ಹೊನ್ನಾವರ ,ತಾಲೂಕಿನ ಗೇರಸೊಪ್ಪಾದ ಗುತ್ತಿಕನ್ನಿಕಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ 63 ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಕನ್ನಡ ಜ್ಯೋತಿ ಯುವಕ ಸಂಘ(ರಿ)ಗೇರಸೊಪ್ಪಾ ಇವರ ಆಶ್ರಯದಲ್ಲಿ ಅದ್ದೂರಿಯಾಗಿ ಚಾಲನೆಗೊಂಡಿತು. ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ ನಾಯ್ಕ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಗ್ರಾಮಿಣ ಭಾಗದಲ್ಲಿನ ಯುವಕ ಸಂಘಗಳೆ ಕನ್ನಡ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು. ಅದರ ಜೊತೆಯಲ್ಲಿ ಯುವಕ ಸಂಘಗಳ ಮೂಲಕ … [Read more...] about ಕನ್ನಡವು ತನ್ನದೆ ಆದ ಇತಿಹಾಸವನ್ನು ಹೊಂದಿದ್ದು,ಮಹಾ ಕವಿಗಳು ಹುಟ್ಟಿಕೊಂಡಂತಹ ಪುಣ್ಯ ಭೂಮಿ ನಮ್ಮದು ಅದನ್ನು ಉಳಿಸಿ ಬೆಳೆಸಿ ;ನಾಗರಾಜ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 63ನೇ ಕನ್ನಡ ರಾಜ್ಯೂತ್ಸವ ಆಚರಣೆ
ಹೊನ್ನಾವರ: ತಾಲೂಕು ಆಡಳಿತ, ತಾಲೂಕ ಪಂಚಾಯತ,ಪಟ್ಟಣ ಪಂಚಾಯತ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರ 63ನೇ ಕನ್ನಡ ರಾಜ್ಯೂತ್ಸವ ಆಚರಣೆ ನಡೆಯಿತು.ಪಟ್ಟಣದ ಪೋಲಿಸ್ ಪೆರೆಡ್ ಮೈದಾನದಲ್ಲಿ ಕನ್ನಡ ರಾಜ್ಯೂತ್ಸವ ಪ್ರಯುಕ್ತ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಪ.ಪಂ ಅಧ್ಯಕ್ಷೆÀ ರಾಜಶ್ರೀ ನಾಯ್ಕ ಮಾತನಾಡಿ ವಿವಿಧ ಹೋರಾಟಗಾರರ ಶ್ರಮದಿಂದ ನಮ್ಮ … [Read more...] about ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 63ನೇ ಕನ್ನಡ ರಾಜ್ಯೂತ್ಸವ ಆಚರಣೆ
ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ (ರಿ.)ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ನವೆಂಬರ ೧ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಶಾಲಾ ವಿದ್ಯಾರ್ಥಿಗಳು ನೃತ್ಯ, ಭಾಷಣ, ಹಾಡು ಸಾಂಸ್ಕ್ರತಿಕ ಕಾರ್ಯಕ್ರಮವನ್ನು ನೀಡಿ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ನಾಗೇಂದ್ರ ಎನ್ ಶೇಟ, ಮುಖ್ಯಾಧ್ಯಾಪಕರಾದ ಶ್ರೀ ರಾಜೇಶ ಗೋನ್ಸಾಲ್ವೀಸ್, ಉಷಾ ನಾಯಕ, ದೈಹಿಕ ಶಿಕ್ಷಕರಾದ ನಿತ್ಯಾನಂದ ಗೌಡ, ಶಿಕ್ಷಕವೃಂದ, ಪಾಲಕರು, … [Read more...] about ರಾಘವೇಶ್ವರ ಭಾರತೀ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಶಿವ-ಗಂಗೆ ಮದುವೆ ನಿಶ್ಚಿತಾರ್ಥ
ಗೋಕರ್ಣ: ಪುರಾಣ ಪ್ರಸಿದ್ಧ ಹಾಗೂ ಪುಣ್ಯ ಕ್ಷೇತ್ರವಾದ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವನ ಹಾಗೂ ಗಂಗಾಮಾತೆಯ ಮದುವೆ ಪೂರ್ವಭಾವಿ ನಿಶ್ಚಿತಾರ್ಥ ಕಾರ್ಯಕ್ರಮ ಬುಧವಾರದಂದು ನಡೆಯಿತು. ಕಡಲಿನ ಅಬ್ಬರ, ವಾದ್ಯಘೋಷ , ವೇದಘೋಷ, ವಿಶಿಷ್ಟ ತೋರಣ, ಜಾನಪದ ಹಾಡುಗಳು ಉತ್ಸವಕ್ಕೆ ಮೆರುಗನ್ನು ನೀಡಿದವು. ರಾತ್ರಿ ಹತ್ತು ಗಂಟೆ ನಂತರ ಗಂಗಾವಳಿ ಗಂಗಾಮಾತಾ ದೇವಾಲಯ ಸಮೀಪ ಜನಸಾಗರದ ಜಾತ್ರೆ ರಾತ್ರಿಯಿಡೀ ನಡೆದಿತ್ತು. ಈ ಸಂದರ್ಭದಲ್ಲಿ ಊರ ನಾಗರಿಕರು, ಎಲ್ಲಾ ಸಮಾಜದ ಬಂಧುಗಳು … [Read more...] about ಶಿವ-ಗಂಗೆ ಮದುವೆ ನಿಶ್ಚಿತಾರ್ಥ




