• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ;ಡಾ. ಜಿ.ಪಿ.ಪಾಠಣಕರ್

October 24, 2018 by Vishwanath Shetty Leave a Comment

ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ. ಸಮಾಜದ ಅಭಿವೃದ್ದಿಗೆ ಕೇವಲ ಜಯಂತಿಯ ಆಚರಣೆಯಿಂದ ಪ್ರಯೋಜನವಿಲ್ಲ ಆದರೆ ಅವರ ತತ್ವ ಆದರ್ಶಗಳನ್ನು ಇಂದಿನ ಯುವ ಸಮುದಾಯದವರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದು ನಿವೃತ್ತ ಉಪನ್ಯಾಸಕರಾದ ಡಾ. ಜಿ.ಪಿ.ಪಾಠಣಕರ್ ಅಭಿಪ್ರಾಯ ಪಟ್ಟರು. ತಾಲೂಕ ಆಡಳಿತ, ತಾಲೂಕ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಆಚರಣಿಯು ಹೊನ್ನಾವರ ಪಟ್ಟಣ … [Read more...] about ವಾಲ್ಮೀಕಿಯ ನಡೆದ ದಾರಿಯಲ್ಲಿ ಇಂದಿನ ಯುವ ಪಿಳಿಗೆಯು ನಡೆದಾಗ ಸಮಾಜದಲ್ಲಿ ಇನ್ನಷ್ಟು ಬದಲಾವಣೆ ಸಾಧ್ಯ;ಡಾ. ಜಿ.ಪಿ.ಪಾಠಣಕರ್

ದಸರಾ ರಾಜ್ಯಮಟ್ಟದ ಕುಸ್ತಿ ಹಳಿಯಾಳ ಬಿಕೆ ಹಳ್ಳಿ ಗ್ರಾಮದ‌ ಮಹೇಶ ಗೌಡಗೆ ಚಿನ್ನ

October 23, 2018 by Yogaraj SK Leave a Comment

gold medal wins at DASARA sports mysore

ಹಳಿಯಾಳ:- ತಾಲೂಕಿನ ಬಿ.ಕೆ.ಹಳ್ಳಿ ಗ್ರಾಮದ ಕುಸ್ತಿ ಪಟು ಮಹೇಶ ಗೌಡ ಅವರು ಮೈಸೂರಿನಲ್ಲಿ ನಡೆದ ದಸರಾ ರಾಜ್ಯ ಮಟ್ಟದ ಕುಸ್ತಿಯಲ್ಲಿ 63ಕೆ.ಜಿ ವಿಭಾಗದಲ್ಲಿ ಗ್ರೀಕೊರೋಮನ್ ಕುಸ್ತಿಯಲ್ಲಿ ಎದುರಾಳಿಯನ್ನು ಸೋಲಿಸಿ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ. ಪ್ರಸ್ತುತ ಮಹೇಶ ಗೌಡ ಧಾರವಾಡದ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತಿಯನ್ನು ಪಡೆಯುತ್ತಿದ್ದು ಆತನ ಸಾಧನೆಗೆ ಬಿಕೆ ಹಳ್ಳಿ ಗ್ರಾಮಸ್ಥರು ಹಾಗೂ ಕುಟುಂಬದವರು ಅಭಿನಂದನೆ ಸಲ್ಲಿಸಿದ್ದಾರೆ. … [Read more...] about ದಸರಾ ರಾಜ್ಯಮಟ್ಟದ ಕುಸ್ತಿ ಹಳಿಯಾಳ ಬಿಕೆ ಹಳ್ಳಿ ಗ್ರಾಮದ‌ ಮಹೇಶ ಗೌಡಗೆ ಚಿನ್ನ

