ಹಳಿಯಾಳ:- ಹಲವು ಸಾಮಾಜಿಕ ಚಟುವಟಿಕೆ ನಡೆಸುತ್ತೇವೆಂದು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಬಂದಿರುವ ಪಟ್ಟಣದ ಕೆಲವು ರಿಕ್ರಿಯೇಷನ್ ಕ್ಲಬ್ಗಳಲ್ಲಿ ದೀಪಾವಳಿ ಹಬ್ಬದ ನೆಪದಲ್ಲಿ ಜೂಜಾಟ ನಡೆಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಚಟುವಟಿಕೆ ಹಾಗೂ ಹಲವು ಕ್ರೀಡೆಗಳನ್ನು ನಡೆಸಲು ಪರವಾನಿಗೆ ಪಡೆದಿರುವ ಕ್ಲಬ್ಗಳಲ್ಲಿ ದೀಪಾವಳಿ ಹಬ್ಬದ ನೇಪದಲ್ಲಿ ತ್ರಿಕಾರ್ಡ(3 ಎಲೆ ಜೂಜಾಟ) ಹಾಗೂ ಅಂದರ ಬಾಹರ್ ಜೂಜಾಟ ನಡೆಸಿದ ಲಕ್ಷಾಂತರ ರೂ. ಫಂಡ್ ಸಂಗ್ರಹಿಸಿ ಜನರ … [Read more...] about ದೀಪಾವಳಿ ನೆಪ ಪಟ್ಟಣದ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಜೂಜಾಜಟದ ಅಬ್ಬರ – ನಿಯಮ ಉಲ್ಲಂಘನೆ- ಪರವಾನಿಗೆ ರದ್ದಾಗುವ ಭಿತಿಯಲ್ಲಿ ಕ್ಲಬ್ ಗಳು ?
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ಆರ್ ವೈ ಯಿ ಸ್ಕೀಲ್ ಸೆಂಟರ್ ಮತ್ತು ಪ್ರಾಕ್ಸಿನ್ ವತಿಯಿಂದ ದೀಪಾವಳಿ ಹಬ್ಬದ ಶುಭಾಶಯಗಳು
ಜಿಲ್ಲಾ ಮಟ್ಟದ ಷಟಲ್ ಬ್ಯಾಡಮಿಂಟನ ಪಂದ್ಯಾವಳಿ
ಹೊನ್ನಾವರ: ಲಯನ್ಸ್ ಕ್ಲಬ್ ಹಾಗೂ ನವೋಲ್ಲಾಸ ಸ್ಪೋಟ್ರ್ಸಕ್ಲಬ್ ಹೊನ್ನಾವರ ಇವರ ಸಂಯುಕ್ತಾಶ್ರಯದಲ್ಲಿ ದಿನಾಂಕ 18 ನವೆಂಬರ 2018 ರವಿವಾರ ಬೆಳಿಗ್ಗೆ 11-30 ರಿಂದ ಎಸ್.ಡಿ.ಎಮ್.ಮಹಾವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಪುರುಷರ ಷಟಲ ಬ್ಯಾಡಮಿಂಟನ ಡಬಲ್ಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯನ್ನು ವುಡನ ಕೋರ್ಟನಲ್ಲಿ ನಡೆಸಲಾಗುವುದು. ಕ್ರೀಡಾಪಟುಗಳಿಗೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಹಾಗೂಕ್ರೀಡಾಪಟುಗಳು ಒಳಾಂಗಣಕ್ಕೆ ಸಂಬಂಧಪಟ್ಟ … [Read more...] about ಜಿಲ್ಲಾ ಮಟ್ಟದ ಷಟಲ್ ಬ್ಯಾಡಮಿಂಟನ ಪಂದ್ಯಾವಳಿ
ಜಿಲ್ಲಾ ಕ.ಸಾ.ಪ.ದಿಂದ ಸಾಹಿತ್ಯ ಸಾರಥ್ಯ ಪ್ರಶಸ್ತಿ ಪ್ರದಾನ
ಹೊನ್ನಾವರ: ವಾರ್ಷಿಕವಾಗಿ ಉತ್ತಮ ಕಾರ್ಯನಿರ್ವಹಿಸಿದ ಭಟ್ಕಳ ತಾಲೂಕು ಕಸಾಪ ಘಟಕ ಮತ್ತು ಕುಮಟಾ ತಾಲೂಕು ಕಸಾಪ ಘಟಕಗಳಿಗೆ ಕ್ರಮವಾಗಿ 2016-17 ಹಾಗೂ 2017-18ನೇ ಸಾಲಿನ ಸಾಹಿತ್ಯ ಸಾರಥ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನ.11ರಂದು ಮುಂಜಾನೆ 10 ಗಂಟೆಗೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಳ್ ನಲ್ಲಿ ಹಮ್ಮಿಕೊಂಡಿದೆ. ಸಮಾರಂಭದ ಉದ್ಘಾಟನೆಯನ್ನು ಹಿರಿಯ ಸಾಹಿತಿ ಡಾ.ಶ್ರೀಪಾದ ಶೆಟ್ಟಿ ನೆರವೇರಿಸಲಿದ್ದು, … [Read more...] about ಜಿಲ್ಲಾ ಕ.ಸಾ.ಪ.ದಿಂದ ಸಾಹಿತ್ಯ ಸಾರಥ್ಯ ಪ್ರಶಸ್ತಿ ಪ್ರದಾನ
ಜೂಜು ಅಡ್ಡೆ ಮೇಲೆ ದಾಳಿ 6 ಜನರ ಬಂಧನ ದೀಪಾವಳಿ ಹಬ್ಬ ನೆಪದಲ್ಲಿ ಜೂಜಾಟಕ್ಕೆ ಆಸ್ಪದವಿಲ್ಲ ಪಿಎಸ್ಐ ಆನಂದಮೂರ್ತಿ ಎಚ್ಚರಿಕೆ
ಹಳಿಯಾಳ :- ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ಗುಂಪು ಮಾಡಿಕೊಂಡು ಜೂಜಾಟ (ಅಂದರಬಾಹರ) ಆಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಹಳಿಯಾಳ ಪೋಲಿಸರು 6 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿಎಸ್ಐ ಆನಂದಮೂರ್ತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೂಜಾಡುತ್ತಿದ್ದ ಸುನೀಲ್, ಸಂಜು, ಚಿದಾನಂದ, ಬಾಳು, ಪರಶುರಾಮ, ರೇಣುಕರಾಜ ಎಂಬುವವರನ್ನು ಬಂಧಿಸಿ 5530 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಬ್ಬದ ನೇಪ ಬೇಡ :- … [Read more...] about ಜೂಜು ಅಡ್ಡೆ ಮೇಲೆ ದಾಳಿ 6 ಜನರ ಬಂಧನ ದೀಪಾವಳಿ ಹಬ್ಬ ನೆಪದಲ್ಲಿ ಜೂಜಾಟಕ್ಕೆ ಆಸ್ಪದವಿಲ್ಲ ಪಿಎಸ್ಐ ಆನಂದಮೂರ್ತಿ ಎಚ್ಚರಿಕೆ
