• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ,ಕಂಠಪಾಠ ಸ್ಪರ್ದೇಯಲ್ಲಿ ಪ್ರಥಮ

October 27, 2018 by Gaju Gokarna Leave a Comment

ಹೊನ್ನಾವರ: ಪಟ್ಟಣದ ಮಾರ್ಥೋಮಾ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ತಾಲೂಕಿನ ಹಿರೇಬೈಲ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನಾಯ್ಕ ಪ್ರಾಥಮಿಕ ಶಾಲಾ ಹಿರಿಯ ವಿಭಾಗದ ಕಂಠಪಾಠ ಸ್ಪರ್ದೇಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. … [Read more...] about ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ,ಕಂಠಪಾಠ ಸ್ಪರ್ದೇಯಲ್ಲಿ ಪ್ರಥಮ

ಜಿಪಿಎಸ್ ಹೊಂದಿರುವ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ಮನವಿ

October 27, 2018 by Gaju Gokarna Leave a Comment

ಹೊನ್ನಾವರ:ಜಿಪಿಎಸ್ ಹೊಂದಿರುವ 909 ಮತ್ತು ಆರು ಚಕ್ರದ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ವಾಹನ ಚಾಲಕರು ಮತ್ತು ಮಾಲಕರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಪಿಎಸ್ ಅಳವಡಿಕೆಯಾಗಿರುವ ತಾಲೂಕಿನ 909 ಮತ್ತು ಮಿನಿ ವಾಹನ ಮಾಲೀಕರು ಹಾಗೂ ಚಾಲಕರು ಕಳೆದ 4 ವರ್ಷಗಳಿಂದ ಜಿಪಿಎಸ್ ಪಡೆದು ತಾಲೂಕಿನಲ್ಲಿ ಮರಳು ಸಾಗಾಟ ಮಾಡಿ ಜೀವನ ಸಾಗಿಸಲಾಗುತ್ತಿದೆ. ಇದನ್ನೇ ನಂಬಿ ಸಾಲ ಮಾಡಿ ವಾಹನಗಳನ್ನು … [Read more...] about ಜಿಪಿಎಸ್ ಹೊಂದಿರುವ ಮಿನಿ ವಾಹನದ ಮಾಲೀಕರಿಗೆ ಮರಳು ಸಾಗಾಣಿಕೆಗೆ ಪರವಾನಿಗೆ ನೀಡುವಂತೆ ಆಗ್ರಹಿಸಿ ಮನವಿ

ದನದ ಕೊಟ್ಟಿಗೆ ಬೆಂಕಿಗಾಹುತಿ , 2 ಎತ್ತು , ಕರು ಸಜೀವ ದಹನ

October 26, 2018 by Gaju Gokarna Leave a Comment

ಹಳಿಯಾಳ : ಸೊಳ್ಳೆ ಒಡಿಸಲು ದನದ ಕೊಟ್ಟಿಗೆಯಲ್ಲಿ ಹಾಕಲಾಗಿದ್ದ‌ ಹೊಗೆಯು ಬೆಂಕಿಯಾಗಿ ಈಡಿ ಕೊಟ್ಟಿಗೆಯನ್ನು ಆವರಿಸಿದ್ದರಿಂದ ಲಕ್ಷಾಂತರ ರೂ ಬೆಲೆ ಬಾಳುವ ೨ ಎತ್ತುಗಳು ಹಾಗೂ ಒಂದು ಆಕಳ ಕರು ಸಜೀವವಾಗಿ ದಹನಗೊಂಡಿರುವ ವಿದ್ಯಮಾನ‌ ಶುಕ್ರವಾರ ರಾತ್ರಿ ಹಳಿಯಾಳದ ಯಲ್ಲಾಪೂರ ನಾಕಾ ಬಳಿಯ ಹೊಲದಲ್ಲಿ ಸಂಭವಿಸಿದೆ. ಉಡಚಪ್ಪ ಪವಾರ ಎನ್ನುವ ರೈತನಿಗೆ ಸೇರಿದ ಎತ್ತುಗಳಾಗಿದ್ದು ರೈತ ಕಂಗಾಲಾಗಿದ್ದಾನೆ.ಸ್ಥಳಕ್ಕೆ ಹಳಿಯಾಳ ಪೋಲಿಸರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶು … [Read more...] about ದನದ ಕೊಟ್ಟಿಗೆ ಬೆಂಕಿಗಾಹುತಿ , 2 ಎತ್ತು , ಕರು ಸಜೀವ ದಹನ

ಐಜಿಪಿ ಅರುಣ‌‌ ಚಕ್ರವರ್ತಿ ಹಳಿಯಾಳಕ್ಕೆ ಭೇಟಿ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ವಿವಾದಿತ ಸ್ಥಳ ವೀಕ್ಷಣೆ

October 26, 2018 by Yogaraj SK Leave a Comment

IGP Arun chakravarti visit Haliyal

ಹಳಿಯಾಳ:- ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಪ್ರತಿಷ್ಠಾಪಿಸಲಾಗಿರುವ ಹಳಿಯಾಳದ ಕಿಲ್ಲಾ ಪ್ರದೇಶದಲ್ಲಿಯ ವಿವಾದಿತ ಪ್ರದೇಶಕ್ಕೆ ಪಶ್ಚಿಮ ವಲಯ ಐಜಿಪಿ ಅರುಣ ಚಕ್ರವರ್ತಿ ಭೇಟಿ ನೀಡಿ ವೀಕ್ಷಿಸಿದರು. ಗುರುವಾರ ದಾಂಡೇಲಿಗೆ ಆಗಮಿಸಿದ್ದ ಐಜಿಪಿ ಅವರು ಪೋಲಿಸ್ ಠಾಣೆಗಳ ಪ್ರಗತಿಯನ್ನು ಪರೀಶಿಲಿಸಿ ಶುಕ್ರವಾರ ಹಳಿಯಾಳಕ್ಕೆ ಆಗಮಿಸಿ ಭಾರಿ ವಿವಾದಕ್ಕೆ ಕಾರಣವಾಗಿ ನೂರಾರು ಜನರ ಮೇಲೆ ಪ್ರಕರಣ ದಾಖಲಾಗಿರುವ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿರುವ ವಿವಾದಿತ ಸ್ಥಳವನ್ನು … [Read more...] about ಐಜಿಪಿ ಅರುಣ‌‌ ಚಕ್ರವರ್ತಿ ಹಳಿಯಾಳಕ್ಕೆ ಭೇಟಿ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ವಿವಾದಿತ ಸ್ಥಳ ವೀಕ್ಷಣೆ

ಹಳಿಯಾಳ‌‌ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಕನ್ನಡಕ್ಕಿಲ್ಲ‌ ಮಾನ್ಯತೆ – ಕಾರ್ಮಿಕರಿಗಿಲ್ಲ ಭದ್ರತೆ – ಕೆಳೋರಿಲ್ಲ ಕಾರ್ಮಿಕರ ಅರಣ್ಯ ರೋಧನ.

October 26, 2018 by Yogaraj SK Leave a Comment

karmikara pratibhatane

ಹಳಿಯಾಳ:- ಹಳಿಯಾಳದ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಸೇವಾ ಭದ್ರತೆ ಕೂಡ ನೀಡಲಾಗುತ್ತಿಲ್ಲ ಮಾತ್ರವಲ್ಲದೇ ಕನ್ನಡ ಭಾಷೆ ಮಾತನಾಡುವವರನ್ನು ಕಡೆಗಣಿಸಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಗುರುವಾರ ಸಾಯಂಕಾಲ ಈ ಕಾರ್ಖಾನೆಯಲ್ಲಿ ನಡೆದ ಅವಘಡದಲ್ಲಿ ಓರ್ವ ಯುವಕ ಮೃತಪಟ್ಟು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ಯಾರಿ ಕಂಪೆನಿಯಲ್ಲಿ ಪ್ರೋಮೊಟೆಕ್ … [Read more...] about ಹಳಿಯಾಳ‌‌ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಕನ್ನಡಕ್ಕಿಲ್ಲ‌ ಮಾನ್ಯತೆ – ಕಾರ್ಮಿಕರಿಗಿಲ್ಲ ಭದ್ರತೆ – ಕೆಳೋರಿಲ್ಲ ಕಾರ್ಮಿಕರ ಅರಣ್ಯ ರೋಧನ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,794 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar