ಹಳಿಯಾಳ :- ಹಳಿಯಾಳದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕಾರ್ಮೆಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ತಹಶೀಲ್ದಾರ ವಿದ್ಯಾಧರ ಗುಳಗುಳಿ ಉದ್ಘಾಟಿಸಿ ವಿದ್ಯಾರ್ಥಿಗಳು ಶಿಬಿರಗಳ ಸದುಪಯೋಗ ಪಡೆಯುವಂತೆ ಕರೆ ನೀಡಿದರು. ಸ್ಕಂದ ಹಾಗೂ ಅಲೀಮಕೋ ಸಂಸ್ಥೆಯ ನುರಿತ ತಜ್ಞ ವೈದ್ಯರು ಪಾಲ್ಗೊಂಡು ಮಕ್ಕಳನ್ನು ತಪಾಸಣೆ ಮಾಡಿ ಅಗತ್ಯ ಸಲಕರಣೆಗಳ ಬಗ್ಗೆ ಶಿಫಾರಸ್ಸು … [Read more...] about ಹಳಿಯಾಳದ ಕಾರ್ಮೇಲ್ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ವಿದ್ಯಾರ್ಥಿಗಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯಿಂದ ದತ್ತು ಪಡೆದ ಗ್ರಾಮಗಳಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ
ಹಳಿಯಾಳ:- ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿಯಿಂದ ದತ್ತು ಪಡೆದ ಗ್ರಾಮಗಳಾದ ದೊಡ್ಡಕೊಪ್ಪ ಹಾಗೂ ಬಂಟರಗಾಳಿಯಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ, ಶ್ರೀಗ್ರಾಮದೇವಿ ಗ್ರಾಮಾಭಿವೃದ್ಧಿ ಸಮಿತಿ ದೊಡ್ಡಕೊಪ್ಪ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಯೋಗದಲ್ಲಿ ಸ್ವಚ್ಛ ಗ್ರಾಮ ಅಭಿಯಾನ ಯಶಸ್ವಿಯಾಗಿ ನಡೆಸಿದರು. ಸ್ವಚ್ಛತಾ ಗ್ರಾಮ ಅಭಿಯಾನದಲ್ಲಿ ಗುಡಿಗುಂಡಾರಗಳು, ಚರ್ಚ, ಶಾಲೆ, ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಲಾಯಿತು. ದೊಡ್ಡಕೊಪ್ಪ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯಿಂದ ದತ್ತು ಪಡೆದ ಗ್ರಾಮಗಳಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ
ಚತುಷ್ಪದ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ಮನವಿ
ಹೊನ್ನಾವರ : ಪಟ್ಟಣದಲ್ಲಿ ಹಾದು ಹೋಗುವ ಚತುಷ್ಪದ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ಜಾಗೃತ ಹೊನ್ನಾವರ ಸಂಘಟನೆಯೊಂದಿಗೆ ತಾಲೂಕಿನ ವಿವಿಧ ಸಂಘಟನೆಗಳು ಉಪವಿಭಾಗಾಧಿಕಾರಿ ಸಾಜೀದ್ ಅಹ್ಮದ್ ಮುಲ್ಲಾರವರಿಗೆ ಸಂಘದ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ ಮನವಿ ನೀಡಿತು. ಹಿರಿಯ ಅಧಿಕಾರಿಗಳ ಜೊತೆಗೆ ಭೇಟಿ ಮಾಡಿಸುವ ಭರವಸೆ ನೀಡಿದ ಉಪವಿಭಾಗಾಧಿಕಾರಿಗಳು ಪ.ಪಂ. ಸಭಾಭವನದಲ್ಲಿ ಜಿಲ್ಲಾ ಅಪರ ಅಧಿಕಾರಿಗಳೊಂದಿಗೆ ಚರ್ಚಿಸಲು ಅವಕಾಶ ನೀಡಿದರು. ಈ ಸಂದರ್ಭದಲ್ಲಿ ಅಪರ … [Read more...] about ಚತುಷ್ಪದ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ಮನವಿ
ಹಗಲು ಹೊತ್ತಿನಲ್ಲಿ ಬೀಗ ಮುರಿದು ಕಳ್ಳತನ ಪ್ರಯತ್ನ;ಆರೋಪಿಗೆ 3 ವರ್ಷ ಶಿಕ್ಷೆ 10 ಸಾವಿರ ದಂಡ
ಹೊನ್ನಾವರ: ನಗರದ ಬಾಂದೇಹಳ್ಳದ ಪ್ರಕಾಶ ಸಾಂತೋಲಿನ್ ಡಿಸೋಜಾ ಎನ್ನುವವರ ಮನೆಯ ಬೀಗವನ್ನು ಹಗಲು ಹೊತ್ತಿನಲ್ಲಿ ಮುರಿದು ಮನೆಯಲ್ಲಿದ್ದ ಚಿನ್ನದ ಸರ ಮತ್ತು 35 ಸಾವಿರ ನಗದು ಹಣವನ್ನು ಕದ್ದೊಯ್ಯಲು ಪ್ರಯತ್ನಿಸಿದ ಹುಬ್ಬಳ್ಳಿಯ ವಿದ್ಯಾನಗರದ ಸಂಜಯ ದಿವಾಕರ ಜಿರಲಿ ಎಂಬಾತನಿಗೆ ಮೂರು ವರ್ಷ ಶಿಕ್ಷೆ 10 ಸಾವಿರ ದಂಡ ವಿಧಿಸಿ ಹೊನ್ನಾವರ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ತೀರ್ಪು ನೀಡಿದ್ದಾರೆ. ಪ್ರಕರಣದ ವಿವರ: ಆರೋಪಿ ಸಂಜಯ ದಿವಾಕರ … [Read more...] about ಹಗಲು ಹೊತ್ತಿನಲ್ಲಿ ಬೀಗ ಮುರಿದು ಕಳ್ಳತನ ಪ್ರಯತ್ನ;ಆರೋಪಿಗೆ 3 ವರ್ಷ ಶಿಕ್ಷೆ 10 ಸಾವಿರ ದಂಡ
ಕವಿವಿ ಯುವಜನೋತ್ಸವ:ಎಸ್.ಡಿ.ಎಂ.ಕಾಲೇಜ್ ಚಾಂಪಿಯನ್
ಹೊನ್ನಾವರ: sÁರವಾಡದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಕಾಲೇಜು ಯುವಜನೋತ್ಸವದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಒಟ್ಟೂ 8 ಪದಕಗಳನ್ನು ಗೆಲ್ಲುವ ಮೂಲಕ ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜ್ ಜನರಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪ್ರಶಸ್ತಿ ವಿತರಣಾ ಕಾರ್ಯಕ್ರಮ ವಿವಿಯಲ್ಲಿ ನಡೆಯಿತು.ವಿವಿಧ ಸ್ಪರ್ಧೆಗಳು ಹಾಗೂ ವಿಜೇತ ವಿದ್ಯಾರ್ಥಿಗಳ ಹೆಸರು ಇಂತಿದೆ 1.ಶಾಸ್ತ್ರೀಯ ಗಾಯನ ಸೊಲೊ-ಸಂಗೀತಾ ನಾಯ್ಕ(ಪ್ರಥಮ) 2.ಕೊಲಾಜ್-ಅನಿತಾ … [Read more...] about ಕವಿವಿ ಯುವಜನೋತ್ಸವ:ಎಸ್.ಡಿ.ಎಂ.ಕಾಲೇಜ್ ಚಾಂಪಿಯನ್


