ಬೆಂಗಳೂರು, ನವೆಂಬರ್ 9, 2018- ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ನವೆಂಬರ್ 12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ'ವನ್ನು ಆಚರಿಸಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆಯವರು ಶುಕ್ರವಾರ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕಡತಗಳು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗದೆ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು … [Read more...] about ನ.12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ’: ಸಚಿವ ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ
ಹೊನ್ನಾವರ , ಕ್ರೀಡೆ ಪರಸ್ಪರ ಸ್ನೇಹ ಭಾವನೆಯನ್ನು ಬೆಳೆಸುತ್ತದೆ, ಸಾಮರಸ್ಯ ಹೆಚ್ಚಿಸುತ್ತದೆ ಮಾತ್ರವಲ್ಲ ದೈಹಿಕ ವ್ಯಾಯಾಮವನ್ನೂ ನೀಡುತ್ತದೆ ಇದರಿಂದ ಮಾನಸಿಕ ನೆಮ್ಮದಿ ಉಂಟಾಗುತ್ತದೆ ಇದರಿಂದ ಸಮಾಜದಲ್ಲಿ ಶಾಂತಿ ಮೂಡಿಸಲು ಸಾಧ್ಯವಾಗುತ್ತದೆ. ಹಾಗಾಗಿ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಕಡೆ ನಡೆಯುವಂತಾಗಬೇಕು ಎಂದು ಖ್ಯಾತ ವೈದ್ಯ ಡಾ|| ಆಶಿಕ್ ಹೆಗಡೆ ಹೇಳಿದರು. ಅವರು ಕುಮುದಾ ಅಭಿವೃದ್ಧಿ ಸಂಸ್ಥೆ, ಸಮಾನ ಮನಸ್ಕ ಕೆರೆಕೋಣ ಬಳಗ ಮತ್ತು ಕೆರೆಕೋಣ ಹಳೇ ವಿದ್ಯಾರ್ಥಿಗಳ … [Read more...] about ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ
ಗಮನ ಸೆಳೆದ ಕೆಲವು ರಂಗೋಲಿಗಳು
ದೀಪಾವಳಿ ಹಬ್ಬಕ್ಕೆ ಕೆನರಾಬಜ್ ಓದುಗರಾದ ಹಳಿಯಾಳದ ಶೀತಲ ಚವ್ಹಾನ , ರತ್ನಾ ವಾವಳ ಹಾಗೂ ಶನೀಧಾಮ ಕರ್ಲಕಟ್ಟಾದ ಕೆಲವರು ತಾವು ಬಿಡಿಸಿದ ವಿಶೇಷ ರಂಗೋಲಿಗಳ ಚಿತ್ರಗಳನ್ನು … [Read more...] about ಗಮನ ಸೆಳೆದ ಕೆಲವು ರಂಗೋಲಿಗಳು
ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ
ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ … [Read more...] about ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ
ಹಳಿಯಾಳದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿಯಿಂದ ವಿರೋಧ – ಅನಾಹುತಗಳಾದರೇ ತಾಲೂಕಾಡಳಿತವೇ ಹೊಣೆ- ಬಿಜೆಪಿ ಹಳಿಯಾಳ ಘಟಕ ಎಚ್ಚರಿಕೆ
ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ಜಯಂತಿಗೆ ಹಳಿಯಾಳ ಬಿಜೆಪಿ ಪಕ್ಷದಿಂದ ತೀವೃ ವಿರೋಧವಿದೆ ಅಲ್ಲದೇ ಬಹಿರಂಗ ಕಾರ್ಯಕ್ರಮ ನಡೆಸಿ ಏನಾದರೂ ಅನಾಹುತಗಳಾದರೇ ಅದಕ್ಕೆ ತಾಲೂಕಾಡಳಿತವೇ ಹೊಣೆ ಎಂದು ಬಿಜೆಪಿ ಪಕ್ಷ ಎಚ್ಚರಿಕೆ ನೀಡಿದೆ. ಬಿಜೆಪಿ ತಾಲೂಕಾಧ್ಯಕ್ಷ ಶೀವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದ ಬಿಜೆಪಿ ನಿಯೋಗ ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಈ ಕುರಿತು ಲಿಖಿತ ಮನವಿ ಸಲ್ಲಿಸಿದೆ. ಮನವಿಯಲ್ಲಿ … [Read more...] about ಹಳಿಯಾಳದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿಯಿಂದ ವಿರೋಧ – ಅನಾಹುತಗಳಾದರೇ ತಾಲೂಕಾಡಳಿತವೇ ಹೊಣೆ- ಬಿಜೆಪಿ ಹಳಿಯಾಳ ಘಟಕ ಎಚ್ಚರಿಕೆ



