https://youtu.be/CvcUcqam1tsಹಳಿಯಾಳ: ಹಳಿಯಾಳದ ಶಿವಪ್ರತಿಷ್ಠಾನ ಹಾಗೂ ದುರ್ಗಾದೌಡ ಸಮಿತಿಯಿಂದ ನಡೆಸಲಾಗುತ್ತಿರುವ ಧಾರ್ಮಿಕ ಕಾರ್ಯರ್ಯಕ್ರಮ “ದುರ್ಗಾದೌಡ-ಧಾರ್ಮಿಕ ನಡಿಗೆ” ಅಭೂತಪೂರ್ವವಾಗಿದ್ದು, ಹೀಗೆ ತನ್ನ ವೈಭವವನ್ನು ಉಳಿಸಿಕೊಂಡು ಮುಂದುವರೆಯಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾರೈಸಿದ್ದಾರೆ.ದಿ.10 ನವರಾತ್ರಿಯ ಆರಂಭದಲ್ಲಿ ಪ್ರಾರಂಭವಾದ ದುರ್ಗಾದೌಡ ಬುಧವಾರ 8ನೇ ದಿನಕ್ಕೆ ಕಾಲಿಟ್ಟಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಶಿವಪ್ರತಿಷ್ಠಾನದ ಕಾರ್ಯ ಶ್ಲಾಘನೀಯ – ದುರ್ಗಾದೌಡ ಧಾರ್ಮಿಕ ಕಾರ್ಯಕ್ರಮದ ಬಗ್ಗೆ ಸಚಿವರಿಂದ ಪ್ರಶಂಸೆ 8 ದಿನ ಪೂರೈಸಿದ ದೌಡ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಷ್ಟೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಾ ವರ್ಗ ಸಂಪನ್ನ
ರಾಷ್ಟೀಯ ಸ್ವಯಂಸೇವಕ ಸಂಘ ಸಿರಸಿ ವಿಭಾಗದ ವತಿಯಿಂದ ಹೊನ್ನಾವರದ ನ್ಯೂ ಇಂಗ್ಲೀಷ್ ಸ್ಕೂಲ್ ಆಂಗ್ಲ ಆಧ್ಯಮ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಾ ವರ್ಗ ತರಬೇತಿಯ ಸಮಾರೋಪ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಪ್ರಮುಖ ಬಿದಿಗಳಲ್ಲಿ ಆಕರ್ಷಕ ಪಥಸಂಚಲನದ ನಂತರ ಶಾಲಾ ಮೈದಾನದಲ್ಲಿ ಎಳೂ ದಿನಗಳ ಕಾಲ ಅಭ್ಯಾಸ ನಡೆಸಿದ ವಿವಿಧ ಪ್ರದರ್ಶನವನ್ನು ಪ್ರಾತ್ಯಕ್ಷಿತೆಯ ಮೂಲಕ ಪ್ರದರ್ಶಿಸಿದರು. ಸ್ವರ್ಣವಲ್ಲಿ ಮಠದ ಆಡಳಿತ ಮಂಡಳಿಯ ಸದಸ್ಯರಾದ ಸೀತರಾಮ ನಾಯ್ಕ ಮಾತನಾಡಿ ಭರತ ಭೂಮಿ … [Read more...] about ರಾಷ್ಟೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಾ ವರ್ಗ ಸಂಪನ್ನ
ತುಳಜಾಭವಾನಿ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ
ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಶ್ರೀ ನವಚಂಡಿ ಹವನ ನಡೆಯಿತು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬ ಸದಸ್ಯರೊಂದಿಗೆ ಹವನದಲ್ಲಿ ಪಾಲ್ಗೊಂಡಿದ್ದರು. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದ್ದು ದಿ.18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದೆ. … [Read more...] about ತುಳಜಾಭವಾನಿ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ
ನ್ಯೂ ಇಂಗ್ಲಿಷ ವಿದ್ಯಾರ್ಥಿಗಳಿಂದ ಶಾರದಾ ಆರಾಧನೆ
ಹೊನ್ನಾವರ ಸ್ಥಳಿಯ ನ್ಯೂ ಇಂಗ್ಲಿಷ ಸ್ಕೂಲ್ ವಿದ್ಯಾರ್ಥಿಗಳು ನವರಾತ್ರಿ ದುರ್ಗಾ ಆರಾಧನೆಯ 8ನೇ ದಿನ ನಿಲಿ ಬಣ್ಣದ ಶಾಲಾ ಸಮವಸ್ತ್ರವನ್ನು ಧರಿಸಿ ವಿದ್ಯಾದೇವಿಯಾದ ಶಾರದೆಯನ್ನು ಆರಾಧಿಸುವದರ ಮೂಲಕ ಸರ್ವರಿಗು ಸನ್ನಮಂಗಲವನ್ನು ಕೊರಿ ದೇವಿಯಲ್ಲಿ ಪ್ರಾರ್ಥಿಸಿದರು. … [Read more...] about ನ್ಯೂ ಇಂಗ್ಲಿಷ ವಿದ್ಯಾರ್ಥಿಗಳಿಂದ ಶಾರದಾ ಆರಾಧನೆ
7 ದಿನ ಪೂರೈಸಿದ ದುರ್ಗಾದೌಡ- ಗುತ್ತಿಗೇರಿ ಗಲ್ಲಿಯಲ್ಲಿ ಪೌರಾಣಿಕ ಲೋಕದ ದರ್ಶನ – ನೂರಕ್ಕೂ ಅಧಿಕ ಮಕ್ಕಳಿಂದ ಸ್ತಬ್ದಚಿತ್ರ,ಛದ್ಮವೇಷ ಪ್ರದರ್ಶನ
ಹಳಿಯಾಳ:ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ನಡೆಯುತ್ತಿರುವ ದುರ್ಗಾದೌಡ 7 ನೇ ದಿವಸ ಪೇಟೆ ಬಸವೇಶ್ವರ ದೇವಸ್ಥಾನದಿಂದ ಅರ್ಬನ್ ಬ್ಯಾಂಕ್ ವೃತ್ತ, ಗಣಪತಿಗಲ್ಲಿ, ಮೇದಾರಗಲ್ಲಿ, ಬಸ್ನಿಲ್ದಾಣ ರಸ್ತೆ, ಗೌಳಿಗಲ್ಲಿ, ತಾನಾಜಿ ಗಲ್ಲಿ ಹಾಗೂ ಗುತ್ತಿಗೇರಿ ಗಲ್ಲಿಯಲ್ಲಿ ಸಾಗಿ ದುರ್ಗಾದೇವಿ ಮಂದಿರಕ್ಕೆ ತಲುಪಿದೆ. ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿ ನೂರಕ್ಕೂ ಅಧಿಕ ಮಕ್ಕಳು ವಿವಿಧ ವೇಷಭೂಷಣ, ಛದ್ಮವೇಷಗಳಲ್ಲಿ ಕಂಗೊಳಿಸಿದರು.. ಗುತ್ತಿಗೇರಿ … [Read more...] about 7 ದಿನ ಪೂರೈಸಿದ ದುರ್ಗಾದೌಡ- ಗುತ್ತಿಗೇರಿ ಗಲ್ಲಿಯಲ್ಲಿ ಪೌರಾಣಿಕ ಲೋಕದ ದರ್ಶನ – ನೂರಕ್ಕೂ ಅಧಿಕ ಮಕ್ಕಳಿಂದ ಸ್ತಬ್ದಚಿತ್ರ,ಛದ್ಮವೇಷ ಪ್ರದರ್ಶನ




