• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಂಪೂರ್ಣ ಕಲೆ ಎಂದರೆ, ಯಕ್ಷಗಾನ

October 26, 2018 by Gaju Gokarna Leave a Comment

yakshapoornime samaropa.

ಹೊನ್ನಾವರ , “ಸಂಪೂರ್ಣ ಕಲೆ ಎಂದರೆ, ಯಕ್ಷಗಾನ " ಪೌರಾಣಿಕ ಯಕ್ಷಗಾನಗಳಿಂದ ಧರ್ಮ ಶಾಸ್ತ್ರದ ಚಿಂತನೆ ಹಾಗೂ ಅರಿವು ಉಂಟಾಗುತ್ತದೆ.ಶಾಸ್ತ್ರದ ಕಠಿಣವಾದ ವಿಷಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೇಲಸ ಯಕ್ಷಗಾನದಿಂದ ಮಾತ್ರ ಸಾಧ್ಯ. ಎಂದು ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ(ರಿ) ಮತ್ತು ಸಿಲೇಕ್ಟ್ ಫೌಂಡೇಶನ್(ರಿ) ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಯಕ್ಷ ಪೂರ್ಣಿಮೆ 2018ರ ಸಮಾರೋಪ ಸಮಾರಂಭದಲ್ಲಿ - ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ತಮ್ಮ ಆಶಿರ್ವಚನದಲ್ಲಿ … [Read more...] about ಸಂಪೂರ್ಣ ಕಲೆ ಎಂದರೆ, ಯಕ್ಷಗಾನ

ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.

October 26, 2018 by Vishwanath Shetty Leave a Comment

ಹೊನ್ನಾವರ:ಕಳೆದ 23 ವರ್ಷಗಳಿಂದ ಪ್ರತಿ ವರ್ಷವು ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸುತ್ತಾ ಬಂದಿರುವ ಹೊನ್ನಾವರದ ಕನ್ನಡಾಭಿಮಾನಿ ಸಂಘವು ಈ ಬಾರಿಯು 4 ದಿನದ ಕಾಲ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಕನ್ನಡಾಭಿಮಾನಿ ಸಂಘದ ಅಧ್ಯಕ್ಷರಾದ ಸತ್ಯ ಜಾವಗಲ್ ಮಾಧ್ಯಮಗೊಷ್ಟಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಕಾರ್ಯಕ್ರಮದ ಕುರಿತು ವಿವರಿಸಿದರು. ನವೆಂಬರ್ 1 ಕಾರ್ಯಕ್ರಮದ ಉದ್ಘಾಟನೆಯನ್ನು ಭಟ್ಕಳ ಶಾಸಕ ಸುನೀಲ ನಾಯ್ಕ ವಹಿಸಿದರೆ … [Read more...] about ನವೆಂಬರ್ 1 ರಿಂದ 4ರವರೆಗೆ ಹೊನ್ನಾವರ ಕನ್ನಡ ಅಭಿಮಾನಿ ಸಂಘದಿಂದ ನಡೆಯಲಿದೆ 24 ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ.

ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಗುತ್ತಿಗೆ ಕಾರ್ಮಿಕ, ಅವಿವಾಹಿತ‌ ಯುವಕನ ದುರ್ಮರಣ ಇನ್ನಿಬ್ಬರಿಗೆ ಗಂಭಿರ‌ ಗಾಯ ಕ್ರೇನ್, ಸುರಕ್ಷತಾ ಕ್ರಮ ಬಳಸದೆ ಇರುವುದೇ ಜೀವ ಬಲಿಪಡೆಯಲು ಕಾರಣ – ಕಾರ್ಮಿಕರ ಆರೋಪ

