ಯಲ್ಲಾಪುರ: ಮದುವೆ ಕಾರ್ಯದ ನಿಮಿತ್ತ ಯಲ್ಲಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ಸೇತುವೆ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಬಸ್ಸಿನಲ್ಲಿದ್ದವರಲ್ಲಿ ಮೂವರಿಗೆ ತೀವ್ರತರವಾದ ಪೆಟ್ಟಾಗಿದ್ದು, 10 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಅಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.ಯಲ್ಲಾಪುರ ಶಹರ ಪೋಲಿಸ್ ಠಾಣೆಯ ಪೊಲೀಸರು … [Read more...] about ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಂಭೀರ ಗಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕನಕದಾಸರ ಕೃತಿಗಳು ಸಮ ಸಮಾಜ ನಿರ್ಮಾಣ ಆಶಯದ ಶ್ರೇಷ್ಠ ರಚನೆಗಳು
ಹೊನ್ನಾವರ : ಕೀರ್ತನೆಗಳನ್ನು ಒಳಗೊಂಡಂತೆ ಕನಕದಾಸರ ಎಲ್ಲ ಕೃತಿಗಳೂ ಭೇದವನ್ನು ಎಣ ಸದೆ ಭಕ್ತಿಯ ಮಾರ್ಗದಲ್ಲಿ, ಸಮಸಮಾಜವನ್ನು ನಿರ್ಮಿಸುವ ಆಶಯದ ಶ್ರೇಷ್ಠ ಕೃತಿಗಳಾಗಿವೆ ಎಂದು ಡಾ.ಸುರೇಶ ನಾಯ್ಕ ಅಭಿಪ್ರಾಯಪಟ್ಟರು. ಅವರು ಪಟ್ಟಣದ ಪ್ರಭಾತನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕ್ಷಿ ಶಿಕ್ಷಕರ ಬಳಗದಿಂದ ನಡೆದ ‘ನನ್ನ ನೆಚ್ಚಿನ ಕನ್ನಡ ಕವನದ ಓದು, ಹಾಡು ಮತ್ತು ಕನಕಸ್ಮರಣೆ’ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ಇಂದಿನ ಪರಿಸ್ಥಿತಿಯಲ್ಲಿ ಅವರ ಕೀರ್ತನೆಗಳು, … [Read more...] about ಕನಕದಾಸರ ಕೃತಿಗಳು ಸಮ ಸಮಾಜ ನಿರ್ಮಾಣ ಆಶಯದ ಶ್ರೇಷ್ಠ ರಚನೆಗಳು
ಶಿವಾಜಿ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆಯುತ್ತಿದೆ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ
ಹಳಿಯಾಳ : ತಾಲೂಕಿನ ತೇರಗಾಂವ ಹಾಗೂ ನಾಗಶೇಟ್ಟಿಕೊಪ್ಪ ಗ್ರಾಮಗಳಲ್ಲಿ ಶಿವಾಜಿ ಪುತ್ತಳಿ ನಿರ್ಮಿಸಲು ರಾಜ್ಯ ಸಚಿವ ಸಂಪೂಟದಲ್ಲಿ ಒಪ್ಪಿಗೆ ದೊರೆಯುತ್ತಿದ್ದು ಶೀಘ್ರದಲ್ಲಿ ಪುತ್ತಳಿ ನಿರ್ಮಾಣ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ಹೇಳಿದ ರಲ್ಲದೇ ಯಾವುದೇ ಸಮಾಜದ ಪುತ್ತಳಿ ನಿರ್ಮಾಣಕ್ಕೆ ತಮ್ಮ ಬೆಂಬಲ ಸದಾ ಇರುವುದಾಗಿ ತಿಳಿಸಿದರು. ತಮ್ಮ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಮರಾಠಾ ಮಿಸಲಾತಿ ನೀಡುವ ಕುರಿತು … [Read more...] about ಶಿವಾಜಿ ಪ್ರತಿಮೆ ಸ್ಥಾಪಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆಯುತ್ತಿದೆ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ
ಸರಣ ತಾಳಮದ್ದಲೆ ಕೂಟಗಳ “ಸಮಾರೋಪ” ಹಾಗು “ಸನ್ಮಾನ” ಸಮಾರಂಭ
ಹೊನ್ನಾವರ,ತಾಲೂಕಿನ ಹೊಸಾಕುಳಿಯ ಶ್ರೀ ಉಮಾಮಹೇಶ್ವರ ಯಕ್ಷಗಾನ ಕಲಾವರ್ದಕ ಸಂಘದ ಮೂವತ್ತೋಂಬತ್ತನೇ ವರ್ಷದ ಚಾತುರ್ಮಾಸ್ಯ ಏಕಾದಶಿ ಸರಣ ತಾಳಮದ್ದಲೆ ಕೂಟಗಳ ಸಮಾರೋಪ ಸಮಾರಂಭವು ಹೊಸಾಕುಳಿಯ ಶ್ರೀ ಉಮಾಮಹೇಶ್ವರ ದೇವಾಲಯದಲಸಲ್ಲಿ ಜರುಗಿತು. ಇದೆ ಸಂದರ್ಭದಲ್ಲಿ ಗಣೇಶ ನಾಯ್ಕ ಮುಗ್ವಾ (ಯಕ್ಷಗಾನ ಕಲಾವಿದರು ಹಾಗು ಸಾಮಾಜಿಕ ಕಾರ್ಯಕರ್ತರು) ಇವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು. ಸಭಾಧ್ಯಕ್ಷತೆ ವಹಿಸಿದ್ದ ಡಾ|| ಎನ್.ಆರ್. ನಾಯಕ ಮಾತನಾಡಿ ,ಜಾನಪದ ಕನ್ನಡ ಭಾಷೆ … [Read more...] about ಸರಣ ತಾಳಮದ್ದಲೆ ಕೂಟಗಳ “ಸಮಾರೋಪ” ಹಾಗು “ಸನ್ಮಾನ” ಸಮಾರಂಭ
ಕ್ಯಾಂಪಸ್ ಸಂದರ್ಶನ;7 ಪದವಿಧರರು ಆಯ್ಕೆ
ಹೊನ್ನಾವರ: ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದಲ್ಲಿ Diya Technology ಎನ್ನುವ ಮಂಗಳೂರು ಮೂಲದ ಕಂಪನಿಯು ತಾಂತ್ರಿಕ ಸಹಾಯಕರ ಹುದ್ದೆಗಾಗಿ ಕ್ಯಾಂಪಸ್ ಸಂದರ್ಶನ ನಡೆಸಿತು. ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಿ.ಇ., ಬಿ.ಸಿ.ಎ., ಬಿ.ಎಸ್ಸಿ. ಪದವಿ ಹೊಂದಿದ 43 ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ನೇಮಕಾತಿ ಪ್ರಕ್ರಿಯೆಯು Aptitude Test, Essay Writing, Computer Test ಸಂದರ್ಶನ ನಡೆಸಲಾಯಿತು. ನೆಮಕಾತಿ ಪ್ರಕ್ರಿಯೆಯನ್ನು Diya Technology … [Read more...] about ಕ್ಯಾಂಪಸ್ ಸಂದರ್ಶನ;7 ಪದವಿಧರರು ಆಯ್ಕೆ



