https://www.youtube.com/watch?v=MpPwBS_Vsh4&feature=youtu.beಹಳಿಯಾಳ : ಧರ್ಮಜಾಗೃತಿ-ರಾಷ್ಟ್ರ ಪ್ರೇಮದ ಜಾಗರಣೆಗಾಗಿ ಕಳೆದ 7 ವರ್ಷಗಳಿಂದ ನವರಾತ್ರಿ ಉತ್ಸವದ ಸಂದರ್ಭದಲ್ಲಿ 9 ದಿನಗಳ ಕಾಲ ಹಳಿಯಾಳ ಪಟ್ಟಣದಲ್ಲಿ ನಡೆಯುತ್ತಿರುವ ದುರ್ಗಾದೌಡ-ಧಾರ್ಮಿಕ ನಡಿಗೆ ಕಾರ್ಯಕ್ರಮದಿಂದ ಪ್ರೇರÀಣೆಗೊಂಡ ಕೆಲವು ಪ್ರಮುಖ ಗ್ರಾಮಗಳ ಜನರು, ತಮ್ಮ ಹಳ್ಳಿಗಳಲ್ಲೂ ದುರ್ಗಾದೌಡ ಪ್ರಾರಂಭಿಸಿದ್ದು ಶ್ರದ್ಧಾ-ಭಕ್ತಿ ಹಾಗೂ ವಿಜೃಂಭಣೆಯಿಂದ ದೌಡ … [Read more...] about ಹಳಿಯಾಳ ತಾಲೂಕಿನ ಗ್ರಾಮಗಳಿಗೂ ವಿಸ್ತರಿಸಿದ ದುರ್ಗಾದೌಡ ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮ. ೫ನೇ ದಿನ ಪೂರೈಸಿದ ದೌಡ ಪ್ರತಿದಿನ ಹೆಚ್ಚುತ್ತಿದೆ ಶ್ರದ್ದಾಳುಗಳ ಸಂಖ್ಯೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನ್ಯಾ.ಸದಾಶೀವ ವರದಿ ಜಾರಿಗೆ ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ( ಚಂದ್ರಕಾಂತ ಕಾದ್ರೋಳ್ಳಿ ಬಣ) ಆಗ್ರಹ ರಾಜ್ಯ ಸರ್ಕಾರಕ್ಕೆ ಮನವಿ ರವಾನೆ
ಹಳಿಯಾಳ: ನ್ಯಾಯಮೂರ್ತಿ ಎಜೆ ಸದಾಶೀವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಸದಾಶೀವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಅ.2ರಿಂದ ಆರಂಭಗೊಂಡಿರುವ ಹೋರಾಟ ಬೆಂಬಲಿಸಿ ಪಟ್ಟಣದಲ್ಲಿ ಸಂಘಟನೆ ನೇತೃತ್ವದಲ್ಲಿ ತಾಲೂಕಿನ ದಲಿತ ಮುಖಂಡರು, ಕಾರ್ಯಕರ್ತರು ಪ್ರತಿಭಟನಾ ಮೇರವಣಿಗೆ ಮೂಲಕ ಮಿನಿ … [Read more...] about ನ್ಯಾ.ಸದಾಶೀವ ವರದಿ ಜಾರಿಗೆ ರಾಜ್ಯ ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ( ಚಂದ್ರಕಾಂತ ಕಾದ್ರೋಳ್ಳಿ ಬಣ) ಆಗ್ರಹ ರಾಜ್ಯ ಸರ್ಕಾರಕ್ಕೆ ಮನವಿ ರವಾನೆ
ಶ್ರೀ ತುಳಜಾಭವಾನಿ ಹಾಗೂ ಪರಿವಾರ ದೇವಸ್ಥಾನಗಳಲ್ಲಿ ನವರಾತ್ರಿ ವೈಭವ- ವಿಶೇಷ ಪೂಜೆ ಪುನಸ್ಕಾರ
ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ಹಾಗೂ ಇತರ ಪರಿವಾರ ಮಂದಿರಗಳಲ್ಲಿ ನವರಾತ್ರಿ ಉತ್ಸವವು ದಿ.10 ರಿಂದ ಪ್ರಾರಂಭವಾಗಿದ್ದು ಸಕಲ ಧಾರ್ಮಿಕ ವಿಧಿ ವಿಧಾಗಳೊಂದಿಗೆ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ದಿ.18 ವರೆಗೆ ಶೃದ್ದಾಭಕ್ತಿಯಿಂದ ಆಚರಿಸಲಾಗುತ್ತಿದೆ. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ಪ್ರಾರಂಭಿಸಲಾಗಿದ್ದು ಪ್ರತಿದಿನ ವಿವಿಧ ಪೂಜೆಗಳು ದಿ.17 ರಂದು ಶ್ರೀ ನವಚಂಡಿ ಹವನ ದಿ. 18 ರಂದು ಗುರುವಾರ ಅಶ್ವಿಜ … [Read more...] about ಶ್ರೀ ತುಳಜಾಭವಾನಿ ಹಾಗೂ ಪರಿವಾರ ದೇವಸ್ಥಾನಗಳಲ್ಲಿ ನವರಾತ್ರಿ ವೈಭವ- ವಿಶೇಷ ಪೂಜೆ ಪುನಸ್ಕಾರ
4 ನೇ ದಿನ ಪೂರೈಸಿದ ದುರ್ಗಾದೌಡ ಭಾನುವಾರ ಪಟ್ಟಣದ ಕಸಬಾಗಲ್ಲಿಯಿಂದ ಪ್ರಾರಂಭವಾಗಲಿದೆ ದೌಡ..ಭಾರಿ ಜನಸಾಗರ ಭಾಗಿ
ಹಳಿಯಾಳ: ದಸರಾ, ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ನಡೆಯುತ್ತಿರುವ ದುರ್ಗಾದೌಡ ಧಾರ್ಮಿಕ ನಡಿಗೆ ವಿಶಿಷ್ಠ ಕಾರ್ಯಕ್ರಮ 4ನೇ ದಿನ ಪೂರೈಸಿದ್ದು. ಭಾನುವಾರ 5ನೇ ದಿನಕ್ಕೆ ಕಾಲಿಡಲಿದ್ದು, ಪಟ್ಟಣದ ಕಸಬಾ ಗಲ್ಲಿಯ ಮಾರುತಿ ದೇವಸ್ಥಾನದಿಂದ ದುರ್ಗಾದೌಡ ಆರಂಭವಾಗಲಿದೆ. ಶನಿವಾರ ನಡೆದ ದುರ್ಗಾದೌಡನಲ್ಲಿ ಕಸಬಾಗಲ್ಲಿ, ಹೊಸುರುಗಲ್ಲಿ, ಚೌಕಿಮಠ ಸುತ್ತಲ ಬಡಾವಣೆಗಳಲ್ಲಿ ಕೇಸರಿಮಯ ವಾತಾವರಣ ಸೃಷ್ಠಿಯಾಗಿತ್ತು. ಅಲ್ಲದೇ ಭವ್ಯ ತಳಿರು ತೊರಣಗಳು, ಭಗವಾ ಧ್ವಜಗಳಿಂದ ಹಾಗೂ … [Read more...] about 4 ನೇ ದಿನ ಪೂರೈಸಿದ ದುರ್ಗಾದೌಡ ಭಾನುವಾರ ಪಟ್ಟಣದ ಕಸಬಾಗಲ್ಲಿಯಿಂದ ಪ್ರಾರಂಭವಾಗಲಿದೆ ದೌಡ..ಭಾರಿ ಜನಸಾಗರ ಭಾಗಿ
ಮಕ್ಕಳಿಗೆ ಖುಷಿ ನೀಡಿದ ಸಾಕ್ಷಿ ಬಳಗದ ರಜೆ ಶಿಬಿರ
ಹೊನ್ನಾವರ: ತಾಲೂಕಿನ ಗುಡ್ಡೇಬಾಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಕ್ಷಿ ಶಿಕ್ಷಕರ ಬಳಗದ ವತಿಯಿಂದ ನಡೆದ ‘ಚಿಲುಮೆ’ ರಜೆ ಶಿಬಿರವು ಮಕ್ಕಳಿಗೆ ಬೇರೆ ಬೇರೆ ಚಟುವಟಿಕೆಗಳ ಮೂಲಕ ಖುಷಿಯ ಅನುಭವ ನೀಡಿತು. ಎರಡು ದಿನಗಳ ಕಾಲ ನಡೆದ ಶಿಬಿರದಲ್ಲಿ ಮಕ್ಕಳು ಚಿತ್ರಕಲೆ, ಪೇಪರ್ ಕ್ರಾಪ್ಟ್, ಹಾಡು, ಅಭಿನಯ, ಆಟಗಳ ಮೂಲಕ ತರಗತಿಯ ಕಲಿಕೆಗೆ ಹೊರತಾದ ಮುಕ್ತವಾದ ವಾತಾವರಣದಲ್ಲಿ ಖುಷಿಯಿಂದ ಪಾಲ್ಗೊಂಡರು. ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿರವರು … [Read more...] about ಮಕ್ಕಳಿಗೆ ಖುಷಿ ನೀಡಿದ ಸಾಕ್ಷಿ ಬಳಗದ ರಜೆ ಶಿಬಿರ




