• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಶ್ರೀ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಯವರ ಪಾದುಕೆ ಹಳಿಯಾಳದಲ್ಲಿ‌ ಸಂಚಾರ – ಭಿಕ್ಷಾಟನೆ – ಭಕ್ತರಿಂದ ಪಾದುಕೆ ದರ್ಶನ

November 27, 2018 by Yogaraj SK Leave a Comment

shridhar swami, paduke sanchara

ಹಳಿಯಾಳ: ಕಳೆದ 2 ದಿನಗಳಿಂದ ಹಳಿಯಾಳದಲ್ಲಿ ಹೊನ್ನಾವರ ರಾಮತೀರ್ಥದಲ್ಲಿರುವ ಶ್ರೀಧರ ಪಾದುಕಾ ಆಶ್ರಮದ ಶ್ರೀ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಯವರ ಪಾದುಕೆ ಸಂಚಾರ ಹಾಗೂ ಭಿಕ್ಷಾಟನೆ ಕಾರ್ಯಕ್ರಮ ಶ್ರಧ್ದಾಭಕ್ತಿಯಿಂದ ನಡೆಯುತ್ತಿದೆ. ಕಳೆದ 2 ದಿನಗಳಲ್ಲಿ ನಗರದ ಮುಖ್ಯ ವಾರ್ಡಗಳಲ್ಲಿ ಸಂಚರಿಸಿ ಭವಥಿಃ ಭಿಕ್ಷಾಃ ದೇಃಹಿಃ ಎಂದು ಭಕ್ತರು ಸಲ್ಲಿಸುವ ಭಿಕ್ಷೆಯನ್ನು ಸ್ವೀಕರಿಸಲಾಗುತ್ತಿದೆ. ಕೊನೆಯ ದಿನವಾಗಿರುವ ದಿ.27ರಂದು ದುರ್ಗಾನಗರದಲ್ಲಿ ಭಿಕ್ಷಾಟಣೆ ಕಾರ್ಯಕ್ರಮ ಇದ್ದು … [Read more...] about ಶ್ರೀ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಯವರ ಪಾದುಕೆ ಹಳಿಯಾಳದಲ್ಲಿ‌ ಸಂಚಾರ – ಭಿಕ್ಷಾಟನೆ – ಭಕ್ತರಿಂದ ಪಾದುಕೆ ದರ್ಶನ

ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ಪ್ರತಿಷ್ಠಾಪನೆ‌ ವರ್ಧಂತಿ ಮಹೋತ್ಸವ ದಿ.27 ರಂದು

November 26, 2018 by Yogaraj SK Leave a Comment

haliyal gramdevi , vardanti mahotsava

ಹಳಿಯಾಳ: ದಿ. 27 ಮಂಗಳವಾರದಂದು ಹಳಿಯಾಳದ ಗ್ರಾಮದೇವಿ ಉಡಚಮ್ಮಾ(ಲಕ್ಷ್ಮೀ) ದೇವಿಯ 2ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ ಎಂದು ಗ್ರಾಮದೇವಿ ಉಡಚಮ್ಮಾ ಹಾಗೂ ದೇಮವ್ವಾ ದೇವಿ ಟ್ರಸ್ಟ್‍ನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಶೆಟ್ಟಿಗಲ್ಲಿಯಲ್ಲಿರುವ ದೇವಸ್ಥಾನದಲ್ಲಿ ದಿ.27 ರಂದು ಬೆಳಿಗ್ಗೆ 8ರಿಂದ ಗಣೇಶ ಪೂಜೆ, ಪುಣ್ಯಾಹವಾಚನ, ಕ್ಷೇತ್ರಪಾಲ ಪ್ರಾರ್ಥನೆ, ಕಳಸ … [Read more...] about ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ಪ್ರತಿಷ್ಠಾಪನೆ‌ ವರ್ಧಂತಿ ಮಹೋತ್ಸವ ದಿ.27 ರಂದು

