ಹೊನ್ನಾವರ , “ಸಂಪೂರ್ಣ ಕಲೆ ಎಂದರೆ, ಯಕ್ಷಗಾನ " ಪೌರಾಣಿಕ ಯಕ್ಷಗಾನಗಳಿಂದ ಧರ್ಮ ಶಾಸ್ತ್ರದ ಚಿಂತನೆ ಹಾಗೂ ಅರಿವು ಉಂಟಾಗುತ್ತದೆ.ಶಾಸ್ತ್ರದ ಕಠಿಣವಾದ ವಿಷಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೇಲಸ ಯಕ್ಷಗಾನದಿಂದ ಮಾತ್ರ ಸಾಧ್ಯ. ಎಂದು ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ(ರಿ) ಮತ್ತು ಸಿಲೇಕ್ಟ್ ಫೌಂಡೇಶನ್(ರಿ) ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಯಕ್ಷ ಪೂರ್ಣಿಮೆ 2018ರ ಸಮಾರೋಪ ಸಮಾರಂಭದಲ್ಲಿ - ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ತಮ್ಮ ಆಶಿರ್ವಚನದಲ್ಲಿ … [Read more...] about ಸಂಪೂರ್ಣ ಕಲೆ ಎಂದರೆ, ಯಕ್ಷಗಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.
ಹೊನ್ನಾವರ:ಕಳೆದ 23 ವರ್ಷಗಳಿಂದ ಪ್ರತಿ ವರ್ಷವು ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುತ್ತಾ ಬಂದಿರುವ ಹೊನ್ನಾವರದ ಕನ್ನಡಾಭಿಮಾನಿ ಸಂಘವು ಈ ಬಾರಿಯು 4 ದಿನದ ಕಾಲ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಕನ್ನಡಾಭಿಮಾನಿ ಸಂಘದ ಅಧ್ಯಕ್ಷರಾದ ಸತ್ಯ ಜಾವಗಲ್ ಮಾಧ್ಯಮಗೊಷ್ಟಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಕಾರ್ಯಕ್ರಮದ ಕುರಿತು ವಿವರಿಸಿದರು. ನವೆಂಬರ್ 1 ಕಾರ್ಯಕ್ರಮದ ಉದ್ಘಾಟನೆಯನ್ನು ಭಟ್ಕಳ ಶಾಸಕ ಸುನೀಲ ನಾಯ್ಕ ವಹಿಸಿದರೆ … [Read more...] about ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.
ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಗುತ್ತಿಗೆ ಕಾರ್ಮಿಕ, ಅವಿವಾಹಿತ ಯುವಕನ ದುರ್ಮರಣ ಇನ್ನಿಬ್ಬರಿಗೆ ಗಂಭಿರ ಗಾಯ ಕ್ರೇನ್, ಸುರಕ್ಷತಾ ಕ್ರಮ ಬಳಸದೆ ಇರುವುದೇ ಜೀವ ಬಲಿಪಡೆಯಲು ಕಾರಣ – ಕಾರ್ಮಿಕರ ಆರೋಪ
ಹಳಿಯಾಳ:- ಹಳಿಯಾಳದ ಹುಲ್ಲಟ್ಟಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕರ್ತವ್ಯದಲ್ಲಿದ್ದ ಕಾರ್ಮಿಕನೊರ್ವ ಸುಮಾರು 4 ಟನ್ಗೂ ಹೆಚ್ಚಿನ ಭಾರದ ಇಲೆಕ್ಟ್ರಿಕ್ ಪ್ಯಾನಲ್ ಬೊರ್ಡ ಮೈಮೆಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗುರುವಾರ ಸಾಯಂಕಾಲ ಸಂಭವಿಸಿದೆ. ತಾಲೂಕಿನ ಮುತ್ತಲಮುರಿ ಗ್ರಾಮದ ರಾಘವೇಂದ್ರ ಪರಶುರಾಮ ಗೌಡಾ(26) ಅವಿವಾಹಿತ ಯುವಕನೇ ದುರ್ಘಟನೆಯಲ್ಲಿ ಮೃತಪಟ್ಟ ಯುವಕನಾಗಿದ್ದು ಗುತ್ತಿಗೆ … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಗುತ್ತಿಗೆ ಕಾರ್ಮಿಕ, ಅವಿವಾಹಿತ ಯುವಕನ ದುರ್ಮರಣ ಇನ್ನಿಬ್ಬರಿಗೆ ಗಂಭಿರ ಗಾಯ ಕ್ರೇನ್, ಸುರಕ್ಷತಾ ಕ್ರಮ ಬಳಸದೆ ಇರುವುದೇ ಜೀವ ಬಲಿಪಡೆಯಲು ಕಾರಣ – ಕಾರ್ಮಿಕರ ಆರೋಪ
ರಾಮಾಯಣದ ಮಹತ್ವ ಇಡಿ ಜಗತ್ತಿಗೆ ಸಾರಿದ ಮಹಾನ್ ಕವಿ ಮಹರ್ಷೀ ವಾಲ್ಮೀಕಿ – ಎಸ್ ಎಲ್ ಘೊಟ್ನೇಕರ
ಹಳಿಯಾಳ:- ರಾಮಾಯಣದ ಮಹತ್ವವನ್ನು ಈಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿಯವರಾಗಿದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೇ ಸಮಾಜ ಸುಧಾರಣೆ ಸಾಧ್ಯವೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯಪಟ್ಟರು. ತಾಲೂಕಾಡಳಿತ, ತಾಲೂಕ ಪಂಚಾಯತ, ಪುರಸಭೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲೂಕಿನ ಎಲ್ಲ ಮಹರ್ಷಿ ವಾಲ್ಮೀಕಿ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಮಹರ್ಷಿ … [Read more...] about ರಾಮಾಯಣದ ಮಹತ್ವ ಇಡಿ ಜಗತ್ತಿಗೆ ಸಾರಿದ ಮಹಾನ್ ಕವಿ ಮಹರ್ಷೀ ವಾಲ್ಮೀಕಿ – ಎಸ್ ಎಲ್ ಘೊಟ್ನೇಕರ
ರಾಣಿ ಚೆನ್ನಮ್ಮಳ ದೇಶ ಪ್ರೇಮ, ಸಾಹಸ ಎಲ್ಲರಿಗೂ ಮಾದರಿ – ಎಮ್ಎಲ್ ಸಿ ಎಸ್ ಎಲ್ ಘೊಟ್ನೆಕರ
ಹಳಿಯಾಳ:- ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸ, ಧೈರ್ಯ, ರಾಷ್ಟ್ರ,ದೇಶ ಪ್ರೇಮದ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತ್ಯೋತ್ಸವ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಪ್ರೇಮದ ಕಿಚ್ಚು ಹೊತ್ತಿಸಿದ ಮೊದಲ ಮಹಿಳಾ ಹೋರಾಟಗಾರ್ತಿ ಚೆನ್ನಮ್ಮಳಾಗಿದ್ದು ಅವರು … [Read more...] about ರಾಣಿ ಚೆನ್ನಮ್ಮಳ ದೇಶ ಪ್ರೇಮ, ಸಾಹಸ ಎಲ್ಲರಿಗೂ ಮಾದರಿ – ಎಮ್ಎಲ್ ಸಿ ಎಸ್ ಎಲ್ ಘೊಟ್ನೆಕರ