ಕಾವಲವಾಡ ಗ್ರಾಮದಲ್ಲಿ ವಿಜೃಂಭಣೆಯಿಂದ ಮೊದಲ ಬಾರಿಗೆ ನಡೆದ‌ ದುರ್ಗಾದೌಡ

October 23, 2018 by Yogaraj SK Leave a Comment

kavalwad durga doud

ಹಳಿಯಾಳ: - ತಾಲೂಕಿನ ಗಡಿ ಗ್ರಾಮ ಕಾಲವಾಡದಲ್ಲಿ ಮೊದಲ ಬಾರಿಗೆ ನವರಾತ್ರಿಯ ಪ್ರಯುಕ್ತ ಒಂಬತ್ತು ದಿನಗಳವರೆಗೆ ಧಾರ್ಮಿಕ ನಡಿಗೆ ದುರ್ಗಾ ದೌಡ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಗ್ರಾಮದಲ್ಲಿನ ಪುರಾತನ ಸೋಮಶ್ವೆರ ದೇವಸ್ಥಾನದಿಂದ ಆರಂಭಗೊಳ್ಳುತ್ತಿದ್ದ ದುರ್ಗಾ ದೌಡ ಗ್ರಾಮದಲ್ಲಿನ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜಾ ವಿಧಿಯೊಂದಿಗೆ ಮುಕ್ತಾಯಗೊಳ್ಳುತ್ತಿತ್ತು. ಗ್ರಾಮದಲ್ಲಿ ಮೊದಲ ಬಾರಿಗೆ ದುರ್ಗಾ ದೌಡ ನಡೆಯುತ್ತಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು. ಈ … [Read more...] about ಕಾವಲವಾಡ ಗ್ರಾಮದಲ್ಲಿ ವಿಜೃಂಭಣೆಯಿಂದ ಮೊದಲ ಬಾರಿಗೆ ನಡೆದ‌ ದುರ್ಗಾದೌಡ

ಸ್ಕೌಟ್ ಗೈಡ್ಸ್ ವಯಸ್ಕರ ಸಾಧನೆಯ ಪ್ರಶಸ್ತಿ ಪಡೆದ ಹಳಿಯಾಳದ ಲಿನೆಟ್ ಸೆರಾವೊ

October 23, 2018 by Yogaraj SK Leave a Comment

scout guides award,Lineyt

ಹಳಿಯಾಳ: ಭಾರತ ಸ್ಕೌಟ್ಸ್ ಮತ್ತು ಗೈಡ್ ರಾಜ್ಯ ಸಂಸ್ಥೆ ಕರ್ನಾಟ ಕಅವರು ಸ್ಕೌಟ್ಸ್ ಮತ್ತು ಚಳುವಳಿಯಲ್ಲಿ ಸಕ್ರಿಯವಾಗಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ ವರ್ಡ್ ಅಸೋಸಿಯೇಶನ್ ಆಫ್ ಗರ್ಲ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್ಸ್ ನೀಡುವ ವಯಸ್ಕರ ಸಾಧನೆಯ ಪ್ರಶಸ್ತಿ ಹಾಗೂ ಯುವ ಲೀಡರ್‍ಶಿಪ್ ಕಮಿಷನರ್ ಪ್ರಶಸ್ತಿಯನ್ನು ಪಟ್ಟಣದ ನಿವೃತ್ತ ಪದೋನ್ನತ ಮುಖ್ಯಾಧ್ಯಾಪಕಿ ಲಿನೆಟ್ ಸೆರಾವೊ ಅವರಿಗೆ ಪ್ರಧಾನ ಮಾಡಿದ್ದಾರೆ.ಇತ್ತೀಚೆಗೆ ಬೆಂಗಳೂರಿನ ಜ್ಞಾನಜ್ಯೋತಿ … [Read more...] about ಸ್ಕೌಟ್ ಗೈಡ್ಸ್ ವಯಸ್ಕರ ಸಾಧನೆಯ ಪ್ರಶಸ್ತಿ ಪಡೆದ ಹಳಿಯಾಳದ ಲಿನೆಟ್ ಸೆರಾವೊ

ಗಾಂಧಿಜಿ-150 ನೇ ಅಭಿಯಾನ ರಥ ಹಳಿಯಾಳಕ್ಕೆ

October 22, 2018 by Yogaraj SK Leave a Comment

ಹಳಿಯಾಳ:- ಮಹಾತ್ಮಾ ಗಾಂಧಿಯವರ 150ನೇ ವರ್ಷಾಚರಣೆ ಅಂಗವಾಗಿ ಗಾಂಧಿಜಿ-150 ಅಭಿಯಾನ ರಥ ಸೋಮವಾರ ಹಳಿಯಾಳ ಪಟ್ಟಣಕ್ಕೆ ಆಗಮಿಸಿತು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ ಮೊದಲಾದವರು ಅಭಿಯಾನ ರಥವನ್ನು ಬರಮಾಡಿಕೊಂಡರು. ರಾಜ್ಯದ 30 ಜಿಲ್ಲೆಗಳ ಆಯ್ದ ತಾಲೂಕುಗಳಲ್ಲಿ ಈ ಅಭಿಯಾನ ನಡೆಯುತ್ತಿದ್ದು. ಅಕ್ಟೊಬರ್ 20ರಂದು ಸಾಗರ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರಕ್ಕೆ … [Read more...] about ಗಾಂಧಿಜಿ-150 ನೇ ಅಭಿಯಾನ ರಥ ಹಳಿಯಾಳಕ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,796 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar