ಹಳಿಯಾಳ: ದಸರಾ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ಘಟಸ್ಥಾಪನೆಯ ದಿನದಿಂದ 9 ದಿನಗಳ ಕಾಲ ಪಕ್ಕದ ಮಹಾರಾಷ್ಟ್ರ ರಾಜ್ಯ ಹಾಗೂ ಕರ್ನಾಟಕ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ವಿಜೃಂಭಣೆಯಿಂದ ನಡೆಯುವ ವಿಶಿಷ್ಠ ಕಾರ್ಯಕ್ರಮ “ದುರ್ಗಾದೌಡ” ಧಾರ್ಮಿಕ ಕಾರ್ಯಕ್ರಮಕ್ಕೆ ಹಳಿಯಾಳವು ಮನಸೋತಿದ್ದು ಇದೀಗ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದಿ.10ರಿಂದ ತಾಲೂಕಿನಲ್ಲಿ ಪ್ರಾರಂಭವಾಗುತ್ತಿರುವ ದುರ್ಗಾದೌಡಗೆ ಕ್ಷಣಗಣನೆ ಆರಂಭವಾಗಿದೆ. ಹಿನ್ನೆಲೆ:- ಮೂಲತಃ … [Read more...] about ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ ದೌಡ..
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಿ.10 ಹಳಿಯಾಳದ ಗಣೇಶ ದೇವಸ್ಥಾನದಿಂದ ದುರ್ಗಾದೌಡಕ್ಕೆ ಚಾಲನೆ- 9 ದಿನಗಳ ಕಾರ್ಯಕ್ರಮದ ಮಾಹಿತಿ.
ಹಳಿಯಾಳ: ಧರ್ಮ ರಕ್ಷಣೆಯ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ 9 ದಿನಗಳ ಕಾಲ ನಡೆಯುವ ದುರ್ಗಾದೌಡ ಧಾರ್ಮಿಕ ನಡಿಗೆ ಬುಧವಾರ ದಿ.10ರಂದು ಶ್ರೀ ಗಣೇಶ ಕಲ್ಯಾಣ ಮಂಟಪದಿಂದ ಆರಂಭವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಶ್ರೀ ಗಣೇಶ ದೇವಸ್ಥಾನದಲ್ಲಿ ದಿ.10ರಂದು ಬೆಳಿಗ್ಗೆ 5.30 ಗಂಟೆಗೆ ಭಗವಾ ಧ್ವಜ ಹಾಗೂ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ದುರ್ಗಾದೌಡಗೆ ಚಾಲನೆ ನೀಡಲಾಗುವುದು ಅಲ್ಲಿಂದ ಪೋಲಿಸ್ … [Read more...] about ದಿ.10 ಹಳಿಯಾಳದ ಗಣೇಶ ದೇವಸ್ಥಾನದಿಂದ ದುರ್ಗಾದೌಡಕ್ಕೆ ಚಾಲನೆ- 9 ದಿನಗಳ ಕಾರ್ಯಕ್ರಮದ ಮಾಹಿತಿ.
ದುರ್ಗಾದೌಡ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಬೈಕ್ ರ್ಯಾಲಿ
ಹಳಿಯಾಳ: ಧರ್ಮ ರಕ್ಷಣೆಯ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ಕಾಲ ನಡೆಯುವ ದುರ್ಗಾದೌಡ ಧಾರ್ಮಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ಹಳಿಯಾಳದಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ವಿಜೃಂಭಣೆಯಿಂದ ನಡೆಯಲಿರುವ ದುರ್ಗಾದೌಡ ಅಂಗವಾಗಿ ಹಿಂದೂ ಸಮಾಜ ಬಾಂಧವರು, ವಿವಿಧ ಹಿಂದೂ ಸಂಘಟನೆಯವರು ನೂರಾರು ಸಂಖ್ಯೆಯ ಬೈಕ್ಗಳಲ್ಲಿ ಆಗಮಿಸಿದ ಮಹಿಳೆಯರು, ಯುವತಿಯರು ಹಾಗೂ ಯುವಕರು ಭಗವಾ ಧ್ವಜಗಳೊಂದಿಗೆ ಶ್ರೀ ಗಣೇಶ ದೇವಸ್ಥಾನದ ಎದುರು ಸೇರಿ … [Read more...] about ದುರ್ಗಾದೌಡ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಬೈಕ್ ರ್ಯಾಲಿ
ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ
ಹೊನ್ನಾವರ ;ಮರಳು ಗಣೆಗಾರಿಕೆ ನಿಷೇಧವಾಗಿ 3 ರಿಂದ 4 ತಿಂಗಳು ಕಳೆದಿದೆ. ಅತ್ತ ಉದ್ಯೋಗವು ಇಲ್ಲ ಇತ್ತ ಕಟ್ಟಡ ಸೇರಿದಂತೆ ಗೃಹಬಳಕೆಗೆ ಮರಳು ಸಿಗದೇ ಪರದಾಡುತ್ತಿದ್ದಾರೆ. ಇದನ್ನು 1 ತಿಂಗಳೊಳಗೆ ಸರಿ ಪಡಿಸದಿದ್ದರೆ ಮುಂದಿನದಿನದಲ್ಲಿ ಉಗ್ರಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಕರವೇ ತಾಲೂಕ ಅಧ್ಯಕ್ಷ ಉದಯರಾಜ … [Read more...] about ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ
ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್ಎಸ್ ನಕುಲ್ ಅವರಿಗೆ ಮನವಿ
ಹೊನ್ನಾವರ ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ತಾಲೂಕಿನ ಮಾವಿನಕುರ್ವಾ ಗ್ರಾಮದ ಸಿ ಆರ್ ಝಡ್ ವ್ಯಾಪ್ತಿಯ ಸಾಂಪ್ರದಾಯಿಕ ಮರಳು ಕಸುಬುದಾರರ ಹಿತರಕ್ಷಣಾ ಸಮಿತಿ ಜಿಲ್ಲಾಧಿಕಾರಿ ಎಸ್ಎಸ್ ನಕುಲ್ ಅವರಿಗೆ ಮನವಿ ನೀಡಿ ಆಗ್ರಹಿಸಿದೆ. ಸಿ ಆರ್ ಝಡ್ ವ್ಯಾಪ್ತಿಯ ಹೊರಗಿನ ಹಾಗೂ ಹೊರ ರಾಜ್ಯದ ಕಾರ್ಮಿಕರನ್ನು ಮರಳು … [Read more...] about ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್ಎಸ್ ನಕುಲ್ ಅವರಿಗೆ ಮನವಿ


