ಹಳಿಯಾಳ : ಹಲವು ಅಹಿತಕರ ಘಟನೆ ನಡೆದ ಬಳಿಕ ಹಾಗೂ ಸಂಘಟನೆಗಳು, ಸಾರ್ವಜನೀಕರ ಆಕ್ರೋಶಕ್ಕೆ ಒಳಗಾದ ಹಳಿಯಾಳ ಪುರಸಭೆಯವರು ರಸ್ತೆಯ ಮೇಲೆ ಎಲ್ಲೆಂದರಲ್ಲಿ ಮಲಗಿ ಸುಗಮ ಸಂಚಾರಕ್ಕೆ ಸಂಚಕಾರ ತಂದೊಡುತ್ತಿದ್ದ ಬಿಡಾಡಿ ದನಗಳನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆ ನಡೆಸಿದರು. ಕಳೆದ 2 ತಿಂಗಳ ಹಿಂದೆ ಬಿಡಾಡಿ ದನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಗಂಭೀರ ಗಾಯಗೊಂಡು ಈವರೆಗೆ ಚೇತರಿಕೆ ಕಾಣದೆ ಲಕ್ಷಾಂತರ ರೂ. ಹಣ ಆಸ್ಪತ್ರೆಗೆ ಸುರಿಯುತ್ತಿರುವ ಘಟನೆ ನಡೆದಿದೆ … [Read more...] about ಸಾರ್ವಜನಿಕರು-ಸಂಘಟನೆಗಳ ಆಕ್ರೋಶ ಹಳಿಯಾಳ ಪುರಸಭೆಯಿಂದ ಕಾರ್ಯಾಚರಣೆ ಬಿಡಾಡಿ ದನಗಳ ವಶಕ್ಕೆ. ಗೋಶಾಲೆಗೆ ಹಸ್ತಾಂತರಿಸುವಂತೆ ಸಾರ್ವಜನಿಕರ ಆಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ ಬಸ್ ನಿಲ್ದಾಣ ರಸ್ತೆಯಲ್ಲಿ ಬೃಹತ್ ಮರಗಳ ಮಾರಹೊಮ ಮರ ಕಡಿದು 10 ದಿನ ಕಳೆದರು ಮರದ ತುಂಡು ಸಾಗಿಸದೆ ಸಾರ್ವಜನಿಕರಿಗೆ ತೊಂದರೆ ಜನತೆ ಆಕ್ರೋಶ
ಹಳಿಯಾಳ : ಪಟ್ಟಣದ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಬೃಹತ್ ಮರಗಳನ್ನು ನೆಲಕ್ಕುರುಳಿಸಿರುವ ಅರಣ್ಯ ಇಲಾಖೆಯವರು 10 ದಿನಗಳೇ ಕಳೆದರು ಆ ಮರದ ತುಂಡುಗಳನ್ನು ಸಾಗಿಸದೆ ಇರುವುದು ಸಾರ್ವಜನೀಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾನವ ಅಭಿವೃದ್ದಿಯ ಹೆಸರಿನಲ್ಲಿ ಪರಿಸರ ನಾಶ ಮಾಡುತ್ತಿರುವುದು ಅದರಿಂದ ಪ್ರಕೃತೀಯ ವಿಕೋಪಕ್ಕೆ ಗುರಿಯಾಗುತ್ತಿರುವ ಘಟನೆಗಳನ್ನು ನಾವು ಕೇಳುತ್ತಲೇ ಇದ್ದೇವೆ. ಅಲ್ಲದೇ ಪರಿಸರ ನಾಶ ಮಾಡಬೇಡಿ ಮರಗಿಡಗಳನ್ನು ಬೆಳೆಸಿ ಎಂದು ಹೇಳುವ ಅರಣ್ಯ ಇಲಾಖೆ … [Read more...] about ಹಳಿಯಾಳ ಬಸ್ ನಿಲ್ದಾಣ ರಸ್ತೆಯಲ್ಲಿ ಬೃಹತ್ ಮರಗಳ ಮಾರಹೊಮ ಮರ ಕಡಿದು 10 ದಿನ ಕಳೆದರು ಮರದ ತುಂಡು ಸಾಗಿಸದೆ ಸಾರ್ವಜನಿಕರಿಗೆ ತೊಂದರೆ ಜನತೆ ಆಕ್ರೋಶ
ಸದೃಡವಾದಆರೋಗ್ಯಕ್ಕೆ ಸುದರ್ಶನಕ್ರಿಯೆ :ಡಾ|| ಮಹಾಂತೇಶ ಶಿರೂರ
ಹಳಿಯಾಳ :ಸದೃಡವಾದಆರೋಗ್ಯಕ್ಕೆ ಸುದರ್ಶನಕ್ರಿಯಾಯೋಗತುಂಬಾ ಸಹಾಯಕ, ಇಂದಿನ ಯಾಂತ್ರಿಕ ಬದುಕಿನಲ್ಲಿದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ನಾವು ಯೋಗದಕಡೆಗೆ ಸಾಗಬೇಕಾಗಿದೆ. ಇಡೀಜಗತ್ತುಇಂದುಯೋಗದಕಡೆ ಹೆಜ್ಜೆ ಹಾಕುತ್ತಿದೆ.ಅಶಾಂತಿಯ ಬದುಕಿನಲ್ಲಿಆನಂದವನ್ನುಅನುಭವಿಸಲು “ಆನಂದಅನುಭೂತಿ ” ಶಿಬಿರ ತುಂಬಾ ಸಹಕಾರಿಯಾಗಿದೆ. ಎಂದು ಹೈದರಾಬಾದಿನ ಕೃಷಿ ವಿಸ್ತರಣಾಕೇಂದ್ರದಡೆಪ್ಯೂಡಿಡೈರೆಕ್ಟ್ರ್ಯುವ ವಿಜ್ಞಾನಿ ಡಾ||ಮಹಾಂತೆಶ ಶಿರೂರ ಶಿಬಿರಾರ್ಥಿಗಳಿಗೆ ಕರೆ ನೀಡಿದರು. ಅವರು … [Read more...] about ಸದೃಡವಾದಆರೋಗ್ಯಕ್ಕೆ ಸುದರ್ಶನಕ್ರಿಯೆ :ಡಾ|| ಮಹಾಂತೇಶ ಶಿರೂರ
ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾಹಿತಿ.
ಹೊನ್ನಾವರ : ತಾಲೂಕಿನ ಮಾವಿನಕುರ್ವಾ ಗ್ರಾಮದ ಜಾಗೃತಾ ಶಕ್ತಿ ಕೇಂದ್ರ ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಬುಧವಾರ 10 ರಿಂದ 24 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.ಬುಧವಾರ ಪ್ರಾತಃ ಕಾಲದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಘಟಸ್ಥಾಪನೆ ಕಾರ್ಯಕ್ರಮ ಪೂರ್ವಜರ ಪದ್ದತಿಯಂತೆÉ ದೇವಸ್ಥಾನದ ಬಾಷ್ಯ ಕುಟುಂಬದ ರಂಗ ಭಟ್ಟರ ಮನೆತನದ ವೇದಮೂರ್ತಿ ಶ್ರೀ ಭಾಸ್ಕರ ಭಟ್ ಇವರು ಶರಾವತಿ ನದಿ ತಟದಲ್ಲಿ ಯಮುನಾ … [Read more...] about ಶ್ರೀ ನವದುರ್ಗಾ ದೇವಿಯ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮಾಹಿತಿ.
ವಿದ್ಯಾರ್ಥಿಗಳಿಗೆ ದಸರಾ ಸ್ಪೆಷಲ್ ಕ್ಲಾಸ್
ಹೊನ್ನಾವರ: ತಾಲೂಕಿನ ಸರಕಾರಿ ಪ್ರೌಢಶಾಲೆ ಮಂಕಿ ಯಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ದಸರಾ ವಿಶೇಷ 25 ದಿನಗಳ ಬೋಧನಾ ಕಾರ್ಯಕ್ರಮವಾದ “ ವಿಶ್ವಾಸ ಕಿರಣ “ ವನ್ನು ತಾಲೂಕಾ ಪಂಚಯತಿ ಕಾರ್ಯನಿರ್ವಾಹಕ ಆಧಿಕಾರಿ ಸುರೇಶ ನಾಯ್ಕ ಇವರು ಉದ್ಘಾಟಿಸಿದರು. ನಂತರ ಮಾತನಾಡಿ ವಿದ್ಯಾರ್ಥಿಗಳಿಗೆ ಸರಕಾರದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಗೆ ಪರೀಕ್ಷೆಯನ್ನು ಎದುರಿಸಲು ಆತ್ಮವಿಶ್ವಾಸ ಹೆಚ್ಚಿಸಲಿದೆ. ಗಣಿತ ವಿಜ್ಞಾನ & ಇಂಗ್ಲೀಷೆ ವಿಷಯಗಳಲ್ಲಿ ಕಲಿಕಾಂಶಗಳ ಪರಿಕಲ್ಪನೆಯನ್ನು … [Read more...] about ವಿದ್ಯಾರ್ಥಿಗಳಿಗೆ ದಸರಾ ಸ್ಪೆಷಲ್ ಕ್ಲಾಸ್




