ಹಳಿಯಾಳ:- “ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ಎಂಬಂತೆ, ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಪ್ರತಿಯೊಂದು ಮಗು ದೇಶದ ಆಸ್ತಿ ಆದ ಕಾರಣ ವಿದ್ಯಾರ್ಥಿಗಳು ಸರಿಯಾದ ಮಾರ್ಗದಲ್ಲಿ ನಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ವಿಮಲಾಬಾಯಿ ದೇಶಪಾಂಡೆ ಸ್ಕೂಲ್ ಆಫ್ಎಕ್ಸಲೆನ್ಸನ್ ಶಾಲೆಯ ಪ್ರಾಂಶುಪಾಲ ಸಿ. ಬಿ. ಪಾಟೀಲ ಕರೆ ನೀಡಿದರು. ಹಳಿಯಾಳದ ವಿ.ಆರ್.ಡಿ.ಎಮ್ ಟ್ರಸ್ಟನ್ ವಿಮಲಾಬಾಯಿ ದೇಶಪಾಂಡೆ ಸ್ಕೂಲ್ ಆಫ್ಎಕ್ಸಲೆನ್ಸನ್ ಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ … [Read more...] about ಹಳಿಯಾಳದ ವಿಮಲಾಬಾಯಿ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯಲ್ಲಿ ವಿಶಿಷ್ಠವಾಗಿ ಮಕ್ಕಳ ದಿನಾಚರಣೆ ಆಚರಣೆ- ಮಕ್ಕಳನ್ನು ರಂಜಿಸಿದ ಶಿಕ್ಷಕರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ನಿಂದ ದೊಡಕೊಪ್ಪ ಗ್ರಾಮದಲ್ಲಿ ಆರೋಗ್ಯವಂತ ಮಕ್ಕಳ ಸ್ಪರ್ಧೆ ಹಾಗೂ ತಪಾಸಣೆ ಶಿಬಿರ
ಹಳಿಯಾಳ: ಮಕ್ಕಳು ದೇಶದ ಅತ್ಯಮೂಲ್ಯವಾದ ಸಂಪತ್ತು ಆಗಿದ್ದು, ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವಲ್ಲಿ ಅವರ ಅರೋಗ್ಯದ ವಿಷಯದಲ್ಲಿ ಹೆಚ್ಚಿನ ಮಹತ್ವ ಕೊಡಬೇಕೆಂದು ಹಳಿಯಾಳ ತಾಲೂಕಿನ ಸಾಂಬ್ರಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯ ಡಾ. ಅನಿಲಕುಮಾರ ನಾಯ್ಕ ಕರೆ ನೀಡಿದರು. ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ ವತಿಯಿಂದ ಹಳಿಯಾಳ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ಆರೋಗ್ಯವಂತ ಮಕ್ಕಳ ಸ್ಪರ್ಧೆ ಹಾಗೂ ಮಕ್ಕಳ ತಪಾಸಣೆ ಮತ್ತು ಚಿಕಿತ್ಸೆ ಕಾರ್ಯಕ್ರಮ ಉಧ್ಘಾಟಿಸಿ … [Read more...] about ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ನಿಂದ ದೊಡಕೊಪ್ಪ ಗ್ರಾಮದಲ್ಲಿ ಆರೋಗ್ಯವಂತ ಮಕ್ಕಳ ಸ್ಪರ್ಧೆ ಹಾಗೂ ತಪಾಸಣೆ ಶಿಬಿರ
ಮಾರ ಥೋಮಾ ಶಾಲೆಯಲ್ಲಿ ಕ್ವೆಸ್ಟ – 2018
