ಹಳಿಯಾಳದ ವನಶ್ರೀ ವೃತ್ತದಲ್ಲಿ ಸೋಮವಾರ ಸಾಯಂಕಾಲ ಘಟನೆ ಹಳಿಯಾಳ ಧರ್ಮಸ್ಥಳ ಬಸ್ ಹಾಯ್ದು ಆಕಳ ಕರುವಿನ ಕಾಲಿಗೆ ಗಂಭೀರ. ಗಾಯ.. ಮಾನವೀಯತೆ ಮೆರೆದ ಸಾರ್ವಜನಿಕರು ಹಳಿಯಾಳದ ಪಶು ಆಸ್ಪತ್ರೆಗೆ ಗಾಯಗೊಂಡ ಕರುವನ್ನು ಒಯ್ದು ಚಿಕಿತ್ಸೆ ಕೊಡಿಸಿದ ಜನರು..ಪುರಸಭೆ ವಿರುದ್ದ ಜನರ ಆಕ್ರೋಶ .. ಹಾದಿ-ಬೀದಿ- ಮುಖ್ಯ ರಸ್ತೆಗಳಲ್ಲಿ ಓಡಾಡುತ್ತಿರುವ ಹಾಗೂ ಪ್ರಮುಖವಾಗಿ ರಸ್ತೆಗಳಲ್ಲಿ ಮಲಗಿ ಸಂಚಾರಕ್ಕೆ ಅಡ್ಡಿ ಮಾಡುತ್ತಿರುವ ಬಿಡಾಡಿ ದನಗಳ ಬಗ್ಗೆ ಕ್ರಮ ಕೈಗೊಳ್ಳದ … [Read more...] about ಆಕಳ ಕರುವಿನ ಮೇಲೆ ಬಸ್ ಹಾಯ್ದು ಕಾಲಿಗೆ ಗಂಭೀರ ಗಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಿರಿ ಬಿ.ಎಸ್.ಡಬ್ಲು ಕಾಲೇಜಿನ ಗ್ರಾಮೀಣ ತರಬೇತಿ ಶಿಬಿರ ಸಮಾರೊಪ
ಹೊನ್ನಾವರ:ಸಮಾಜಕ್ಕೆ ತನ್ನಿಂದಾಗುವ ಸೇವೆಯನ್ನು ಮಾಡಲು ಸದಾ ಕಾಲ ಸಿದ್ದರಿರುವ ವಿದ್ಯಾರ್ಥಿ ಸಮುದಾಯವೆಂದರೆ ಬಿ.ಎಸ್.ಡಬ್ಲು ವಿದ್ಯಾರ್ಥಿಗಳು. ಇವರು ಮುಂದಿನ ದಿನದಲ್ಲಿ ಉಜ್ವಲ ಭಾರತವನ್ನು ನಿರ್ಮಿಣಕ್ಕೆ ಮುನ್ನುಡಿ ಬರೆಯವರರು ಎಂದು ಜಿಲ್ಲಾ ಪಂಚಾಯತ ಸದಸ್ಯೆ ಶ್ರೀ ಕಲಾ ಶಾಸ್ತ್ರಿ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ತಾಲೂಕಿನ ನಗರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಅರೇಅಂಗಡಿ ಸಿರಿ ಬಿಎಸ್.ಡಬ್ಲು ಕಾಲೇಜಿನ ಗ್ರಾಮೀಣ ಸಮಾಜ ಕಾರ್ಯ ತರಬೇತಿ … [Read more...] about ಸಿರಿ ಬಿ.ಎಸ್.ಡಬ್ಲು ಕಾಲೇಜಿನ ಗ್ರಾಮೀಣ ತರಬೇತಿ ಶಿಬಿರ ಸಮಾರೊಪ
ನನ್ನೇ ಪ್ರಿತ್ಸೇ ಎಂದು ಕಿರುಕುಳ ನೀಡಿದವನಿಗೆ ಕೊನೆಗೂ ಶೀಕ್ಷೆ ವಿಧಿಸಿ ತೀರ್ಪು ನೀಡಿದ ಹಳಿಯಾಳ ನ್ಯಾಯಾಲಯ
ಹಳಿಯಾಳ : ಪ್ರೀತ್ಸೆ ಎಂದು ಪ್ರತಿದಿನ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿಗೆ ಹಳಿಯಾಳ ನ್ಯಾಯಾಲಯವು 7 ತಿಂಗಳ ಸಾಧಾ ಶಿಕ್ಷೆ ಹಾಗೂ 2300 ರೂ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದೆ. ದಾಂಡೇಲಿಯ ಹಾಲಮಡ್ಡಿ ಗ್ರಾಮದ ಸೋಮನಿಂಗ ಬರಮಣಗಿ ಹಲಗೇಕರ ಶಿಕ್ಷೆಗೆ ಒಳಗಾದ ಆರೋಪಿಯಾಗಿದ್ದಾನೆ. ಆರೋಪಿಯು ಅದೇ ಗ್ರಾಮದ ಯುವತಿಯನ್ನು ಪ್ರೀತಿಸು ಎಂದು ಪಿಡಿಸುತ್ತಿದ್ದನು ಅಲ್ಲದೇ ಅವಳಿಗೆ ಅನವಶ್ಯಕ ಕಿರುಕುಳ ನೀಡುವುದು, ಹಿಂಬಾಲಿಸುವುದು ಮತ್ತು ಚಲನವಲನಗಳ ಮೇಲೆ ನಿಗಾವಹಿಸುವುದನ್ನು … [Read more...] about ನನ್ನೇ ಪ್ರಿತ್ಸೇ ಎಂದು ಕಿರುಕುಳ ನೀಡಿದವನಿಗೆ ಕೊನೆಗೂ ಶೀಕ್ಷೆ ವಿಧಿಸಿ ತೀರ್ಪು ನೀಡಿದ ಹಳಿಯಾಳ ನ್ಯಾಯಾಲಯ
ಶರಾವತಿ ನದಿಯಲ್ಲಿ ವ್ಯಕ್ತಿ ಶವ ಪತ್ತೆ
ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಇಡಗುಂಜಿ ಸಮೀಪ ಶರಾವತಿ ನದಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಶನಿವಾರ ಮುಂಜಾನೆ 7.30 ರ ಸುಮಾರಿಗೆ ಶರಾವತಿ ನದಿಯಲ್ಲಿ ವ್ಯಕ್ತಿಯೊಬ್ಬನ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮಂಕಿ ಠಾಣೆಗೆ ಸುದ್ದಿಮುಟ್ಟಿಸಿದಾಗ ತಕ್ಷಣ ಸ್ಥಳಕ್ಕಾಗಮಿಸಿದ ಪಿ.ಎಸ್.ಐ ಕುಮಾರಿ ನೀತು ಗುಡೆ ಹಾಗೂ ಸಿಬ್ಬಂದಿಗಳು ದೋಣಿಯವರ ಸಹಾಯದಿಂದ ಶವವನ್ನು ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಮೃತಪಟ್ಟವನನ್ನು ಹಾವೇರಿ … [Read more...] about ಶರಾವತಿ ನದಿಯಲ್ಲಿ ವ್ಯಕ್ತಿ ಶವ ಪತ್ತೆ
ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಹಳಿಯಾಳದ ಗುತ್ತಿಗೇರಿ ಕೆರೆಯ ಸ್ವಚ್ಚತಾ ಕಾರ್ಯ ಸಾರ್ವಜನೀಕರಿಂದ ವ್ಯಾಪಕ ಪ್ರಶಂಸೆ – ಹಳಿಯಾಳದಲ್ಲಿ ಉತ್ಸಾಹದಿಂದ ನಡೆದಿದೆ ಸ್ವಚ್ಛ ಭಾರತ ಕಾಯಕ.
ಹಳಿಯಾಳ:- ಪಟ್ಟಣದ ಅಂಚಿನ ಹಳಿಯಾಳ-ಬೆಳಗಾವಿ ರಸ್ತೆಯ ಹೊರಗಿನ ಗುತ್ತಿಗೇರಿಯಲ್ಲಿರುವ “ಗುತ್ತೀಗೇರಿ” ಕೆರೆಯನ್ನು ಸ್ವಚ್ಚ ಮಾಡುವ ಕಾಯಕದಲ್ಲಿ ತಾಲೂಕಾಡಳಿತದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ತೊಡಗಿದ್ದು ಸಾರ್ವಜನೀಕರ ಶ್ಲಾಘನೆಗೆ ಪಾತ್ರವಾಗಿದೆ. ಜಯ ಕರ್ನಾಟಕ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ಪಾತ್ರ ಪ್ರಮುಖವಾಗಿದ್ದು ಇವರೊಂದಿಗೆ ಕಂದಾಯ ಇಲಾಖೆ, ಶಿಕ್ಷಕರ ಸಂಘ, ಲಾಯನ್ಸ್ ಕ್ಲಬ್ ಸಂಸ್ಥೆ ಇತರ ಕೆಲವರು ಕೈ ಜೊಡಿಸಿ ಕೆರೆಯ ಸುತ್ತಲು ಸ್ವಚ್ಚತೆ … [Read more...] about ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಹಳಿಯಾಳದ ಗುತ್ತಿಗೇರಿ ಕೆರೆಯ ಸ್ವಚ್ಚತಾ ಕಾರ್ಯ ಸಾರ್ವಜನೀಕರಿಂದ ವ್ಯಾಪಕ ಪ್ರಶಂಸೆ – ಹಳಿಯಾಳದಲ್ಲಿ ಉತ್ಸಾಹದಿಂದ ನಡೆದಿದೆ ಸ್ವಚ್ಛ ಭಾರತ ಕಾಯಕ.



