• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ನಾಳೆ ‘ಕಾವೇರಿ ಆನ್‍ಲೈನ್ ಸೇವೆ’ಗಳ ಉದ್ಘಾಟನೆ: ದೇಶಪಾಂಡೆ

November 15, 2018 by Yogaraj SK Leave a Comment

ಬೆಂಗಳೂರು, ನವೆಂಬರ್ 15, 2018- ನೋಂದಣ ಮತ್ತು ಮುದ್ರಾಂಕ ಇಲಾಖೆಯ ಜನಪರ ಉಪಕ್ರಮವಾದ `ಕಾವೇರಿ ಆನ್‍ಲೈನ್ ಸೇವೆ’ಗಳನ್ನು ನಾಳೆ, ಅಂದರೆ ನ.16ರ ಶುಕ್ರವಾರದಂದು ಅಧಿಕೃತವಾಗಿ ಉದ್ಘಾಟಿಸಲಾಗುವುದು ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಗುರುವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ``ನ.12ರಂದು ಈ ಮೊದಲು ನಿಗದಿಯಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಹೀಗಾಗಿ, ಈ ಕಾರ್ಯಕ್ರಮವನ್ನು ಶುಕ್ರವಾರ … [Read more...] about ನಾಳೆ ‘ಕಾವೇರಿ ಆನ್‍ಲೈನ್ ಸೇವೆ’ಗಳ ಉದ್ಘಾಟನೆ: ದೇಶಪಾಂಡೆ

ಲಯನ್ಸ್ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸೆ ಹಾಗೂ ಮಧುಮೇಹ ಮಾಹಿತಿ ಕಾರ್ಯಕ್ರಮ

November 14, 2018 by Gaju Gokarna Leave a Comment

ಹೊನ್ನಾವರ .ಲಯನ್ಸ್ ಕ್ಲಬ್ ಹೊನ್ನಾವರ ಇವರಿಂದ ಶಾರದಾಂಭಾ ಪ್ರೌಢಶಾಲೆ ಸಂಶಿಯಲ್ಲಿ ಬೃಹತ್ ಉಚಿತ ದಂತ ತಪಾಸಣೆ, ದಂತ ಚಿಕಿತ್ಸೆ ಮತ್ತು ಮಧುಮೇಹದ ಬಗ್ಗೆ ರಕ್ತ ತಪಾಸಣೆ ಜೊತೆಗೆ ಡಾ|| ವೀಣಾ ಭಟ್ ಬೆಂಗಳೂರು ಇವರಿಂದ ಆರೋಗ್ಯದ ಬಗ್ಗೆ ಅರಿವು ಮಧುಮೇಹದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಲಾಯನ್ಸ್ ಅಧ್ಯಕ್ಷರಾದ ರಾಜೇಶ ಸಾಳೆಹಿತ್ತಲ್‍ರವರು ಪ್ರಾಸ್ತಾವಿಕ ನುಡಿಯನ್ನು ನುಡಿದರು. ಡಾ|| ವೀಣಾ ಭಟ್ ಮಧುಮೇಹದ ಬಗ್ಗೆ ಉಪನ್ಯಾಸ ನೀಡಿದರು. ಡಾ|| ಸುಜಾತ ಪಟಗಾರ ಇವರು ದಂತದ … [Read more...] about ಲಯನ್ಸ್ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸೆ ಹಾಗೂ ಮಧುಮೇಹ ಮಾಹಿತಿ ಕಾರ್ಯಕ್ರಮ

ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ

November 14, 2018 by Gaju Gokarna Leave a Comment

ಹೊನ್ನಾವರ .ಯಾರಿಗೂ ಬೇಡದವರಾದ ಮಾನಸಿಕ ರೋಗಿಗಳಾಗಿ ಗೊತ್ತು ಗುರಿ ಇಲ್ಲದೇ ರಾಷ್ಟ್ರೀಯ ಹೆದ್ದಾರಿಯಗಲಕ್ಕು ಅಲೆಯುತ್ತಿದ್ದ ಇಬ್ಬರನ್ನು ಜೀವನಧಾರಾ ಟ್ರಸ್ಟಿನಿಂದ ಹೊನ್ನಾವರದಿಂದ ದಾರವಾಡದಲ್ಲಿರುವ ಮಾನಸಿಕ ಆಸ್ಪತ್ರೆಗೆ ರವಾನಿಸಲಾಯಿತು. ಕಳೆದ 8-10 ದಿನಗಳಿಂದ ಹೊನ್ನಾವರದಿಂದ ಕಾಸರಕೋಡಿನವರೆಗೆ ತಿಂಡಿ ಹಾಗೂ ಆಶ್ರಯಕ್ಕಾಗಿ ಹುಚ್ಚಾಪಟ್ಟೆ ತಿರುಗಾಡುತ್ತಿದ್ದ ಇವರನ್ನು ಸಂಘದ ಅಧ್ಯಕ್ಷರಾದ ಜೆ.ಜೆ.ಡಿಸೋಜಾ ಹಾಗೂ ಸದಸ್ಯರಾದ ಎಸ್.ಜೆ.ಕೈರನ್ನ ಹಾಗೂ ಮಹೇಶ ಕಲ್ಯಾಣಪುರ … [Read more...] about ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ

ರಾಷ್ಟ್ರ ಮಟ್ಟದ ಅಂತರ‌ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ

November 13, 2018 by Yogaraj SK Leave a Comment

Kusti ,Hariyana

ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ 2018-19 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪುರುಷರ ತಂಡದ ಕುಸ್ತಿ ತರಬೇತಿ ಪಡೆದ ತಂಡವು ದಿ.14 ರಿಂದ ದಿ.18 ರವರೆಗೆ ಹರಿಯಾಣದ ಭಿವಾನಿಯ ಚೌಧರಿ ಬನಸಿಲಾಲ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ವಿ.ವಿ ಕಟ್ಟಿ … [Read more...] about ರಾಷ್ಟ್ರ ಮಟ್ಟದ ಅಂತರ‌ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ

ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ‌ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ

November 13, 2018 by Yogaraj SK Leave a Comment

Kusti krida patugala palakara samavesh

ಹಳಿಯಾಳ:- ಕ್ರೀಡೆಯಿಂದಲೂ ಉಜ್ವಲ ಭವಿಷ್ಯ ರೂಪಿಸಲು ಹಾಗೂ ದೇಶ ಸೇವೆಯನ್ನು ಮಾಡಲು ಸಾಕಷ್ಟು ಅವಕಾಶವಿದೆ. ಈ ಸತ್ಯವನ್ನು ಪಾಲಕರು ಹಾಗೂ ಮಕ್ಕಳು ಅರಿಯುತ್ತಿಲ್ಲ ಆದ ಕಾರಣವೇ ನಮ್ಮಲ್ಲಿರುವ ಸಾಕಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುತ್ತಿಲ್ಲ, ಪಾಲಕರ ನೀಡುವ ಒತ್ತಾಯದ ಪಠ್ಯಾಧಾರಿತ ಶಿಕ್ಷಣಕ್ಕೆ ಪ್ರತಿಭೆಗಳು ಕಮರಿ ಹೋಗುತ್ತಿವೆ ಎಂದು ಹಳಿಯಾಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಹೇಳಿದರು. ಪಟ್ಟಣದ ಕ್ರೀಡಾಭವನದಲ್ಲಿ ಅರ್ಬನ್ ಯುಥ್ ಕ್ಲಬ್ … [Read more...] about ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ‌ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,788 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar