ಹೊನ್ನಾವರ:ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಎಂದು ಸೆಂಟ್ ಥಾಮಸ್ ಶಾಲಾ ಶಿಕ್ಷಕರಾದ ಬಿ.ಎಂ.ಭಟ್ ತಾಲೂಕ ಆಡಳಿತ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹೊನ್ನಾವರದ ಪಟ್ಟಣ ಪಂಚಾಯತ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್ … [Read more...] about ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ನಡೆದ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲ್ಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಪತ್ರಕರ್ತ ಹಾಗೂ ಗ್ರೀನ್ ಇಂಡಿಯಾ ಸಂಸ್ಥೆಯ ನಿರ್ದೇಶಕ ಬಿ.ಪಿ.ಮಹೇಂದ್ರಕುಮಾರ್ ಅವರು ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಜನಮುಖಿ … [Read more...] about ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಹಳಿಯಾಳ ಬಿಜೆಪಿ ಘಟಕದಿಂದ ಹಿಂದೂ ಶೌರ್ಯ ದಿವಸ ಆಚರಣೆ, ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಗೆ ವಿರೋಧ – ಮಾಜಿ ಶಾಸಕ ಸುನೀಲ ಹೆಗಡೆ ನೇತೃತ್ವ
ಹಳಿಯಾಳ : ಹಿಂದವಿ ಸ್ವರಾಜ್ಯ ಸಂಸ್ಥಾಪಕ, ಅಪ್ರತಿಮ ದೇಶಭಕ್ತ ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ಕ್ರೂರಿ ಅಫಜಲ್ ಖಾನ್ ಸಂಹರಿಸಿದ ದಿನವಾದ ಇಂದು ಹಳಿಯಾಳ ಬಿಜೆಪಿ ಘಟಕದವರು ಶೌರ್ಯ ದಿನವನ್ನಾಗಿ ಆಚರಿಸಿದರು. ಅಲ್ಲದೆ ಇದೆ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ತೀವೃವಾಗಿ ವಿರೋಧಿಸಲಾಯಿತು. ಬಿಜೆಪಿ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಯನ್ನು ವಿರೋಧಿಸಿದರು.ಪಟ್ಟಣದ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಹಿಂದೂ ಶೌರ್ಯ ದಿವಸ ಆಚರಣೆ, ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಗೆ ವಿರೋಧ – ಮಾಜಿ ಶಾಸಕ ಸುನೀಲ ಹೆಗಡೆ ನೇತೃತ್ವ
ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ
ಹೊನ್ನಾವರ: ತಾಲ್ಲೂಕಿನ ಎಸ್. ಡಿ.ಎಮ್ ಕಾಲೇಜಿನ ವಿದ್ಯಾರ್ಥಿಯಾದ ನಾರಾಯಣ ವಿನಾಯಕ ಹೆಗಡೆ ಇತನು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮಟ್ಟದಲ್ಲಿ ನಡೆದ ಶೇಟಲ್ ಬ್ಯಾಟ್ಮಿಂಟನ್ ಆಟದಲ್ಲಿ "ಯುನಿವರ್ಸಿಟಿ ಬ್ಲೂ" ಆಗಿ ಆಯ್ಕೆಯಾಗಿರುತ್ತಾರೆ. ಇತನು ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾನೆ. ಇತನು ಹೊನ್ನಾವರದ ಉದ್ಯಮಿ ವಿ. ಎನ್. ಹೆಗಡೆ ಹಾಗೂ ಲಕ್ಷ್ಮಿ ಹೆಗಡೆ ಅವರ ಪುತ್ರ. ಇತನ ಸಾಧನೆಗೆ ಹೊನ್ನಾವರದ ಜಿ. ಎಸ್.ಬಿ … [Read more...] about ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ
ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮತ್ತು ಹಳಿಯಾಳ ತಾಲೂಕಿನಾದ್ಯಂತ ಇರುವ ಸಾವಿರಾರು ಅತಿಕ್ರಮಣದಾರ ರೈತರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಲು ದಿ.14 ರಂದು ರಾಜಧಾನಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ (ಕೆಂಪುಸೇನೆ) ಉತ್ತರ ಕರ್ನಾಟಕ ಅಧ್ಯಕ್ಷರ ವಿ.ಬಿ.ರಾಮಚಂದ್ರ ಹೇಳಿದ್ದಾರೆ. ಪಟ್ಟಣದ ಅಂಬೇಡ್ಕರ ಭವನದಲ್ಲಿ ಸಮೀತಿಯಿಂದ ಆಯೋಜಿಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಕನ್ನಡ … [Read more...] about ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ




