ಹಳಿಯಾಳ: ಕಳೆದ 2 ದಿನಗಳಿಂದ ಹಳಿಯಾಳದಲ್ಲಿ ಹೊನ್ನಾವರ ರಾಮತೀರ್ಥದಲ್ಲಿರುವ ಶ್ರೀಧರ ಪಾದುಕಾ ಆಶ್ರಮದ ಶ್ರೀ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಯವರ ಪಾದುಕೆ ಸಂಚಾರ ಹಾಗೂ ಭಿಕ್ಷಾಟನೆ ಕಾರ್ಯಕ್ರಮ ಶ್ರಧ್ದಾಭಕ್ತಿಯಿಂದ ನಡೆಯುತ್ತಿದೆ. ಕಳೆದ 2 ದಿನಗಳಲ್ಲಿ ನಗರದ ಮುಖ್ಯ ವಾರ್ಡಗಳಲ್ಲಿ ಸಂಚರಿಸಿ ಭವಥಿಃ ಭಿಕ್ಷಾಃ ದೇಃಹಿಃ ಎಂದು ಭಕ್ತರು ಸಲ್ಲಿಸುವ ಭಿಕ್ಷೆಯನ್ನು ಸ್ವೀಕರಿಸಲಾಗುತ್ತಿದೆ. ಕೊನೆಯ ದಿನವಾಗಿರುವ ದಿ.27ರಂದು ದುರ್ಗಾನಗರದಲ್ಲಿ ಭಿಕ್ಷಾಟಣೆ ಕಾರ್ಯಕ್ರಮ ಇದ್ದು … [Read more...] about ಶ್ರೀ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಯವರ ಪಾದುಕೆ ಹಳಿಯಾಳದಲ್ಲಿ ಸಂಚಾರ – ಭಿಕ್ಷಾಟನೆ – ಭಕ್ತರಿಂದ ಪಾದುಕೆ ದರ್ಶನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ ದಿ.27 ರಂದು
ಹಳಿಯಾಳ: ದಿ. 27 ಮಂಗಳವಾರದಂದು ಹಳಿಯಾಳದ ಗ್ರಾಮದೇವಿ ಉಡಚಮ್ಮಾ(ಲಕ್ಷ್ಮೀ) ದೇವಿಯ 2ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ ಎಂದು ಗ್ರಾಮದೇವಿ ಉಡಚಮ್ಮಾ ಹಾಗೂ ದೇಮವ್ವಾ ದೇವಿ ಟ್ರಸ್ಟ್ನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಶೆಟ್ಟಿಗಲ್ಲಿಯಲ್ಲಿರುವ ದೇವಸ್ಥಾನದಲ್ಲಿ ದಿ.27 ರಂದು ಬೆಳಿಗ್ಗೆ 8ರಿಂದ ಗಣೇಶ ಪೂಜೆ, ಪುಣ್ಯಾಹವಾಚನ, ಕ್ಷೇತ್ರಪಾಲ ಪ್ರಾರ್ಥನೆ, ಕಳಸ … [Read more...] about ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ ದಿ.27 ರಂದು
ಕೇರಳದ ಶಬರಿಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಹಳಿಯಾಳ : ಕೆರಳದ ಶಬರಿ ಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ನಿಯಮ ರೂಪಿಸಬೇಕು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಅಲ್ಲಿ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಅನಾವಶ್ಯಕವಾಗಿ ಹೆರಿದ ಪ್ರಕರಣಗಳನ್ನು ತಕ್ಷಣ ರದ್ದು ಪಡಿಸಬೇಕೆಂದು ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರು, ವಿವಿಧ ಹಿಂದೂ ಪರ ಸಂಘಟನೆಗಳೊಂದಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮೀತಿಯವರು ತಹಶೀಲ್ದಾರ್ ಮೂಲಕ ಕೇಂದ್ರ … [Read more...] about ಕೇರಳದ ಶಬರಿಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ದೊಡಕೊಪ್ಪ ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ಶಾಲಾಬ್ಯಗ್, ಆಟದ ಸಾಮಗ್ರೀ ವಿತರಣೆ
ಹಳಿಯಾಳ : ಮಕ್ಕಳಿಗೆ ಕ್ರೀಡೆಗಳ ಮೂಲಕ ಶಾರಿರೀಕ ಮತ್ತು ಮಾನಸಿಕ ಆರೋಗ್ಯ ಮಟ್ಟವನ್ನು ಸುಧಾರಿಸಲು ಸಾಧ್ಯ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಕಾರ್ಯಕಾರಣ ಮಂಡಳಿಯ ಅಧ್ಯಕ್ಷ ಪ್ರಸಾದ ಆರ್ ದೇಶಪಾಂಡೆ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ, ತಾಲೂಕಾ ಶಿಕ್ಷಣ ಇಲಾಖೆ ಹಳಿಯಾಳ ಹಾಗೂ ಶ್ರೀ ಗ್ರಾಮದೇವಿ ಗ್ರಾಮಾಭಿವೃದ್ಧಿ ಸಮಿತಿ- ಆದರ್ಶ ಗ್ರಾಮ ದೊಡ್ಡಕೊಪ್ಪ ಇವರ ಸಹಯೋಗದಲ್ಲಿ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ನಡೆದ ಶಾಲಾ … [Read more...] about ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ದೊಡಕೊಪ್ಪ ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ಶಾಲಾಬ್ಯಗ್, ಆಟದ ಸಾಮಗ್ರೀ ವಿತರಣೆ
ಕನಕದಾಸರ ಜಯಂತಿಗೆ ಶುಭಾಶಯ ಕೊರಿದ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಕನಕದಾಸ ಜಯಂತಿಯು ನಾಡಿನೆಲ್ಲೆಡೆ ಸದಾಲೋಚನೆ ಮತ್ತು ಸನ್ಮಾರ್ಗಗಳನ್ನು ಕುರಿತು ಸಾತ್ವಿಕವಾಗಿ ಆಲೋಚಿಸು ಪ್ರೇರಣೆಯನ್ನು ಜನರಿಗೆ ನೀಡಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಶುಭಕೋರಿದ್ದಾರೆ. ಈ ಬಗ್ಗೆ ಸಂದೇಶ ನೀಡಿರುವ ಅವರು, ``ಕನಕದಾಸರು ಭಕ್ತಿ ಮತ್ತು ಸಮರ್ಪಣಾ ಮನೋಭಾವಕ್ಕೆ ಇನ್ನೊಂದು ಹೆಸರಾಗಿದ್ದಾರೆ. ಅವರ ಜನುಮ ದಿನದ ಈ ಸಂದರ್ಭದಲ್ಲಿ ನಾವೆಲ್ಲರೂ ಅವರನ್ನು ಅಂತರಂಗದಿಂದ ಸ್ಮರಿಸೋಣ,’’ ಎಂದು ಹೇಳಿದ್ದಾರೆ. … [Read more...] about ಕನಕದಾಸರ ಜಯಂತಿಗೆ ಶುಭಾಶಯ ಕೊರಿದ ಸಚಿವ ಆರ್ ವಿ ದೇಶಪಾಂಡೆ



