ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ವಿವಿಧ ಸಾಂಸ್ಕøತೀಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದೆ. ದಿ.17 ರಂದು ಶ್ರೀ ನವಚಂಡಿ ಹವನ ದಿ. 18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ಪ್ರತಿಭಾವಂತ ಭರತನಾಟ್ಯ ಕಲಾವಿದೆ ಶಿಕ್ಷಕಿಯಾಗಿದ್ದ ಕಡತೋಕಾ ಜಡ್ಡಿಗದ್ದೆ ಸೌಮ್ಯಾ ದತ್ತಾತ್ರೇಯ ಭಟ್(28) ಸ್ಕೂಟಿಯಲ್ಲಿ ಹೊನ್ನಾವರಕ್ಕೆ ಬರುತ್ತಿದ್ದಾಗ ಎಮ್ಮೆಪೈಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅಸುನೀಗಿದ್ದಾಳೆ … [Read more...] about ಭರತನಾಟ್ಯ ಕಲಾವಿದೆ ಶಿಕ್ಷಕಿ ಸೌಮ್ಯ ಭಟ್ ಅಫಘಾತದಲ್ಲಿ ನಿಧನ ಕಲಾ ಲೋಕಕ್ಕೆ ನಷ್ಟ
ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ವರದಕ್ಷಿಣೆ ಕಿರುಕುಳದ ದೂರು
ಹೊನ್ನಾವರ:ಚಿಕ್ಕನಕೋಡ ಪಂಚಾಯತ ವ್ಯಾಪ್ತಿಯ ಜಂಬೆಬೆಟ್ಟದಲ್ಲಿ ಭವ್ಯಾ ಪ್ರಸನ್ನ ನಾಯ್ಕ ಎಂಬ ನವವಿವಾಹಿತೆಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಮನೆಯ ಕೋಣೆಯಲ್ಲಿ ರವಿವಾರ ಮದ್ಯಾಹ್ನ ಪತ್ತೆಯಾಗಿದ್ದು ಮ್ರತಳ ತಂದೆಯು ಅಳಿಯ ಹಾಗೂ ಮಗಳ ಅತ್ತೆಯ ವಿರುದ್ದ ಹೊನ್ನಾವರ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ನೀಡಿ ಮಗಳನ್ನು ಸಾಯಿಸಿದ್ದಾರೆ ಎಂದು ದೂರುದಾಖಲಿಸಿ ಜಿಲ್ಲಾಧಿಕಾರಿಗಳು ಬರುವ ವರೆಗೂ ಶವ ಎತ್ತಲು ಬಿಡುವುದಿಲ್ಲ ಎಂದು ಪಟ್ಟುಹಿಡಿದ ಪರಿಣಾಮ ತಹಶೀಲ್ದಾರ್, ಸಿ.ಪಿ.ಐ, … [Read more...] about ನವವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ವರದಕ್ಷಿಣೆ ಕಿರುಕುಳದ ದೂರು
ಗೇರುಸೊಪ್ಪಾ ಡ್ಯಾಂ ಆತ್ಮಹತ್ಯೆ ಮಾಡಿಕೊಂಡ ರವಿಯ ಶವ ಕೊನೆಗೂ ಪತ್ತೆ
ಶರಾವತಿ ವಿದ್ಯುದಾಗರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉಪ್ಪೋಣಿಯ ರವಿ ನಾಯ್ಕ ಎಂಬಾತನ ಸೋಮವಾರ ಬೆಳಿಗ್ಗೆ ಮೇಲೆ ಬಂದಿದೆ. ಕರ್ಕಿಯ ರಾಮೇಶ್ವರಕೊಂಬಿಯಲ್ಲಿ ಅಂಗವಿಕಲ ಯುವಕನೋರ್ವ ಕಾಣೆಯಾಗಿದ್ದಾನೆ ಎನ್ನುವ ಪ್ರಕರಣವೂ ದು:ಖಾಂತ್ಯ ಕಂಡಿದ್ದು ಮಾರನೇದಿನ ಹಳದಿಪುರ ಬಳಿ ಶವವಾಗಿ ಪತ್ತೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ಬಹಿರ್ದೆಸೆಗೆ ಹೋದವನು ಕಾಲುಜಾರಿ ಹೊಳೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಪ್ರಕರಣ ದಾಖಲಾಗಿದೆ … [Read more...] about ಗೇರುಸೊಪ್ಪಾ ಡ್ಯಾಂ ಆತ್ಮಹತ್ಯೆ ಮಾಡಿಕೊಂಡ ರವಿಯ ಶವ ಕೊನೆಗೂ ಪತ್ತೆ
ದಿ.ಕುಮಾರ ಪಾಟೀಲ್ ಸ್ಮರಣಾರ್ಥ ಹಳಿಯಾಳದ ಛತ್ರಪತಿ ಶೀವಾಜಿ ಯುವಕ ಮಂಡಳದಿಂದ ಹಳಿಯಾಳದಲ್ಲಿ ಇಂದು ದಾಂಡಿಯಾ ಮುಕಾಬುಲಾ ಸ್ಪರ್ದೆ
ಹಳಿಯಾಳ: ಹಳಿಯಾಳದ ಶ್ರೀ ಕ್ಷತ್ರೀಯ ಶಿವಾಜಿ ಯುವಕ ಮಂಡಳದ ಸದಸ್ಯನಾಗಿದ್ದ ದಿ.ಕುಮಾರ ಪಾಟೀಲ್ ಸವಿ ನೆನಪಿಗಾಗಿ ಮಂಡಳಿಯಿಂದ ದಿ.15ರಂದು ಪಟ್ಟಣದ ಗ್ರಾಮದೇವಿ ವಾಣಿಜ್ಯ ಮಳಿಗೆ(ಎಮ್ಎಲ್ಸಿ) ಕಾರ್ಯಾಲಯ ಎದುರುಗಡೆ “ದಾಂಡಿಯಾ ಮುಕಾಬುಲಾ” ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕ ಹಾಗೂ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ತಿಳಿಸಿದ್ದಾರೆ. ಸೋಮವಾರ ಅಕ್ಟೋಬರ್ 15ರಂದು ಗ್ರಾಮದೇವಿ ವಾಣಿಜ್ಯ ಮಳಿಗೆ(ಎಮ್ಎಲ್ಸಿ) ಕಾರ್ಯಾಲಯ ಎದುರುಗಡೆ ಸಂಜೆ 6 ಗಂಟೆಗೆ ದಾಂಡಿಯಾ … [Read more...] about ದಿ.ಕುಮಾರ ಪಾಟೀಲ್ ಸ್ಮರಣಾರ್ಥ ಹಳಿಯಾಳದ ಛತ್ರಪತಿ ಶೀವಾಜಿ ಯುವಕ ಮಂಡಳದಿಂದ ಹಳಿಯಾಳದಲ್ಲಿ ಇಂದು ದಾಂಡಿಯಾ ಮುಕಾಬುಲಾ ಸ್ಪರ್ದೆ