October 26, 2018 by Yogaraj SK Leave a Comment

ಹಳಿಯಾಳ:- ಹಳಿಯಾಳದ ಹುಲ್ಲಟ್ಟಿ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕರ್ತವ್ಯದಲ್ಲಿದ್ದ ಕಾರ್ಮಿಕನೊರ್ವ ಸುಮಾರು 4 ಟನ್‍ಗೂ ಹೆಚ್ಚಿನ ಭಾರದ ಇಲೆಕ್ಟ್ರಿಕ್ ಪ್ಯಾನಲ್ ಬೊರ್ಡ ಮೈಮೆಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗುರುವಾರ ಸಾಯಂಕಾಲ ಸಂಭವಿಸಿದೆ. ತಾಲೂಕಿನ ಮುತ್ತಲಮುರಿ ಗ್ರಾಮದ ರಾಘವೇಂದ್ರ ಪರಶುರಾಮ ಗೌಡಾ(26) ಅವಿವಾಹಿತ ಯುವಕನೇ ದುರ್ಘಟನೆಯಲ್ಲಿ ಮೃತಪಟ್ಟ ಯುವಕನಾಗಿದ್ದು ಗುತ್ತಿಗೆ … [Read more...] about ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ದುರಂತ ಗುತ್ತಿಗೆ ಕಾರ್ಮಿಕ, ಅವಿವಾಹಿತ‌ ಯುವಕನ ದುರ್ಮರಣ ಇನ್ನಿಬ್ಬರಿಗೆ ಗಂಭಿರ‌ ಗಾಯ ಕ್ರೇನ್, ಸುರಕ್ಷತಾ ಕ್ರಮ ಬಳಸದೆ ಇರುವುದೇ ಜೀವ ಬಲಿಪಡೆಯಲು ಕಾರಣ – ಕಾರ್ಮಿಕರ ಆರೋಪ

ರಾಮಾಯಣದ ಮಹತ್ವ ಇಡಿ ಜಗತ್ತಿಗೆ ಸಾರಿದ ಮಹಾನ್‌ ಕವಿ ಮಹರ್ಷೀ ವಾಲ್ಮೀಕಿ – ಎಸ್ ಎಲ್ ಘೊಟ್ನೇಕರ

October 24, 2018 by Yogaraj SK Leave a Comment

Mahrshi valmiki jayanti

ಹಳಿಯಾಳ:- ರಾಮಾಯಣದ ಮಹತ್ವವನ್ನು ಈಡಿ ಜಗತ್ತಿಗೆ ಸಾರಿದ ಮಹಾನ್ ಕವಿ ವಾಲ್ಮೀಕಿಯವರಾಗಿದ್ದು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದರೇ ಸಮಾಜ ಸುಧಾರಣೆ ಸಾಧ್ಯವೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯಪಟ್ಟರು. ತಾಲೂಕಾಡಳಿತ, ತಾಲೂಕ ಪಂಚಾಯತ, ಪುರಸಭೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ತಾಲೂಕಿನ ಎಲ್ಲ ಮಹರ್ಷಿ ವಾಲ್ಮೀಕಿ ಸಂಘಟನೆಗಳ ನೇತೃತ್ವದಲ್ಲಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಮಹರ್ಷಿ … [Read more...] about ರಾಮಾಯಣದ ಮಹತ್ವ ಇಡಿ ಜಗತ್ತಿಗೆ ಸಾರಿದ ಮಹಾನ್‌ ಕವಿ ಮಹರ್ಷೀ ವಾಲ್ಮೀಕಿ – ಎಸ್ ಎಲ್ ಘೊಟ್ನೇಕರ

ರಾಣಿ ಚೆನ್ನಮ್ಮಳ ದೇಶ ಪ್ರೇಮ, ಸಾಹಸ ಎಲ್ಲರಿಗೂ ಮಾದರಿ – ಎಮ್ಎಲ್ ಸಿ ಎಸ್ ಎಲ್ ಘೊಟ್ನೆಕರ

October 24, 2018 by Yogaraj SK Leave a Comment

Chenamma jayanti

ಹಳಿಯಾಳ:- ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸ, ಧೈರ್ಯ, ರಾಷ್ಟ್ರ,ದೇಶ ಪ್ರೇಮದ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತ್ಯೋತ್ಸವ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಪ್ರೇಮದ ಕಿಚ್ಚು ಹೊತ್ತಿಸಿದ ಮೊದಲ ಮಹಿಳಾ ಹೋರಾಟಗಾರ್ತಿ ಚೆನ್ನಮ್ಮಳಾಗಿದ್ದು ಅವರು … [Read more...] about ರಾಣಿ ಚೆನ್ನಮ್ಮಳ ದೇಶ ಪ್ರೇಮ, ಸಾಹಸ ಎಲ್ಲರಿಗೂ ಮಾದರಿ – ಎಮ್ಎಲ್ ಸಿ ಎಸ್ ಎಲ್ ಘೊಟ್ನೆಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,795 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar