ಹಳಿಯಾಳ : ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ರಾತ್ರೋರಾತ್ರಿ ಮಹಾನ ಪುರುಷ ಶಿವಾಜಿ ಮೂರ್ತಿಯನ್ನು ಸ್ಥಾಪನೆ ಮಾಡಿದ್ದು ಕಾನೂನಿನ ಸ್ಪಷ್ಟ ಉಲ್ಲಂಘಟನೆಯಾಗಿದೆ. ಕಾನೂನು ಚೌಕಟ್ಟಿನಲ್ಲಿ ಶಿವಾಜಿ ಮೂರ್ತಿ ಸ್ಥಾಪನೆಗೆ ಜಿಲ್ಲಾಡಳಿತ, ಪೋಲಿಸ್, ಕಂದಾಯ ಮತ್ತು ಪುರಸಭೆಯ ಇಲಾಖೆಯ ಸಹಮತವಿದೆ. ಅಲ್ಲದೇ ಜನರ ಭಾವನೆಗಳಿಗೆ ನಾವು ಗೌರವ ನೀಡುತ್ತೇವೆ. ಆದರೆ ಕಾನೂನು ಉಲ್ಲಂಘನೆ ಮಾಡುವುದು ಅಪರಾಧವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್ … [Read more...] about ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪರ್ಯಾಯ ಅಟೋರಿಕ್ಷಾ ನಿಲ್ದಾಣ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೊನ್ನಾವರ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಮನವಿ
ಹೊನ್ನಾವರ;ಚತುಷ್ಪಥ ಕಾಮಗಾರಿಯಿಂದಾಗಿ ಪಟ್ಟಣದಲ್ಲಿ ಈಗಿರುವ ರಿಕ್ಷಾ ನಿಲ್ದಾಣಗಳು ನೆಲೆಕಳೆದುಕೊಳ್ಳಲಿದ್ದು ಪರ್ಯಾಯ ರಿಕ್ಷಾ ನಿಲ್ದಾಣವನ್ನು ಕಲ್ಪಿಸುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ರಿಕ್ಷಾ ಚಾಲಕರು ಮಾಲಕರ ಸಂಘದ ಅಧ್ಯಕ್ಷ ಶಿವರಾಜ ಮೇಸ್ತ ನೇತ್ರತ್ವದಲ್ಲಿ ಮನವಿ ಸಲ್ಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾಸರಕೋಡ ಹಿರೇಮಠ ಆಟೋ ನಿಲ್ದಾಣ, ಶರಾವತಿ ಸರ್ಕಲ್ ನಿಲ್ದಾಣ, ಕಾಮತ ಹೊಟೇಲ್ ಆಟೋರಿಕ್ಷಾ ನಿಲ್ದಾಣ, ಹೈವೇ ಆಟೋ ನಿಲ್ದಾಣ ಇದೆ … [Read more...] about ಪರ್ಯಾಯ ಅಟೋರಿಕ್ಷಾ ನಿಲ್ದಾಣ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೊನ್ನಾವರ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಮನವಿ
ಫ್ರೌಡಶಾಲಾ ಹಿಂದಿ ಶಿಕ್ಷಕರ ರಾಜ್ಯ ಸಮಾವೇಶ -ಶಿಕ್ಷಕರಿಗೆ ಸನ್ಮಾನ
ಹೊನ್ನಾವರ , ಕಾರವಾರದಲ್ಲಿ ನಡೆದ ರಾಜ್ಯಮಟ್ಟದ ಹಿಂದಿ ಭಾಷಾ ಶಿಕ್ಷಕರ ಸಮಾವೇಶ ಜರುಗಿತು. ಜಿಲ್ಲೆಯ ಮೂವರು ಶಿಕ್ಷಕರಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಕ್ಕೆ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಸುರೇಶ ತಾಂಡೇಲರಿಗೆ ಪಿಎಚ್ಡಿ ಸಾಧನೆಗಾಗಿ, ಉಮೇಶ ಭಟ್ ಕುಮಟಾ ಇವರಿಗೆ ರಾಜ್ಯಮಟ್ಟದ ಹಿಂದಿ ಭಾಷಾ ಸಂಪನ್ಮೂಲ ವ್ಯಕ್ತಿ ಆಗಿರುವುದರಿಂದ ಮತ್ತು ರಾಜು ನಾಯ್ಕ ಕುಮಟಾ ಇವರು ಸ್ಕೌಟ್ ಮೂಲಕ 8 ವಿವಿಧ ದೇಶಗಳನ್ನು ಸಂದರ್ಶಿಸಿ ಅಲ್ಲಿಯ ಸಂಸ್ಕ್ರತಿಯನ್ನು ಅಧ್ಯಯನ … [Read more...] about ಫ್ರೌಡಶಾಲಾ ಹಿಂದಿ ಶಿಕ್ಷಕರ ರಾಜ್ಯ ಸಮಾವೇಶ -ಶಿಕ್ಷಕರಿಗೆ ಸನ್ಮಾನ
ಸೇಂಟ್ ಥೋಮಸ್ –ರವೀಂದ್ರ ಸ್ಮರಣೆ
“ಜೀವನದ ಸಣ್ಣ ಸಣ್ಣ ಅನುಭವಗಳನ್ನು ಅಖಂಡವಾಗಿ ನೋಡಿ ಶಾಶ್ವತ ಆನಂದದ ರಸಲೋಕ ಕಟ್ಟಿಕೊಟ್ಟು ಪ್ರಕೃತಿಯಲ್ಲಿ ದೈವತ್ವವನ್ನು ತೋರಿಸಿದವರು ರವೀಂದ್ರನಾಥ ಠಾಗೋರರು. ಪ್ರಾಚೀನತೆ ಆಧುನಿಕತೆಯನ್ನು ಸಮತೋಲಿತವಾಗಿ ರೂಡಿಸಿಕೊಂಡು ಗೀತಾಂಜಲಿಯಂತಹ ಕೃತಿ ರಚಿಸಿ ಭಾರತದ ಸಾಹಿತ್ಯ ಶಕ್ತಿ ಜಗತ್ತಿಗೆ ತೋರಿಸಿಕೊಟ್ಟವರು. ಸಾಹಿತ್ಯಕ್ಕೆ ನೊಬೆಲ್ ಪುರಸ್ಕಾರವನ್ನು ದೊರಕಿಸಿಕೊಟ್ಟು ಭಾರತದ ಕೀರ್ತಿಯನ್ನು ಬೆಳಗಿದರು”ಎಂದು ಡಾ:ಸುರೇಶ ತಾಂಡೇಲ ತಿಳಿಸಿದರು. ಅವರು ಸೇಂಟ್ ಥಾಮಸ್ … [Read more...] about ಸೇಂಟ್ ಥೋಮಸ್ –ರವೀಂದ್ರ ಸ್ಮರಣೆ
ಸ್ವಚ್ಚಭಾರತ –ಗೇರುಸೊಪ್ಪಾ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಶ್ರಮದಾನ
ಹೊನ್ನಾವರ , ಗಾಂಧಿ ಜಯಂತಿಯ ನಿಮಿತ್ತ ಸ್ವಚ್ಚ ಭಾರತ ಪಕೋಡಾ ಕಾರ್ಯಕ್ರಮದ ಸಪ್ತಾಹದ ಅಂಗವಾಗಿ ಸರಕಾರಿ ಫ್ರೌಢಶಾಲೆ ಗೇರುಸೊಪ್ಪಾದ ಸೇವಾದಳ ಹಾಗೂ ಸ್ಕೌಟ್ ವಿದ್ಯಾರ್ಥಿಗಳು ಗೇರುಸೊಪ್ಪಾದ ವಿವಿಧ ಬೀದಿಗಳನ್ನು ಹೊಂಡಗಳನ್ನು ಮುಚ್ಚಿ ಸರಿಪಡಿಸಿದರು ಮತ್ತು ಬಂಗಾರಮಕ್ಕಿ ಬಸ್ ಸ್ಟ್ಯಾಂಡಿನಿಂದ ಆರಂಭಿಸಿ ಪೇಟೆಯಲ್ಲಿರುವ ಟೆಂಪೋಚಾಲಕರ ಕಛೇರಿಯವರೆಗೆ ಬೀದಿಯ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳನ್ನು, ಚೀಲಗಳನ್ನು ಸಂಗ್ರಹಿಸಿದರು ಹಾಗೂ ಪಾರ್ಥೇನಿಯಂ ಗಿಡಗಳನ್ನು … [Read more...] about ಸ್ವಚ್ಚಭಾರತ –ಗೇರುಸೊಪ್ಪಾ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಶ್ರಮದಾನ




