ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ … [Read more...] about ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ
https://www.youtube.com/watch?v=CSGTO9BWR1U&feature=youtu.beಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಆರೋಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾಪಿಯೋ ಕಾರು ರಸ್ತೆಯ ಪಕ್ಕದ ಗುಡ್ಡಕ್ಕೆ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು 8 ಮಂದಿ ಗಂಭಿರವಾಗಿ ಗಾಯಗೊಂಡ ದುರ್ಘಟನೆ ಸೋಮವಾರ ಮದ್ಯರಾತ್ರಿ ಸುಮಾರು 2 ಘಂಟೆ ಸಮಯದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ … [Read more...] about ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ
ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ
ಹಳಿಯಾಳ :- ಸೋಮವಾರ ನಿಧನರಾದ ಕೇಂದ್ರ ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಶಾಸ್ತ್ರೀಯವರಿಗೆ ಹಳಿಯಾಳ ಬಿಜೆಪಿ ಘಟಕದಿಂದ ಶೃದ್ದಾಂಜಲಿ ಸಲ್ಲಿಸಲಾಯಿತು.ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಶೃದ್ದಾಂಜಲಿ ಸಭೆ ನಡೆಸಿದ ಬಿಜೆಪಿಗರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿ ಅಗಲಿದ ನಾಯಕನಿಗೆ ಶೃದ್ದಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಹಿರಿಯ ಮುಖಂಡ ಮಂಗೇಶ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ
ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ
ಜೋಯಿಡಾ ತಾಲೂಕಿನ ರಾಮನಗರ ಬಾಗದ ಅಸು ಗ್ರಾಮದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಮಾಜಿ ಶಾಸಕ ಸುನೀಲ ವಿ.ಹೆಗಡೆ , ರಾಮನಗರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಾಜಿ ದೇಸಾಯಿ ಜೋಯಿಡಾ ತಾಲೂಕ ಪಂಚಾಯತ್ ಸದಸ್ಯ ಗುಜ್ಜರ ಪ್ರಮುಖ ರಾದ ಮಂಜುನಾಥ್ ಪಂಡಿತ ,ವಾಸುದೇವ ಪೂಜಾರಿ ,ಸಂತಾನ ಸಾವಂತ ,ಸಂತೋಷ ಘಟಕಾಂಬ್ಳೆ ರಮೇಶ ನಾಯ್ಕ್ ಅವರು ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಿದರು. … [Read more...] about ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ
ಅರ್ಜಿ ಆಹ್ವಾನ
ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ



