ಹೊನ್ನಾವರ:ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ ಆದರೆ ಅದನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವ ಕೆಲಸ ರಾಜ್ಯ ಸರ್ಕಾರದ್ದಾಗಿದೆ. ಆದರೆ ಆ ಕೇಲಸ ರಾಜ್ಯ ಸರ್ಕಾರ ಮಾಡದೇ ಇರುವ ಪರಿಣಾಮವೇ ನಮ್ಮ ಪರಿಸ್ಥಿತಿಯಲ್ಲಿ ಯಾವುದೆ ಸುಧಾರಣೆ ಕಾಣುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚೀವ ಅನಂತಕುಮಾರ ಹೆಗಡೆ ಗಂಭೀರ ಆರೋಪ ಮಾಡಿದರು. ಅವರು ಹೊನ್ನಾವರ ತಾಲೂಕಿನ ಮಾಗೋಡ ಭಾಗದಲ್ಲಿ ಹಮ್ಮಿಕೊಂಡ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕ ಸಭೆಯನ್ನು … [Read more...] about ಮಾಗೊಡದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರ್ಯಕರ್ತರ ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾಲ್ಕೂಡ್ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ
ಬೀಸುವ ದೋಣ್ಣಿಯಿಂದ ತಪ್ಪಿಸಿಕೊಂಡು ನ್ಯಾಯಲಯದ ಮೆಟ್ಟಿಲು ಏರಿ 2 ತಿಂಗಳ ಅರ್ಧಯಕ್ಷಗಾಡಿಯಲ್ಲಿ ಮುಂದುವರೆದು ಕೊನೆಗೂ ಅವಿಶ್ವಾಸದ ಸುಳಿಗೆ ಸಿಕ್ಕಿ ಅಧ್ಯಕ್ಷ ಗಾದಿಯಿಂದ ಗ್ರಾಮ ಪಂಚಾಯತ ಅಧ್ಯಕ್ಷರು ಅಧಿಕಾರ ಕಳೆದುಕೊಂಡ ಘಟನೆ ಸಾಲ್ಕೋಡ ಗ್ರಾಮ ಪಂಚಾಯತನಲ್ಲಿ ನಡೆದಿದೆ. ಕಳೆದ ಮೂರು ತಿಂಗಳಿನಿಂದ ನ್ಯಾಯಲಯದ ತುಗುಯ್ಯಾಲೆಯಲ್ಲಿದ್ದ ಸಾಲ್ಕೋಡ ಪಂಚಾಯತ ರಾಜಕೀಯ ಹೈಡ್ರಾಮಾಕ್ಕೆ ಕೊನೆಗೂ ತೆರೆಬಿದ್ದಿದೆ. ಅಧ್ಯಕ್ಷರು ಚಾಪೆ ಕೆಳಗೆ ಹೊದರೆ ಸದಸ್ಯರು ರಂಗೋಲಿ ಕೆಳಗೆ ನುಸುಳಿ … [Read more...] about ಸಾಲ್ಕೂಡ್ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ
ಹಳಿಯಾಳ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್
ಹಳಿಯಾಳ: ಸೋಮವಾರ ಸಾಯಂಕಾಲ ಹಳಿಯಾಳ ಪೋಲಿಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಮಟಕಾ(ಓಸಿ) ನಡೆಸುತ್ತಿದ್ದವನನ್ನು ಸೇರಿದಂತೆ ಇನ್ನಿಬ್ಬರು ಓಸಿ ಬರೆಯುತ್ತಿದ್ದವರನ್ನು ಬಂಧಿಸಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಳಿಯಾಳದ ಮಾರುಕಟ್ಟೆ ಪ್ರದೇಶದ ಮೊತಿಕೆರೆ ಸನಿಹದಲ್ಲಿರುವ ವಿಜಯ ಮೊಬೈಲ್ ಶಾಪ್ನಲ್ಲಿ ಕ್ರೀಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ ಹಾಗೂ ಓಸಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಪಿಐ ಮತ್ತು … [Read more...] about ಹಳಿಯಾಳ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ತಮಗೆ ಕವಡೆ ಕಾಸಿನ ಕಿಮತ್ತು ನೀಡಲಾಗುತ್ತಿಲ್ಲ ಎಂದು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತನವರು ಅಭಿವೃದ್ದಿ ಕಾರ್ಯಗಳಿಗೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
ಕೇಂದ್ರ ಸರ್ಕಾರ ಬಡವರ ಬಾಳಲ್ಲಿ ಬೆಳಕು ತಂದಿದೆ- ಮೋದಿಯವರದ್ದು ಜನಸ್ನೇಹಿ ಸರ್ಕಾರ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ : ಕೇಂದ್ರ ಸರ್ಕಾರವು ಬಡವರಿಗೆ ವರದಾನವಾಗಿದ್ದು, ಉಚಿತ ಸಿಲೆಂಡರ್ ವಿತರಣೆ, ಜನೌಷಧಿ ಅಂಗಡಿಗಳ ಸ್ಥಾಪನೆ ಸೇರಿದಂತೆ ಇನ್ನಿತರ ಯೋಜನೆಗಳ ಮೂಲಕ ಬಡವರ ಜೀವನ ಮಟ್ಟದಲ್ಲಿ ಸುಧಾರಣೆಯು ಕಂಡು ಬಂದಿದೆ. ರಾಜ್ಯ ಸರಕಾರವು ಮುನ್ನಡೆಸುತ್ತಿರುವ ಅನ್ನಭಾಗ್ಯದ ಯೋಜನೆಗೆ ಕೇಂದ್ರ ಸರಕಾರವು ಪ್ರತಿವರ್ಷ ಸಾವಿರಾರು ಕೋಟಿ ರೂಗಳ ಅನುದಾನವನ್ನು ನೀಡುತ್ತಿದ್ದು ಸುಮಾರು 3 ಲಕ್ಷ ಕೋಟಿ ರೂ ಅನುದಾನ ರಾಜ್ಯ ಸರ್ಕಾರಕ್ಕೆ ನೀಡಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಕೇಂದ್ರ ಸರ್ಕಾರ ಬಡವರ ಬಾಳಲ್ಲಿ ಬೆಳಕು ತಂದಿದೆ- ಮೋದಿಯವರದ್ದು ಜನಸ್ನೇಹಿ ಸರ್ಕಾರ – ಮಾಜಿ ಶಾಸಕ ಸುನೀಲ್ ಹೆಗಡೆ




