• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ‌ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ‌‌‌ ಎದುರು ಪ್ರತಿಭಟನೆ – ಹರೀಶ ನಾಯ್ಕ

October 29, 2018 by Yogaraj SK Leave a Comment

CITU press meet

ಹಳಿಯಾಳ :- ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಗೆ ಪರಿಹಾರ ನೀಡಬೇಕು ಹಾಗೂ ಕಟ್ಟಡ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ ದಿ.2 ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ ಹಳಿಯಾಳದ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಸಂಘಟನೆ ರಾಜ್ಯ ಉಪಾಧ್ಯಕ್ಷ ಹರೀಶ ನಾಯ್ಕ ಹೇಳಿದರು. ಪಟ್ಟಣದಲ್ಲಿ ಸೋಮವಾರ ಕಟ್ಟಡ ಕಾರ್ಮಿಕರ ಸಂಘದ ಮುಖಂಡರೊಂದಿಗೆ ಜಂಟಿಯಾಗಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ … [Read more...] about ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ‌ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ‌‌‌ ಎದುರು ಪ್ರತಿಭಟನೆ – ಹರೀಶ ನಾಯ್ಕ

ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

October 29, 2018 by Yogaraj SK Leave a Comment

Budkattu siddi people ,pratibhatane

ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯವನ್ನು ಬುಡಕಟ್ಟು ಮೂಲ ನಿವಾಸಿಗಳೆಂದು ಘೋಷಿಸಬೇಕು, ಉಕ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕು ಹಾಗೂ ಇತರೆ ಅರಣ್ಯವಾಸಿಗಳಿಗೆ 2006ರ ಆದೇಶದ ಪ್ರಕಾರ ಅರಣ್ಯ ಕಾಯ್ದೆ ಅಡಿಯಲ್ಲಿ ಸಮುದಾಯಿಕ ಹಕ್ಕು ಹಾಗೂ ಭೂಮಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ನೇತೃತ್ವದಲ್ಲಿ ಸಿದ್ದಿ ಸಮುದಾಯದವರು ಸೋಮವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನೆ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ದಸರಾ ಕಾವ್ಯೋತ್ಸವ

October 29, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಶ್ರೀ ನಾರಾಯಣ ಸಾಹಿತ್ಯಿಕ ಸಾಂಸ್ಕøತಿಕ ಸಂಘಟನೆಯ ವತಿಯಿಂದ ‘ದಸರಾ ಕಾವ್ಯೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ತಾಲೂಕಿನ ಹಿರಿಯ ಕವಿ ವೇದಮೂರ್ತಿ ಕೃಷ್ಣ ಶರ್ಮರು ಉದ್ಘಾಟಿಸಿ ಸಂಘಟನೆಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಅಂಜುಮನ್ ಕಾಲೇಜಿನ ಉಪನ್ಯಾಸಕರಾದ ಪ್ರೊ.ಆರ್.ಎಸ್.ನಾಯಕ ಉತ್ತಮ ಕಾವ್ಯದ ಲಕ್ಷಣಗಳನ್ನು ವಿವರಿಸುತ್ತ ತಮ್ಮದೊಂದು ಕವನವನ್ನು ವಾಚಿಸಿದರು. ಅತಿಥಿಗಳಾಗಿ … [Read more...] about ದಸರಾ ಕಾವ್ಯೋತ್ಸವ

ಲಯನ್ಸ್ ಕ್ಲಬ್ ನಿಂದ ವಿಶ್ವ ಸಂಸ್ಥೆ ದಿನಾಚರಣೆ

October 29, 2018 by Gaju Gokarna Leave a Comment

ಹೊನ್ನಾವರ : ಇಲ್ಲಿಯ ಕಾಸರಕೋಡು ಜನತಾವಿದ್ಯಾಲಯ ದಲ್ಲಿ ಲಯನ್ಸ್ ಕ್ಲಬ್ ನಿಂದ ವಿಶ್ವಸಂಸ್ಥೆ ದಿನಾಚರಣೆ (ಯು ಎನ್ ಓ ಡೇ) ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಯಿತು. ಉಪನ್ಯಾಸಕ ಜಿ.ಎಸ್.ಹೆಗಡೆ ಇವರು ಮಾತನಾಡಿ 2ನೇಯ ಮಹಾಯುದ್ಧದಲ್ಲಿ ಅನೇಕ ರಾಷ್ಟ್ರಗಳು ಅನುಭವಿಸಿದ ಜೀವ , ಆಸ್ತಿ ಪಾಸ್ತಿಗಳು ಗಳ ಹಾನಿ ಮನಗಂಡ ವಿಶ್ವ ಪ್ರಮುಖ ರಾಷ್ಟ್ರಗಳು ವಿಶ್ವಶಾಂತಿಗಾಗಿ ಸ್ಥಾಪಿಸಿದ ವಿಶ್ವಸಂಸ್ಥೆಯ ದ್ಯೇಯ ಉದ್ದೇಶ , ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ … [Read more...] about ಲಯನ್ಸ್ ಕ್ಲಬ್ ನಿಂದ ವಿಶ್ವ ಸಂಸ್ಥೆ ದಿನಾಚರಣೆ

ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ರಾಘವೇಶ್ವರ ಭಾರತೀ ಶಾಲೆ ವಿದ್ಯಾರ್ಥಿ

October 29, 2018 by Püshpãhås ßãstíkâr Leave a Comment

ಗೋಕರ್ಣ: ಗೋಕರ್ಣದ ಮೊಡರ್ನ ಎಜ್ಯುಕೇಶನ್ ಟ್ರಸ್ಟ(ರಿ.)ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಶಾಲೆಯ ಎರಡನೇ ತರಗತಿಯ ವಿದ್ಯಾರ್ಥಿಯಾದ ಕುಮಾರ‌ ಪ್ರಣವ ಗಜಾನನ ಭಾಗ್ವತ ಇತನು ಐಡಿಯಲ್ ಪ್ಲೇ ಅಬಾಕಸ್ ಸೆಂಟರ್ ಅಂಕೋಲದಲ್ಲಿ ತರಬೇತಿ ಪಡೆಯುತ್ತಿದ್ದು, ದಿನಾಂಕ 28/10/2018 ರಂದು ಉಡುಪಿಯಲ್ಲಿ ಏರ್ಪಡಿಸಿದ ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ 800ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಇತನು ಉತ್ತಮ ಫಲಿತಾಂಶದೊಂದಿಗೆ ದ್ವಿತೀಯ … [Read more...] about ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ರಾಘವೇಶ್ವರ ಭಾರತೀ ಶಾಲೆ ವಿದ್ಯಾರ್ಥಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,792 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar