ಬೆಂಗಳೂರು : ಕೇಂದ್ರ ಕೌಶಲ್ಯಅಭಿವೃದ್ಧಿ ಹಾಗೂ ಉದ್ಯಮಶೀಲ ರಾಜ್ಯ ಸಚಿವ ಅನಂತಕುಮಾರ ಹೆಗಡೆಯವರು, ರಾಷ್ಟ್ರಪತಿ ರಾಮನಾಥ ಕೋವಿಂದರ ನಿಯೋಗದಲ್ಲಿ ಪಾಲ್ಗೊಂಡು ವಿಯಟ್ನಾಮ್ ನ ಪ್ರವಾಸದಲ್ಲಿ, ಅಲ್ಲಿಯ ಚಾಮ್ ವಂಶದ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿದ್ದರು.ತಮ್ಮ ಪ್ರವಾಸದ ಕುರಿತು ಮಾಹಿತಿಯನ್ನು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಂಡಿರುವ ಸಂಸದ ಹೆಗಡೆ ಅವರು "ಚಂಪಾಪುರಿ, ಪ್ರಾಚೀನ ಭಾರತದ ಅಂಗ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ವಿಯಟ್ನಾಮ್ ಎಂಬ ಹೆಸರಿನಲ್ಲಿ … [Read more...] about ಕೆನರಾ ಸಂಸದ ಅನಂತಕುಮಾರ ಹೆಗಡೆ ವಿಯೇಟ್ನಾಂನ ಭೇಟಿ ಅಲ್ಲಿ ಅವರು ಕಂಡಿದ್ದೇನು – ಅವರ ಮಾತಲ್ಲೇ ಕೇಳಿ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶ್ರೀಧರ ಸ್ವಾಮಿಜಿಯವರ ಪಾದುಕೆ ದಿ.23 ಕ್ಕೆ ಹಳಿಯಾಳ ಪ್ರವೇಶ ಮೂರು ದಿನಗಳ ಕಾಲ ದರ್ಶನ- ವಿವಿಧ ಕಾರ್ಯಕ್ರಮ
ಹಳಿಯಾಳ: ಕಳೆದ 43 ವರ್ಷಗಳಿಂದ ಹೊನ್ನಾವರ ರಾಮತೀರ್ಥದಲ್ಲಿರುವ ಶ್ರೀಧರ ಆಶ್ರಮದ ಶ್ರೀ ಭಗವಾನ್ ಸದ್ಗುರು ಶ್ರೀಧರ ಸ್ವಾಮಿಯವರ ಪಾದುಕೆ ಸಂಚಾರ ನಿರಂತರವಾಗಿ ನಡೆಯುತ್ತಾ ಬಂದಿದ್ದು, ಈ ಬಾರಿಯ 44ನೇ ಪಾದುಕೆ ಸಂಚಾರ ಹಾಗೂ ಭಿಕ್ಷಾಟನಾ ಕಾರ್ಯಕ್ರಮ ಮುಂದಿನ ಮೂರು ದಿನಗಳವರೆಗೆ ಹಳಿಯಾಳದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶ್ರೀಧರ ಸ್ವಾಮಿಗಳ ದಿವ್ಯ ಪಾದುಕೆಗಳು ನ.23ರಂದು ಸಾಯಂಕಾಲ ನಗರದ ಗಣೇಶ ಮಂದಿರಕ್ಕೆ ಆಗಮಿಸಲಿದ್ದು, ಅಲ್ಲಿಂದ ದುರ್ಗಾನಗರದ … [Read more...] about ಶ್ರೀಧರ ಸ್ವಾಮಿಜಿಯವರ ಪಾದುಕೆ ದಿ.23 ಕ್ಕೆ ಹಳಿಯಾಳ ಪ್ರವೇಶ ಮೂರು ದಿನಗಳ ಕಾಲ ದರ್ಶನ- ವಿವಿಧ ಕಾರ್ಯಕ್ರಮ
ಹಳಿಯಾಳದ ಲಯನ್ಸ್ ಹೆಲ್ತ್ ಕೇರ್ ಸೆಂಟರ್ ನಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರಪಿ ಚಿಕಿತ್ಸೆ ಶಿಬಿರಕ್ಕೆ ಚಾಲನೆ
