• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

November 13, 2018 by Yogaraj SK Leave a Comment

ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ … [Read more...] about ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ

November 13, 2018 by Vishwanath Shetty Leave a Comment

honnavar,arolli cross accident

https://www.youtube.com/watch?v=CSGTO9BWR1U&feature=youtu.beಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು ಆರೋಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಸ್ಕಾಪಿಯೋ ಕಾರು ರಸ್ತೆಯ ಪಕ್ಕದ ಗುಡ್ಡಕ್ಕೆ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟು 8 ಮಂದಿ ಗಂಭಿರವಾಗಿ ಗಾಯಗೊಂಡ ದುರ್ಘಟನೆ ಸೋಮವಾರ ಮದ್ಯರಾತ್ರಿ ಸುಮಾರು 2 ಘಂಟೆ ಸಮಯದಲ್ಲಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ … [Read more...] about ಆರೊಳ್ಳಿ ತಿರುವಿನಲ್ಲಿ ಅಪಘಾತ, ಸ್ಥಳದಲ್ಲಿಯೇ 3 ಸಾವು 8 ಮಂದಿ ಗಂಭೀರ ಗಾಯ

ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ

November 12, 2018 by Yogaraj SK Leave a Comment

ಹಳಿಯಾಳ :-  ಸೋಮವಾರ ನಿಧನರಾದ  ಕೇಂದ್ರ ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಶಾಸ್ತ್ರೀಯವರಿಗೆ ಹಳಿಯಾಳ ಬಿಜೆಪಿ ಘಟಕದಿಂದ ಶೃದ್ದಾಂಜಲಿ ಸಲ್ಲಿಸಲಾಯಿತು‌.ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಶೃದ್ದಾಂಜಲಿ ಸಭೆ ನಡೆಸಿದ ಬಿಜೆಪಿಗರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿ ಅಗಲಿದ ನಾಯಕನಿಗೆ ಶೃದ್ದಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್  ಹೆಗಡೆ ಹಾಗೂ ಬಿಜೆಪಿ ಹಿರಿಯ ಮುಖಂಡ ಮಂಗೇಶ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ

ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್‌ ಹೆಗಡೆ

November 12, 2018 by Yogaraj SK Leave a Comment

ಜೋಯಿಡಾ ತಾಲೂಕಿನ ರಾಮನಗರ ಬಾಗದ ಅಸು ಗ್ರಾಮದಲ್ಲಿ   ನಡೆದ  ಕ್ರಿಕೆಟ್ ಪಂದ್ಯಾವಳಿಯಲ್ಲಿ  ವಿಜೇತರಾದವರಿಗೆ ಮಾಜಿ ಶಾಸಕ  ಸುನೀಲ ವಿ.ಹೆಗಡೆ , ರಾಮನಗರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಾಜಿ ದೇಸಾಯಿ ಜೋಯಿಡಾ ತಾಲೂಕ ಪಂಚಾಯತ್ ಸದಸ್ಯ ಗುಜ್ಜರ ಪ್ರಮುಖ ರಾದ ಮಂಜುನಾಥ್ ಪಂಡಿತ ,ವಾಸುದೇವ ಪೂಜಾರಿ ,ಸಂತಾನ ಸಾವಂತ ,ಸಂತೋಷ ಘಟಕಾಂಬ್ಳೆ ರಮೇಶ ನಾಯ್ಕ್  ಅವರು ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಿದರು. … [Read more...] about ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್‌ ಹೆಗಡೆ

ಅರ್ಜಿ ಆಹ್ವಾನ

November 12, 2018 by Gaju Gokarna Leave a Comment

ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,788 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar