https://www.youtube.com/watch?v=WT-8BIz-Yxwಹಳಿಯಾಳ: ಎಲ್ಲಕ್ಕಿಂತ ರಾಷ್ಟ್ರ ದೊಡ್ಡದು, ನಾಡಿನ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಇರಬೇಕು. ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ರಾಷ್ಟ್ರದ ಐಕ್ಯತೆ ವಿಚಾರ ಬಂದಾಗ ಎಲ್ಲರೂ ಒಂದಾಗಬೇಕು ಎಂದು ಕಂದಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಸಚಿವರು ತಮ್ಮ ಸ್ನೇಹಿತ ಸಂಸದರು, ರಾಜ್ಯ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಕಂಪೆನಿಗಳ … [Read more...] about 565 ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ ಶ್ರೇಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ – ಸಚಿವ ಆರ್ ವಿ ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ ತೆರೆಯಲಾಗುವುದು ಸಚಿವ ಆರ್ ವಿ ದೇಶಪಾಂಡೆ ಭರವಸೆ
ಹಳಿಯಾಳ: ಪರಿಸರ ಇಲಾಖೆಯಿಂದ ಅನುತಿ ಇಲ್ಲದೇ ಇರುವುದರಿಂದ ಮರಳು(ಉಸುಕು) ಸಮಸ್ಯೆ ಈಡಿ ರಾಜ್ಯದಲ್ಲಿ ತಲೆದೂರಿದೆ. ಸಮಸ್ಯೆ ಪರಿಹಾರಕ್ಕಾಗಿ ಕಾನೂನಾತ್ಮಕವಾಗಿ ಎಲ್ಲ ರೀತಿಯಿಂದ ಪ್ರಯತ್ನ ಮಾಡಲಾಗುತ್ತಿದ್ದು ಮುಂದಿನ ಒಂದು ವಾರದ ಅವಧಿಯಲ್ಲಿ ಈ ಮರಳು ಸಮಸ್ಯೆ ಬಗೆಹರಿಯಲಿದೆ ಎಂದು ಕಂದಾಯ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಹಳಿಯಾಳ ಪುರಸಭೆ ವ್ಯಾಪ್ತಿಯ 2017-18ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳ ಪುರಸಭೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ ತೆರೆಯಲಾಗುವುದು ಸಚಿವ ಆರ್ ವಿ ದೇಶಪಾಂಡೆ ಭರವಸೆ
ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆಯಾಗಿ ಹೊರಹೊಮ್ಮಿದ್ದರು ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್ರವರ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ … [Read more...] about ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ
https://youtu.be/4pkU7RErFosಹೊನ್ನಾವರ:ಹೊನ್ನಾವರ ತಾಲೂಕಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೃಹತ್ ಗಾತ್ರದ ಕಂಟೇನರ್ ಲಾರಿಯೊಂದು ಭಟ್ಕಳದಿಂದ ಹೊನ್ನಾವರದ ಕಡೆ ಪ್ರಯಾಣಿಕರ ಟೆಂಪೊಗೆ ಹಿಂದಿನಿಂದ ಗುದ್ದಿ ನಂತರ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲು ತುಂಬಿದ ಲಾರಿಗೆ ಡಿಕ್ಕಿಯಾಗಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುಣಮಂತೆ ಸಮೀಪದ ಕೆರಮನೆ ಬಳಿ ಸಂಭವಿಸಿದೆ. ಕಳೆದ ಕೆಲ ತಿಂಗಳಿನಿಂದ ಹೊನ್ನಾವರ … [Read more...] about ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದುವರೆದ ಅಫಘಾತ ಪ್ರಕರಣ ಮತ್ತೆ ಕೆರೆಮನೆ ಸಮೀಪ ಸರಣಿ ಅಪಘಾತ ಇಬ್ಬರ ಸಾವು 8 ಜನರ ಸ್ಥಿತಿ ಗಂಭೀರ
ಎಸ್.ಡಿ.ಎಂ ಕಾಲೇಜಿನಲ್ಲಿ ಸಮಾರೊಪಗೊಂಡಿತು ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟ
ಕ್ರೀಡಾಳುಗಳು ದೇಶದ ಗೆಲುವಿಗೆ ಚಿಂತಸಬೇಕು ವಯಕ್ತಿಕ ಗೆಲುವಿನ ಜೊತೆಗೆ ದೇಶದ ಹೊರಗೆ ವಿಜಯ ಪತಾಕೆ ಹಾರಿಸುವ ನಿಟ್ಟಿನಲ್ಲಿ ತನ್ನ ದೇಶದ ಗೆಲುವಿಗೆ ಪ್ರತಿಯೊಬ್ಬ ಕ್ರೀಡಾಪಟುವಿನ ಮಹತ್ವಾಕಾಂಕ್ಷೆ ಇರಬೇಕು ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಲಹೆ ನೀಡಿದರು. ಇಲ್ಲಿಯ ಎಸ್.ಡಿ.ಎಂ. ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳವಾರ ಮುಕ್ತಾಯಗೊಂಡ 3 ದಿನಗಳ ಕವಿವಿ ಅಂತರ್ಕಾಲೇಜು 68ನೇ ಅಥ್ಲೆಟಿಕ್ ಕ್ರೀಡಾಕೂಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು … [Read more...] about ಎಸ್.ಡಿ.ಎಂ ಕಾಲೇಜಿನಲ್ಲಿ ಸಮಾರೊಪಗೊಂಡಿತು ವಿಶ್ವವಿದ್ಯಾಲಯದ ಅಥ್ಲೆಟಿಕ್ ಕ್ರೀಡಾಕೂಟ