ಹಳಿಯಾಳ:- ಹಳಿಯಾಳ ಲಯನ್ಸ್ ಕ್ಲಬ್ ನವರ ಆಶ್ರಯದಲ್ಲಿ ಪಟ್ಟಣದ ಧಾರವಾಡ ರಸ್ತೆಯಲ್ಲಿರುವ ಲಯನ್ಸ್ ಹೆಲ್ತಕೇರ್ ಸೆಂಟರ್ನಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರೆಪಿ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಅವರು ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಲಯನ್ಸ್ ಕ್ಲಬ್ನ ಸಾಮಾಜಿಕ ಕಾರ್ಯಗಳು ಎಲ್ಲರಿಗೂ ಮಾದರಿಯಾಗಿವೆ. ಆರೋಗ್ಯದ ವಿಷಯದಲ್ಲಿ ಲಯನ್ಸ್ನವರ ಕಾರ್ಯ ನಿಜಕ್ಕೂ ಶ್ಲಾಘನಾರ್ಹ ಎಲ್ಲ ತರಹದ ಆರೋಗ್ಯ … [Read more...] about ಹಳಿಯಾಳದ ಲಯನ್ಸ್ ಹೆಲ್ತ್ ಕೇರ್ ಸೆಂಟರ್ ನಲ್ಲಿ 7 ದಿನಗಳ ಕಾಲ ನಡೆಯಲಿರುವ ಆಕ್ಯೂಪ್ರಶರ್ ಮತ್ತು ಸುಜೋಕ್ ತೆರಪಿ ಚಿಕಿತ್ಸೆ ಶಿಬಿರಕ್ಕೆ ಚಾಲನೆ
ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ
ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತವನ್ನು ಸರಕಾರದ ಮಟ್ಟದಲ್ಲಿ ಪುರಸಭೆಯನ್ನಾಗಿ ಮಾಡಲೂ ಸರ್ವಪ್ರಯತ್ನ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಆರ್. ವಿ. ದೇಶಪಾಂಡೆ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಪಟ್ಟಣದಲ್ಲಿ ಸುಮಾರು ಇಪ್ಪತೈದು ಸಾವಿರ ಜನಸಂಖ್ಯೆ ಇದ್ದು, ಪಟ್ಟಣ ಪಂಚಾಯತಗೆ ಸರಕಾರದಿಂದ ಬರುವ ಅನುದಾನವು ಯಾವುದಕ್ಕೂ ಸಾಲದಾಗಿದ್ದೂ, … [Read more...] about ಸಚಿವ ಆರ್.ವಿ.ಡಿ. ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ, ಹೊನ್ನಾವರ ಪಟ್ಟಣ ಪಂಚಾಯತ ಪುರಸಭೆ ಮಾಡಲು ಸರ್ವಪ್ರಯತ್ನ-ಸಚಿವ ಆರ್.ವಿ.ದೇಶಪಾಂಡೆ
ಲಯನ್ಸಕ್ಲಬ್ನಲ್ಲಿ ಮಕ್ಕಳ ದಿನಾಚರಣೆ ಅಂಗನವಾಡಿ ಮಕ್ಕಳಿಂದ ಛದ್ಮ ವೇಷ ಪ್ರದರ್ಶನ
ಹೊನ್ನಾವರ: ಪ್ರಭಾತನಗರದಲ್ಲಿರುವ ಲಯನ್ಸಕ್ಲಬ್ ಸಭಾಭವನದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತಅಂಗನವಾಡಿ ಮಕ್ಕಳಿಂದ ಛದ್ಮವೇಷ ಪ್ರದರ್ಶನಕಾರ್ಯಕ್ರಮಎರ್ಪಡಿಸಲಾಯಿತು. ಲಯನ್ಸಎಸ್.ಜೆ.ಕೈರನ್ನರು ಮಾತನಾಡಿ ನೆಹರೂರವರು ಮಕ್ಕಳನ್ನು ಬಹಳವಾಗಿ ಪ್ರೀತಿಸುತ್ತಿದ್ದರು.ಅದರ ಸಲುವಾಗಿ ನೆಹರೂರವರಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿಆಚರಿಸಲಾಗುತ್ತದೆ.ಅವರಆದರ್ಶ ಗುಣಗಳನ್ನು ಮಕ್ಕಳು ಪಾಲಿಸÀಬೇಕು ಎಂದÀರು.ವಿವಿಧ ವೇಷಭೂಷಣಗಳೊಂದಿಗೆ ಛದ್ಮವೇಷ ಪ್ರದರ್ಶಿಸಿದ ಅಂಗನವಾಡಿ … [Read more...] about ಲಯನ್ಸಕ್ಲಬ್ನಲ್ಲಿ ಮಕ್ಕಳ ದಿನಾಚರಣೆ ಅಂಗನವಾಡಿ ಮಕ್ಕಳಿಂದ ಛದ್ಮ ವೇಷ ಪ್ರದರ್ಶನ