ಹೊನ್ನಾವರ .ಮಕ್ಕಳ ದಿನಾಚರಣೆಯ ಉದ್ದಿಶ್ಯ ಹೊನ್ನಾವರದ ಮಾರ ಥೋಮಾ ಆಂಗ್ಲ ಮಾಧ್ಯಮ ಹಾಗೂ ಕೇಂದ್ರೀಯ ವಿದ್ಯಾಲಯದಲ್ಲಿ ಗಿ ರಿಂದ ಘಿ ತರಗತಿಗಳ ವಿದ್ಯಾರ್ಥಿಗಳಿಗೆ ಕ್ವೆಸ್ಟ -2018 ಹೆಸರಿನಲ್ಲಿ ಗಣ ತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಮಾದರಿಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಮಾರ ಥೋಮಾ ಸಂಸ್ಥೆ ಹಾಗೂ ಲಯನ್ಸ ಕ್ಲಬ್ ಹೊನ್ನಾವರ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪ್ರದರ್ಶನದ ಮುಕ್ತಾಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ … [Read more...] about ಮಾರ ಥೋಮಾ ಶಾಲೆಯಲ್ಲಿ ಕ್ವೆಸ್ಟ – 2018
ಪುರೋಹಿತ ಕೃತಿ ಬಿಡುಗಡೆ
ಹೊನ್ನಾವರ .ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು, ಶೃಂಗಾರ ಪ್ರಕಾಶನ ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷ್ಮಿ ವೆಂಕಟೇಶ ಶಾಸ್ರ್ತಿ ರಚಿಸಿದ ಶಂಭು ಶಾಸ್ತ್ರಿ ನಾಜಗಾರ ಇವರ ಜೀವನ ಚಿತ್ರಣ ಒಳಗೊಂಡ ಪುರೋಹಿತ ಕೃತಿ ಬಿಡುಗಡೆ ಕಾರ್ಯಕ್ರಮ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃತಿ ಬಿಡುಗಡೆ ಮಾಡಿದ ಕೃಷ್ಣರಾವ್ ಮಾತನಾಡಿ ನಾಜಗಾರದ ಪುಟ್ಟ ಊರಿನಲ್ಲಿ ಜನಿಸಿದ ಶಂಬುಶಾಸ್ತ್ರಿಯವರು ಪುರೋಹಿತ ವೃತ್ತಿಯ ಜೀವನ ಶೈಲಿಯನ್ನು ಪುಸ್ತಕ ರೂಪದಲ್ಲಿ ತರುವ … [Read more...] about ಪುರೋಹಿತ ಕೃತಿ ಬಿಡುಗಡೆ
ಅಯ್ಯಪ್ಪಾ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ತೀರ್ಪು ವಿರುದ್ಧ ಹಳಿಯಾಳದ ಹಿಂದು ಸಂಘಟನೆಗಳಿಂದ ಪ್ರತಿಭಟನೆ
ಹಳಿಯಾಳ, ದೇಶದ ಸರ್ವೊಚ್ಚ ನ್ಯಾಯಾಲಯ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡಬೇಕೆಂಬ ತೀರ್ಪಿನ ವಿರುದ್ಧ ಇಲ್ಲಿಯ ಹಿಂದೂ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ ಅಯ್ಯಪ್ಪಾ ಸೇವ ಸಮಾಜ ಹಾಗು ಇತರ ಸಂಘಟನೆಗಳು ತಮ್ಮ ವಿರೋಧ ವ್ಯಕ್ತಪಡಿಸಿದ್ದು ಗುರುವಾರ ತಹಶೀಲದಾರರಿಗೆ ರಾಷ್ಷ್ಟ್ರಪತಿ ಹೆಸರಿನಲ್ಲಿದ್ದ ಮನವಿಯೊಂದು ಅರ್ಪಿಸಿದ್ದಾರೆ. ಮನವಿಯಲ್ಲಿ ಅಯ್ಯಪ್ಪಾ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನಿರಾಕರಿಸಿದ್ದ ಸಂಗತಿ ಶತಮಾನಗಳ … [Read more...] about ಅಯ್ಯಪ್ಪಾ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ತೀರ್ಪು ವಿರುದ್ಧ ಹಳಿಯಾಳದ ಹಿಂದು ಸಂಘಟನೆಗಳಿಂದ ಪ್ರತಿಭಟನೆ




