ಗದಗ ಜಿಲ್ಲಾ ಪಂಚಾಯತನಲ್ಲಿ ಇ-ಪಂಚಾಯತ ಯೋಜನೆಯಡಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಹುದ್ದೆಗಳ ಹೆಸರು : ಸಹಾಯಕ ಜಿಲ್ಲಾ ಯೋಜನೆ ವ್ಯವಸ್ಥಾಪಕಒಟ್ಟು ಹುದ್ದೆಗಳು : ತಿಳಿಸಿಲ್ಲಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು … [Read more...] about ಜಿಲ್ಲಾ ಪಂಚಾಯತ್ ನೇಮಕಾತಿ 2022
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪೆಟ್ರೋಲ್ ಬಂಕ್ನಿಂದ 41 ಸಾವಿರ ರೂ. ಎಗರಿಸಿದ ಕಳ್ಳ!!
ಸಿದ್ದಾಪುರ: ಇಲ್ಲಿನ ನಿಸರ್ಗ ಪೆಟ್ರೋಲ್ ಬಂಕ್ನಲ್ಲಿ ಭಾನುವಾರ ಸಂಜೆ ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಸಿಬ್ಬಂದಿಗಳನ್ನು ಯಾಮಾರಿಸಿ ರೂ .41 ಸಾವಿರ ನಗದು ಲಪಟಾಯಿಸಿಕೊಂಡು ಹೋದ ಘಟನೆ ನಡೆದಿದೆ.ಇಂಗ್ಲಿಷ್ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯು ವಿದ್ಯಾವಂತ ಮತ್ತು ಇದೆ ಸುಸಂಸ್ಕೃತನಂತೆ ವರ್ತಿಸುತ್ತಿದ್ದ. ಪಂಪ ಅಟೆಂಡರ್ನ ಆತ್ಮೀಯವಾಗಿ ವರ್ತಿಸಿ ಅವನ ಡ್ರಾವರ್ನಿಂದ ಕೆಲವಷ್ಟು ಹಣ ಎತ್ತಿದ್ದಾನೆ. ಆನಂತರ … [Read more...] about ಪೆಟ್ರೋಲ್ ಬಂಕ್ನಿಂದ 41 ಸಾವಿರ ರೂ. ಎಗರಿಸಿದ ಕಳ್ಳ!!
ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ: ಸಚಿವ ಅಶೋಕ
ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆ ಗಲ್ಲಿಗಳ ಸಾರ್ವಜನಿಕ ಗಜಾನನೋತ್ಸವಕ್ಕೆ ಈ ಬಾರಿ ಯಾವುದೇ ನಿರ್ಬಂಧ ಇಲ್ಲ ಎಂದು ಸರ್ಕಾರ ಹೇಳಿದೆ.ಕೊರೊನಾ ಸಾಂಕ್ರಾಮಿಕ ಪಿಡುಗಿನ ಕಾರಣಕ್ಕೆ ಎರಡು ವರ್ಷಗಳಿಂದ ವಿಧಿಸಿದ್ದ ನಿರ್ಬಂಧವನ್ನು ಈ ಬಾರಿ ತೆರವುಗೊಳಿಸಿದ್ದು, ಕೊರೊನಾ ಪೂರ್ವದಲ್ಲಿದ್ದ ಹಾಗೆ ವೈಭವದಿಂದ ಗಣೇಶೋತ್ಸವ ಆಚರಿಸಲು ಸರ್ಕಾರ ಅಸ್ತು ಎಂದಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆಗೆ ಚರ್ಚಿಸಿದ … [Read more...] about ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲ: ಸಚಿವ ಅಶೋಕ
ಕರಾವಳಿಗೆ ಶಾಕಿಂಗ್ ನ್ಯೂಸ್.. ಅರಬ್ಬೀ ಸಮುದ್ರದಲ್ಲಿ ಎದ್ದಿದೆ ಭಾರೀ ತೂಫಾನ್
ಕಲಬೆರಕೆ ಎಣ್ಣೆ: ಕ್ರಮದ ಎಚ್ಚರಿಕೆ
ಕಾರವಾರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕರವು ಜನತೆಗೆ ದೇಶದಾದ್ಯಂತ ಗುಣಮಟ್ಟದ ಆಹಾರವು ದೊರಕಬೇಕೆಂಬ ಉದ್ದೇಶವನ್ನು ಹೊಂದಿದೆ. ಬೇರೆ ಬೇರೆ ಕಡೆಗಳಲ್ಲಿ ಕಲಬೆರಕೆ ಅಡುಗೆ ಎಣ್ಣೆ ಹಾಗೂ ಅಗ್ಮಾರ್ಕ್ ಲೈಸನ್ಸ್ ಪಡೇಯದೇ ಮಿಶ್ರಣ ಎಣ್ಣೆ (Blended Oil) ಗಳನ್ನು ಮಾರಾಟ ಮಾಡಲಾಗುತ್ತಿದೆ.ಆಹಾರ ಸುರಕ್ಷತೆ ಮತ್ತು ಗುಣಮಟ್ಟ ರೆಗ್ಯೂಲೇಷನ್ ರಂತೆ ಅಲ್ಲಲ್ಲಿ ಕೆಲವೊಂದು ಪ್ರಕರಣಗಳು ಕೂಡ ದಾಖಲಾಗಿದ್ದು, ತ್ರೈಮಾಸಿಕ ಸರ್ವೇಕ್ಷಣಾ ಹಾಗೂ … [Read more...] about ಕಲಬೆರಕೆ ಎಣ್ಣೆ: ಕ್ರಮದ ಎಚ್ಚರಿಕೆ