ಕೇರಳದ ಶಬರಿಮಲೆ‌ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ

November 26, 2018 by Yogaraj SK Leave a Comment

Ayyapa swami and Hindu samiti submitted memorandum

ಹಳಿಯಾಳ : ಕೆರಳದ ಶಬರಿ ಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ನಿಯಮ ರೂಪಿಸಬೇಕು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಅಲ್ಲಿ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಅನಾವಶ್ಯಕವಾಗಿ ಹೆರಿದ ಪ್ರಕರಣಗಳನ್ನು ತಕ್ಷಣ ರದ್ದು ಪಡಿಸಬೇಕೆಂದು ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರು, ವಿವಿಧ ಹಿಂದೂ ಪರ ಸಂಘಟನೆಗಳೊಂದಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮೀತಿಯವರು ತಹಶೀಲ್ದಾರ್ ಮೂಲಕ ಕೇಂದ್ರ … [Read more...] about ಕೇರಳದ ಶಬರಿಮಲೆ‌ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ

ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ದೊಡಕೊಪ್ಪ ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ಶಾಲಾಬ್ಯಗ್, ಆಟದ‌ ಸಾಮಗ್ರೀ ವಿತರಣೆ

November 26, 2018 by Yogaraj SK Leave a Comment

Dodkoppa grama -R SET prog bag distribution

ಹಳಿಯಾಳ : ಮಕ್ಕಳಿಗೆ ಕ್ರೀಡೆಗಳ ಮೂಲಕ ಶಾರಿರೀಕ ಮತ್ತು ಮಾನಸಿಕ ಆರೋಗ್ಯ ಮಟ್ಟವನ್ನು ಸುಧಾರಿಸಲು ಸಾಧ್ಯ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟಿ ಸಂಸ್ಥೆಯ ಕಾರ್ಯಕಾರಣ ಮಂಡಳಿಯ ಅಧ್ಯಕ್ಷ ಪ್ರಸಾದ ಆರ್ ದೇಶಪಾಂಡೆ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ತಾಲೂಕಾ ಶಿಕ್ಷಣ ಇಲಾಖೆ ಹಳಿಯಾಳ ಹಾಗೂ ಶ್ರೀ ಗ್ರಾಮದೇವಿ ಗ್ರಾಮಾಭಿವೃದ್ಧಿ ಸಮಿತಿ- ಆದರ್ಶ ಗ್ರಾಮ ದೊಡ್ಡಕೊಪ್ಪ ಇವರ ಸಹಯೋಗದಲ್ಲಿ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ನಡೆದ ಶಾಲಾ … [Read more...] about ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ದೊಡಕೊಪ್ಪ ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ಶಾಲಾಬ್ಯಗ್, ಆಟದ‌ ಸಾಮಗ್ರೀ ವಿತರಣೆ

ಕನಕದಾಸರ ಜಯಂತಿಗೆ ಶುಭಾಶಯ ಕೊರಿದ‌ ಸಚಿವ ಆರ್ ವಿ ದೇಶಪಾಂಡೆ

November 26, 2018 by Yogaraj SK Leave a Comment

ಹಳಿಯಾಳ:- ಕನಕದಾಸ ಜಯಂತಿಯು ನಾಡಿನೆಲ್ಲೆಡೆ ಸದಾಲೋಚನೆ ಮತ್ತು ಸನ್ಮಾರ್ಗಗಳನ್ನು ಕುರಿತು ಸಾತ್ವಿಕವಾಗಿ ಆಲೋಚಿಸು ಪ್ರೇರಣೆಯನ್ನು ಜನರಿಗೆ ನೀಡಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಶುಭಕೋರಿದ್ದಾರೆ. ಈ ಬಗ್ಗೆ ಸಂದೇಶ ನೀಡಿರುವ ಅವರು, ``ಕನಕದಾಸರು ಭಕ್ತಿ ಮತ್ತು ಸಮರ್ಪಣಾ ಮನೋಭಾವಕ್ಕೆ ಇನ್ನೊಂದು ಹೆಸರಾಗಿದ್ದಾರೆ. ಅವರ ಜನುಮ ದಿನದ ಈ ಸಂದರ್ಭದಲ್ಲಿ ನಾವೆಲ್ಲರೂ ಅವರನ್ನು ಅಂತರಂಗದಿಂದ ಸ್ಮರಿಸೋಣ,’’ ಎಂದು ಹೇಳಿದ್ದಾರೆ. … [Read more...] about ಕನಕದಾಸರ ಜಯಂತಿಗೆ ಶುಭಾಶಯ ಕೊರಿದ‌ ಸಚಿವ ಆರ್ ವಿ ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,788 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar