ಹೊನ್ನಾವರ: ಪಟ್ಟಣದ ಎಮ್ಮೆಪೈಲ್ ಬಳಿ ರಸ್ತೆ ಅಪಘಾತ ಸಂಭವಿಸಿ ಉದಯೋನ್ಮುಖ ಕಲಾವಿದೆ ಭರತನಾಟ್ಯ ಶಿಕ್ಷಕಿ ಕಡತೋಕಾದ ಸೌಮ್ಯಾ ಭಟ್ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ಕಡತೋಕಾದಿಂದ ಹೊನ್ನಾವರಕ್ಕೆ ಬರುತ್ತಿರುವಾಗ ಎದುರಿನಿಂದ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ಬಸ್ಗೆ ಡಿಕ್ಕಿ ಹೊಡೆದಿದ್ದು ತಲೆಗೆ ತೀವ್ರವಾಗಿ ಪೆಟ್ಟುಬಿದ್ದವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿಯೇ ಪ್ರಾಣಪಕ್ಷಿ ಹಾರಿ ಹೋಗಿತ್ತು. ಭರತನಾಟ್ಯ ಕಲಾವಿದೆಯಾಗಿ ಅಪಾರ ಅಭಿಮಾನಿ ವೃಂದವನ್ನು … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 16-10-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆ*ಗೋಡಂಬಿ...............900* *ಒಣ ದ್ರಾಕ್ಷಿ................290* *ಬಾದಾಮಿ................795* *ಪಿಸ್ತಾ.....................1780* *ಅಂಜೂರ ..............1110* *ವಾಲ್ ನಟ್............1180* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 16-10-2018
ದಾಖಲೆ ಬರೆಯುತ್ತಿದೆ ಹಳಿಯಾಳದಲ್ಲಿ ನಡೆದಿರುವ ದುರ್ಗಾದೌಡ – ಧಾರ್ಮಿಕತೆಯೊಂದಿಗೆ ಪ್ರತಿಭೆಗಳ ಅನಾವರಣ – 6 ದಿನ ಪೂರೈಸಿದ ದೌಡ
https://youtu.be/53__3mwuqgoಹಳಿಯಾಳ: ದಸರಾ, ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ನಡೆಯುತ್ತಿರುವ ದುರ್ಗಾದೌಡ ಧಾರ್ಮಿಕ ನಡಿಗೆ ಕಾರ್ಯಕ್ರಮ ಸೋಮವಾರ 6 ದಿನ ಪೂರೈಸಿದ್ದು. ತಾಲೂಕಿನ ಚಿಬ್ಬಲಗೇರಿ, ಕಾಳಗಿನಕೊಪ್ಪ, ಮಲವಡಿ, ಕೆಸರೊಳ್ಳಿ, ಹವಗಿ ಗ್ರಾಮಗಳಲ್ಲೂ ದುರ್ಗಾದೌಡ ಪ್ರಾರಂಭವಾಗಿದ್ದು, ದುರ್ಗಾದೌಡ ಧಾರ್ಮಿಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಭಾಗದಲ್ಲೂ ಆಸಕ್ತಿ ಕಂಡು ಬಂದಿದೆ. ಪಟ್ಟಣದಲ್ಲಿ ಸೋಮವಾರ ಸುಭಾಷ ರಸ್ತೆ, ಜವಳಿಗಲ್ಲಿ, ಪಟ್ಟಣದ ಮುಖ್ಯಪೇಟೆ … [Read more...] about ದಾಖಲೆ ಬರೆಯುತ್ತಿದೆ ಹಳಿಯಾಳದಲ್ಲಿ ನಡೆದಿರುವ ದುರ್ಗಾದೌಡ – ಧಾರ್ಮಿಕತೆಯೊಂದಿಗೆ ಪ್ರತಿಭೆಗಳ ಅನಾವರಣ – 6 ದಿನ ಪೂರೈಸಿದ ದೌಡ
ಗ್ರಾಮಾಂತರ ಭಾಗದಲ್ಲೂ ಉತ್ಸಾಹದಿಂದ ನಡೆದಿದೆ ದುರ್ಗಾದೌಡ
ಹಳಿಯಾಳ: ತಾಲೂಕಿನ ಮುರ್ಕವಾಡ ಮತ್ತು ಯಡೋಗಾ ಗ್ರಾಮಗಳಲ್ಲಿ ವಿಜೃಂಭಣೆಯಿಂದ ದುರ್ಗಾದೌಡ ಆಚರಿಸಲಾಗುತ್ತಿದೆ. ಸೋಮವಾತ ೬ ದಿನವನ್ನು ಪೂರೈಸಿರುವ ಧಾರ್ಮಿಕ ನಡಿಗೆ ವಿಶಿಷ್ಟ ಕಾರ್ಯಕ್ರಮಕ್ಕೆ ಗ್ರಾಮಾಂತರ ಭಾಗದಲ್ಲೂ ವ್ಯಾಪಕ ಆಸಕ್ತಿ ಕಾಣಿಸುತ್ತಿದ್ದು.. ಪ್ರತಿದಿನ ಬೆಳಗಿನ ಜಾವ ಗ್ರಾಮಗಳಲ್ಲಿ ಹಳಿಯಾಳ ಪಟ್ಟಣದಲ್ಲಿ ನಡೆದಿರುವ ದುರ್ಗಾದೌಡ ಮಾದರಿಯಲ್ಲೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. … [Read more...] about ಗ್ರಾಮಾಂತರ ಭಾಗದಲ್ಲೂ ಉತ್ಸಾಹದಿಂದ ನಡೆದಿದೆ ದುರ್ಗಾದೌಡ
ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಪ್ರತಿಭಾ ಪುರಸ್ಕಾರ ವಿತರಣೆ
ಹಳಿಯಾಳ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಹಾಗೂ ಉತ್ತೇಜನ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಶಿಷ್ಯವೇತನವನ್ನು ವಿತರಿಸಲಾಗುತ್ತಿದೆ ಎಂದು ಟ್ರಸ್ಟ್ ಧರ್ಮದರ್ಶಿಗಳಾದ ರಾಧಾಬಾಯಿ ಆರ್. ದೇಶಪಾಂಡೆ ಹೇಳಿದರು. ಪಟ್ಟಣದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ್ಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ 2017-18 … [Read more...] about ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಪ್ರತಿಭಾ ಪುರಸ್ಕಾರ ವಿತರಣೆ




