• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ

November 10, 2018 by Vishwanath Shetty Leave a Comment

ಹೊನ್ನಾವರ:ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಎಂದು ಸೆಂಟ್ ಥಾಮಸ್ ಶಾಲಾ ಶಿಕ್ಷಕರಾದ ಬಿ.ಎಂ.ಭಟ್ ತಾಲೂಕ ಆಡಳಿತ ಏರ್ಪಡಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ತಿಳಿಸಿದರು. ಹೊನ್ನಾವರದ ಪಟ್ಟಣ ಪಂಚಾಯತ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಪಟ್ಟಣ ಪಂಚಾಯತ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನ್ … [Read more...] about ಹೊನ್ನಾವರದಲ್ಲಿ ತಾಲೂಕ ಆಡಳಿತದ ವತಿಯಿಂದ ನಡೆಯಿತು ಟಿಪ್ಪು ಜಯಂತಿ

ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

November 10, 2018 by Yogaraj SK Leave a Comment

ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ನಡೆದ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲ್ಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಪತ್ರಕರ್ತ ಹಾಗೂ ಗ್ರೀನ್ ಇಂಡಿಯಾ ಸಂಸ್ಥೆಯ ನಿರ್ದೇಶಕ ಬಿ.ಪಿ.ಮಹೇಂದ್ರಕುಮಾರ್ ಅವರು ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಜನಮುಖಿ … [Read more...] about ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಹಳಿಯಾಳ ಬಿಜೆಪಿ ಘಟಕದಿಂದ ಹಿಂದೂ ಶೌರ್ಯ ದಿವಸ ಆಚರಣೆ, ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಗೆ ವಿರೋಧ – ಮಾಜಿ ಶಾಸಕ‌ ಸುನೀಲ ಹೆಗಡೆ ನೇತೃತ್ವ

November 10, 2018 by Yogaraj SK Leave a Comment

ಹಳಿಯಾಳ : ಹಿಂದವಿ ಸ್ವರಾಜ್ಯ ಸಂಸ್ಥಾಪಕ, ಅಪ್ರತಿಮ ದೇಶಭಕ್ತ ಶ್ರೀ ಛತ್ರಪತಿ ಶಿವಾಜಿ ಮಹಾರಾಜರು  ಕ್ರೂರಿ ಅಫಜಲ್ ಖಾನ್‌‌ ಸಂಹರಿಸಿದ ದಿನವಾದ ಇಂದು ಹಳಿಯಾಳ ಬಿಜೆಪಿ ಘಟಕದವರು ಶೌರ್ಯ ದಿನವನ್ನಾಗಿ ಆಚರಿಸಿದರು. ಅಲ್ಲದೆ ಇದೆ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ತೀವೃವಾಗಿ ವಿರೋಧಿಸಲಾಯಿತು.  ಬಿಜೆಪಿ‌ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಯನ್ನು ವಿರೋಧಿಸಿದರು.ಪಟ್ಟಣದ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಹಿಂದೂ ಶೌರ್ಯ ದಿವಸ ಆಚರಣೆ, ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಗೆ ವಿರೋಧ – ಮಾಜಿ ಶಾಸಕ‌ ಸುನೀಲ ಹೆಗಡೆ ನೇತೃತ್ವ

ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ

November 9, 2018 by Gaju Gokarna Leave a Comment

ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ,ನಾರಾಯಣ ಹೆಗಡೆ

ಹೊನ್ನಾವರ: ತಾಲ್ಲೂಕಿನ ಎಸ್. ಡಿ.ಎಮ್ ಕಾಲೇಜಿನ ವಿದ್ಯಾರ್ಥಿಯಾದ ನಾರಾಯಣ ವಿನಾಯಕ ಹೆಗಡೆ ಇತನು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮಟ್ಟದಲ್ಲಿ ನಡೆದ ಶೇಟಲ್ ಬ್ಯಾಟ್ಮಿಂಟನ್ ಆಟದಲ್ಲಿ "ಯುನಿವರ್ಸಿಟಿ ಬ್ಲೂ" ಆಗಿ ಆಯ್ಕೆಯಾಗಿರುತ್ತಾರೆ. ಇತನು ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾನೆ. ಇತನು ಹೊನ್ನಾವರದ ಉದ್ಯಮಿ ವಿ. ಎನ್. ಹೆಗಡೆ ಹಾಗೂ ಲಕ್ಷ್ಮಿ ಹೆಗಡೆ ಅವರ ಪುತ್ರ. ಇತನ ಸಾಧನೆಗೆ ಹೊನ್ನಾವರದ ಜಿ. ಎಸ್.ಬಿ … [Read more...] about ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ

ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ‌ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ

November 9, 2018 by Yogaraj SK Leave a Comment

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮತ್ತು ಹಳಿಯಾಳ ತಾಲೂಕಿನಾದ್ಯಂತ ಇರುವ ಸಾವಿರಾರು ಅತಿಕ್ರಮಣದಾರ ರೈತರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಲು ದಿ.14 ರಂದು ರಾಜಧಾನಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ (ಕೆಂಪುಸೇನೆ) ಉತ್ತರ ಕರ್ನಾಟಕ ಅಧ್ಯಕ್ಷರ ವಿ.ಬಿ.ರಾಮಚಂದ್ರ ಹೇಳಿದ್ದಾರೆ. ಪಟ್ಟಣದ ಅಂಬೇಡ್ಕರ ಭವನದಲ್ಲಿ ಸಮೀತಿಯಿಂದ ಆಯೋಜಿಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಕನ್ನಡ … [Read more...] about ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ‌ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,788 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar