• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ‌ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು‌ ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ‌ ದೌಡ..

October 9, 2018 by Yogaraj SK Leave a Comment

DURGA DOUD haliyal ,2018

 ಹಳಿಯಾಳ: ದಸರಾ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ಘಟಸ್ಥಾಪನೆಯ ದಿನದಿಂದ 9 ದಿನಗಳ ಕಾಲ ಪಕ್ಕದ ಮಹಾರಾಷ್ಟ್ರ ರಾಜ್ಯ ಹಾಗೂ ಕರ್ನಾಟಕ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ವಿಜೃಂಭಣೆಯಿಂದ ನಡೆಯುವ ವಿಶಿಷ್ಠ ಕಾರ್ಯಕ್ರಮ “ದುರ್ಗಾದೌಡ” ಧಾರ್ಮಿಕ ಕಾರ್ಯಕ್ರಮಕ್ಕೆ ಹಳಿಯಾಳವು ಮನಸೋತಿದ್ದು ಇದೀಗ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದಿ.10ರಿಂದ ತಾಲೂಕಿನಲ್ಲಿ ಪ್ರಾರಂಭವಾಗುತ್ತಿರುವ ದುರ್ಗಾದೌಡಗೆ ಕ್ಷಣಗಣನೆ ಆರಂಭವಾಗಿದೆ. ಹಿನ್ನೆಲೆ:- ಮೂಲತಃ … [Read more...] about ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ‌ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು‌ ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ‌ ದೌಡ..

ದಿ.10 ಹಳಿಯಾಳದ ಗಣೇಶ‌‌ ದೇವಸ್ಥಾನದಿಂದ ದುರ್ಗಾದೌಡಕ್ಕೆ ಚಾಲನೆ- 9 ದಿನಗಳ ಕಾರ್ಯಕ್ರಮದ ಮಾಹಿತಿ.

October 9, 2018 by Yogaraj SK Leave a Comment

ಹಳಿಯಾಳ: ಧರ್ಮ ರಕ್ಷಣೆಯ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ 9 ದಿನಗಳ ಕಾಲ ನಡೆಯುವ ದುರ್ಗಾದೌಡ ಧಾರ್ಮಿಕ ನಡಿಗೆ ಬುಧವಾರ ದಿ.10ರಂದು ಶ್ರೀ ಗಣೇಶ ಕಲ್ಯಾಣ ಮಂಟಪದಿಂದ ಆರಂಭವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಶ್ರೀ ಗಣೇಶ ದೇವಸ್ಥಾನದಲ್ಲಿ ದಿ.10ರಂದು ಬೆಳಿಗ್ಗೆ 5.30 ಗಂಟೆಗೆ ಭಗವಾ ಧ್ವಜ ಹಾಗೂ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ದುರ್ಗಾದೌಡಗೆ ಚಾಲನೆ ನೀಡಲಾಗುವುದು ಅಲ್ಲಿಂದ ಪೋಲಿಸ್ … [Read more...] about ದಿ.10 ಹಳಿಯಾಳದ ಗಣೇಶ‌‌ ದೇವಸ್ಥಾನದಿಂದ ದುರ್ಗಾದೌಡಕ್ಕೆ ಚಾಲನೆ- 9 ದಿನಗಳ ಕಾರ್ಯಕ್ರಮದ ಮಾಹಿತಿ.

ದುರ್ಗಾದೌಡ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಬೈಕ್‌‌ ರ್ಯಾಲಿ

October 9, 2018 by Yogaraj SK Leave a Comment

DUrga doud 2018 bike rally

ಹಳಿಯಾಳ: ಧರ್ಮ ರಕ್ಷಣೆಯ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ಕಾಲ ನಡೆಯುವ ದುರ್ಗಾದೌಡ ಧಾರ್ಮಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ಹಳಿಯಾಳದಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ವಿಜೃಂಭಣೆಯಿಂದ ನಡೆಯಲಿರುವ ದುರ್ಗಾದೌಡ ಅಂಗವಾಗಿ ಹಿಂದೂ ಸಮಾಜ ಬಾಂಧವರು, ವಿವಿಧ ಹಿಂದೂ ಸಂಘಟನೆಯವರು ನೂರಾರು ಸಂಖ್ಯೆಯ ಬೈಕ್‍ಗಳಲ್ಲಿ ಆಗಮಿಸಿದ ಮಹಿಳೆಯರು, ಯುವತಿಯರು ಹಾಗೂ ಯುವಕರು ಭಗವಾ ಧ್ವಜಗಳೊಂದಿಗೆ ಶ್ರೀ ಗಣೇಶ ದೇವಸ್ಥಾನದ ಎದುರು ಸೇರಿ … [Read more...] about ದುರ್ಗಾದೌಡ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಬೈಕ್‌‌ ರ್ಯಾಲಿ

ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ

October 9, 2018 by Vishwanath Shetty Leave a Comment

ಹೊನ್ನಾವರ ;ಮರಳು ಗಣೆಗಾರಿಕೆ ನಿಷೇಧವಾಗಿ 3 ರಿಂದ 4 ತಿಂಗಳು ಕಳೆದಿದೆ. ಅತ್ತ ಉದ್ಯೋಗವು ಇಲ್ಲ ಇತ್ತ ಕಟ್ಟಡ ಸೇರಿದಂತೆ ಗೃಹಬಳಕೆಗೆ ಮರಳು ಸಿಗದೇ ಪರದಾಡುತ್ತಿದ್ದಾರೆ. ಇದನ್ನು 1 ತಿಂಗಳೊಳಗೆ ಸರಿ ಪಡಿಸದಿದ್ದರೆ ಮುಂದಿನದಿನದಲ್ಲಿ ಉಗ್ರಹೋರಾಟ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ನಂತರ ಮಾಧ್ಯಮದವರೊಂದಿಗೆ ಕರವೇ ತಾಲೂಕ ಅಧ್ಯಕ್ಷ ಉದಯರಾಜ … [Read more...] about ಮರಳು ಸಮಸ್ಯೆ ಹೊನ್ನಾವರದಲ್ಲಿ ಕಾಡುತ್ತಿದೆ ಸಾಂಪ್ರದಾಯಿಕ ಮೀನುಗಾರಿಕೆಗೆ ನಿಷೇಧ ಹೇರಿದ್ದು ೪ ತಿಂಗಳಾದರೂ ಬಗೆಹರಿದಿಲ್ಲ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಕರವೇ ಇಂದ ಸಲ್ಲಿಕೆಯಾಯಿತು ಮನವಿ

ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ಅವರಿಗೆ ಮನವಿ

October 9, 2018 by Gaju Gokarna Leave a Comment

ಹೊನ್ನಾವರ ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ತಾಲೂಕಿನ ಮಾವಿನಕುರ್ವಾ ಗ್ರಾಮದ ಸಿ ಆರ್ ಝಡ್ ವ್ಯಾಪ್ತಿಯ ಸಾಂಪ್ರದಾಯಿಕ ಮರಳು ಕಸುಬುದಾರರ ಹಿತರಕ್ಷಣಾ ಸಮಿತಿ ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ಅವರಿಗೆ ಮನವಿ ನೀಡಿ ಆಗ್ರಹಿಸಿದೆ. ಸಿ ಆರ್ ಝಡ್ ವ್ಯಾಪ್ತಿಯ ಹೊರಗಿನ ಹಾಗೂ ಹೊರ ರಾಜ್ಯದ ಕಾರ್ಮಿಕರನ್ನು ಮರಳು … [Read more...] about ಶರಾವತಿ ನದಿಯಲ್ಲಿಯ ಮರಳು ಸಂಗ್ರಹಿಸುವ ಪರವಾನಿಗೆಯನ್ನು ಸಿ ಆರ್ ಝಡ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾಂಪ್ರದಾಯಿಕ ಮರಳು ಕಸುಬುದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಸ್‍ಎಸ್ ನಕುಲ್ ಅವರಿಗೆ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,797 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar