• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

565 ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ ಶ್ರೇಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ‌ – ಸಚಿವ ಆರ್ ವಿ ದೇಶಪಾಂಡೆ

October 31, 2018 by Yogaraj SK Leave a Comment

https://www.youtube.com/watch?v=WT-8BIz-Yxwಹಳಿಯಾಳ: ಎಲ್ಲಕ್ಕಿಂತ ರಾಷ್ಟ್ರ ದೊಡ್ಡದು, ನಾಡಿನ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಇರಬೇಕು. ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ರಾಷ್ಟ್ರದ ಐಕ್ಯತೆ ವಿಚಾರ ಬಂದಾಗ ಎಲ್ಲರೂ ಒಂದಾಗಬೇಕು ಎಂದು ಕಂದಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಸಚಿವರು ತಮ್ಮ ಸ್ನೇಹಿತ ಸಂಸದರು, ರಾಜ್ಯ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಕಂಪೆನಿಗಳ … [Read more...] about 565 ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ ಶ್ರೇಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ‌ – ಸಚಿವ ಆರ್ ವಿ ದೇಶಪಾಂಡೆ

ಉತ್ತರ‌ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ‌ ತೆರೆಯಲಾಗುವುದು ಸಚಿವ ಆರ್ ವಿ‌ ದೇಶಪಾಂಡೆ ಭರವಸೆ‌

October 31, 2018 by Yogaraj SK Leave a Comment

Haliyal purasabhe ,10 crore hosa katada, kamgarige, gudali puje, minister RV deshpande

ಹಳಿಯಾಳ: ಪರಿಸರ ಇಲಾಖೆಯಿಂದ ಅನುತಿ ಇಲ್ಲದೇ ಇರುವುದರಿಂದ ಮರಳು(ಉಸುಕು) ಸಮಸ್ಯೆ ಈಡಿ ರಾಜ್ಯದಲ್ಲಿ ತಲೆದೂರಿದೆ. ಸಮಸ್ಯೆ ಪರಿಹಾರಕ್ಕಾಗಿ ಕಾನೂನಾತ್ಮಕವಾಗಿ ಎಲ್ಲ ರೀತಿಯಿಂದ ಪ್ರಯತ್ನ ಮಾಡಲಾಗುತ್ತಿದ್ದು ಮುಂದಿನ ಒಂದು ವಾರದ ಅವಧಿಯಲ್ಲಿ ಈ ಮರಳು ಸಮಸ್ಯೆ ಬಗೆಹರಿಯಲಿದೆ ಎಂದು ಕಂದಾಯ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಹಳಿಯಾಳ ಪುರಸಭೆ ವ್ಯಾಪ್ತಿಯ 2017-18ನೇ ಸಾಲಿನ ಎಸ್‍ಎಫ್‍ಸಿ ವಿಶೇಷ ಅನುದಾನದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳ ಪುರಸಭೆ … [Read more...] about ಉತ್ತರ‌ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ‌ ತೆರೆಯಲಾಗುವುದು ಸಚಿವ ಆರ್ ವಿ‌ ದೇಶಪಾಂಡೆ ಭರವಸೆ‌

ಬ್ಲಾಕ್ ಕಾಂಗ್ರೆಸ್‍ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ

October 31, 2018 by Gaju Gokarna Leave a Comment

Indira Gandhi death anniversary and Saradhar Vallabhabhai Patel birthday function arranged today in Honnavar Block Congress

ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆಯಾಗಿ ಹೊರಹೊಮ್ಮಿದ್ದರು ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್‍ರವರ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ … [Read more...] about ಬ್ಲಾಕ್ ಕಾಂಗ್ರೆಸ್‍ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ

October 30, 2018 by Vishwanath Shetty Leave a Comment

https://youtu.be/4pkU7RErFosಹೊನ್ನಾವರ:ಹೊನ್ನಾವರ ತಾಲೂಕಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೃಹತ್ ಗಾತ್ರದ ಕಂಟೇನರ್ ಲಾರಿಯೊಂದು ಭಟ್ಕಳದಿಂದ ಹೊನ್ನಾವರದ ಕಡೆ ಪ್ರಯಾಣಿಕರ ಟೆಂಪೊಗೆ ಹಿಂದಿನಿಂದ ಗುದ್ದಿ ನಂತರ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲು ತುಂಬಿದ ಲಾರಿಗೆ ಡಿಕ್ಕಿಯಾಗಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುಣಮಂತೆ ಸಮೀಪದ ಕೆರಮನೆ ಬಳಿ ಸಂಭವಿಸಿದೆ. ಕಳೆದ ಕೆಲ ತಿಂಗಳಿನಿಂದ ಹೊನ್ನಾವರ … [Read more...] about ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ

ಎಸ್.ಡಿ.ಎಂ ಕಾಲೇಜಿನಲ್ಲಿ ಸಮಾರೊಪಗೊಂಡಿತು ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟ

October 30, 2018 by Vishwanath Shetty Leave a Comment

ಕ್ರೀಡಾಳುಗಳು ದೇಶದ ಗೆಲುವಿಗೆ ಚಿಂತಸಬೇಕು ವಯಕ್ತಿಕ ಗೆಲುವಿನ ಜೊತೆಗೆ ದೇಶದ ಹೊರಗೆ ವಿಜಯ ಪತಾಕೆ ಹಾರಿಸುವ ನಿಟ್ಟಿನಲ್ಲಿ ತನ್ನ ದೇಶದ ಗೆಲುವಿಗೆ ಪ್ರತಿಯೊಬ್ಬ ಕ್ರೀಡಾಪಟುವಿನ ಮಹತ್ವಾಕಾಂಕ್ಷೆ ಇರಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಲಹೆ ನೀಡಿದರು. ಇಲ್ಲಿಯ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳವಾರ ಮುಕ್ತಾಯಗೊಂಡ 3 ದಿನಗಳ ಕವಿವಿ ಅಂತರ್‍ಕಾಲೇಜು 68ನೇ ಅಥ್ಲೆಟಿಕ್ ಕ್ರೀಡಾಕೂಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು … [Read more...] about ಎಸ್.ಡಿ.ಎಂ ಕಾಲೇಜಿನಲ್ಲಿ ಸಮಾರೊಪಗೊಂಡಿತು ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,791 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar