೆಯೇ ವಿದೇಶಗಳಿಗೆ ವಿಮಾನ ಸೇವೆ ?
ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಪದಕಗಳ ಬೇಟೆ- 8- ಚಿನ್ನ, 1- ಬೆಳ್ಳಿ, 4 ಕಂಚು ಗೆದ್ದ ಹಳಿಯಾಳ ಕುಸ್ತಿ ಪಟುಗಳು.
ಹಳಿಯಾಳ:- ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದ 2018-19ನೇ ಸಾಲಿನ 14 ಮತ್ತು 17 ವರ್ಷದೊಳಗಿನ ಶಾಲಾ ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಹಳಿಯಾಳದ ಕುಸ್ತಿ ಪಟುಗಳು 8ಚಿನ್ನ, 1ಬೆಳ್ಳಿ ಹಾಗೂ 4 ಕಂಚಿನ ಪದಕಗಳ ಬೇಟೆಯಾಡಿರುವುದಲ್ಲದೇ ಶಿರಸಿ ಶೈಕ್ಷಣ ಕ ಜಿಲ್ಲೆಗೆ ಮಹಿಳಾ ಚಾಂಪಿಯನ್ ಪ್ರಸಶ್ತಿಯು ಬಂದಿರುವುದು ಉಕ ಜಿಲ್ಲೆ ಹಾಗೂ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಳಿಯಾಳದ ಕ್ರೀಡಾ ವಸತಿ ನಿಲಯದ ಈ ಯುವ … [Read more...] about ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ಪದಕಗಳ ಬೇಟೆ- 8- ಚಿನ್ನ, 1- ಬೆಳ್ಳಿ, 4 ಕಂಚು ಗೆದ್ದ ಹಳಿಯಾಳ ಕುಸ್ತಿ ಪಟುಗಳು.
ಹಳಿಯಾಳ ಪೋಲಿಸರ ಕಾರ್ಯಾಚರಣೆ ಮೂವರು ಅಂತರ ಜಿಲ್ಲಾ ಕಳ್ಳರು ಮಾಲು ಸಮೇತ ಅಂದರ್ – ಜನರಿಂದ ಪ್ರಶಂಸೆ
ಹಳಿಯಾಳ:- ಮೂವರು ಅಂತರ ಜಿಲ್ಲಾ ಕಳ್ಳರನ್ನು ಮಾಲು ಸಮೇತ ಬಂಧಿಸುವಲ್ಲಿ ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದು ಪೋಲಿಸ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಆದೇಶದಂತೆ ಎಡಿಷನ್ ಎಸ್ಪಿ ಗೋಪಾಲ ಬ್ಯಾಕೋಡ ಹಾಗೂ ದಾಂಡೇಲಿ ಡಿವೈಎಸ್ಪಿ ಪಿ.ಮೋಹನ ಪ್ರಸಾದ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಬಿ.ಎಸ್.ಲೋಕಾಪುರ ಹಾಗೂ ಪಿ.ಎಸ್.ಐ ಆನಂದಮೂರ್ತಿ.ಸಿ. ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳರನ್ನು … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ಮೂವರು ಅಂತರ ಜಿಲ್ಲಾ ಕಳ್ಳರು ಮಾಲು ಸಮೇತ ಅಂದರ್ – ಜನರಿಂದ ಪ್ರಶಂಸೆ
ಮುಂಡಗೊಡ ಬಳಿ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಚಾಲಕ ಸ್ಥಳದಲ್ಲೇ ಸಾವು – 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಮುಂಡಗೊಡ :- ಸಾರಿಗೆ ಬಸ್ಸು ಹಾಗೂ ಲಾರಿಯ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ಲಾರಿ ಚಾಲಕ ಸ್ಥಳದಲ್ಲೇ ಅಸುನಿಗಿದರೇ ಬಸ್ ನಲ್ಲಿದ್ದ 20 ಕ್ಕೂ ಅಧಿಕ ಜನರಿಗೆ ಗಾಯಗಳಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮಳಗಿ ಗ್ರಾಮದ ರಾಜ್ಯ ಹೆದ್ದಾರಿ ಬಳಿ ಸಂಭವಿಸಿದೆ.ಮೃತ ಲಾರಿ ಚಾಲಕ ದ್ಯಾಮಣ್ಣ ಹನುಮಂತಪ್ಪ (೩೦) ಎನ್ನುವವನಾಗಿದ್ದಾನೆ. ಇನ್ನೂ ಗಾಯಾಳುಗಳನ್ನು ಮುಂಡಗೋಡ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … [Read more...] about ಮುಂಡಗೊಡ ಬಳಿ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಚಾಲಕ ಸ್ಥಳದಲ್ಲೇ ಸಾವು – 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ




