“ ಹೊನ್ನಾವರ . ಗೇರುಸೊಪ್ಪಾ ವಲಯ ಮಟ್ಟದ ಫ್ರೌಢಶಾಲೆಗಳ ಕ್ರೀಡಾಕೂಟದಲ್ಲಿ ಸರಕಾರಿ ಫ್ರೌಡಶಾಲೆ ಗೇರುಸೊಪ್ಪಾ ಚಾಂಪಿಯನ್ ಆಗಿದ್ದು ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದೆ. ಹುಡುಗರ ಖೋ ಖೋ, ಕಬಡ್ಡಿಯಲ್ಲಿ ರನ್ನರ್ ಅಪ್, ಹೆಣ್ಣು ಮಕ್ಕಳ ಥ್ರೋಬಾಲ್, 4 x 100 ರೀಲೆ ಪ್ರಥಮ, ಚೆಸ್ನಲ್ಲಿ ಸಂದ್ಯಾ ಮೋಹನ ಲಿಂಗಾಯತ (ಬಾಲಕಿ) ಪ್ರತೀಕ ಮೋಹನ ಶೇಟ್ (ಬಾಲಕ) ತೃತೀಯ ಗಿರೀಶ ಕೃಷ್ಣ ಬಾಕಡ 100 ಮೀ ಓಟದಲ್ಲಿ ದ್ವೀತಿಯ 200 ಮೀ ಹಾಗೂ 400 ಮೀ ಪ್ರಥಮ, ಸಚಿನ ಚಂದ್ರಕಾಂತ್ … [Read more...] about ವಲಯ ಮಟ್ಟದ ಕ್ರೀಡಾಕೂಟ-ಗೇರುಸೊಪ್ಪ ಪ್ರೌಢಶಾಲೆ ಚಾಂಪಿಯನ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕನ್ನಡ ಅಭಿಮಾನಿ ಸಂಘ ಹೊನ್ನಾವರ ವತಿಯಿಂದ ಈ ಬಾರಿ ನಡೆಯಲಿದೆ ಕರಾವಳಿ ಕನ್ನಡ ಕೋಗಿಲೆ ಸ್ಪರ್ಧೆ
ಹೊನ್ನಾವರ;ಕನ್ನಡ ಅಭಿಮಾನಿ ಸಂಘ ಇವರ ಆಶ್ರಯದಲ್ಲಿ ಕನ್ನಡ ಹಬ್ಬ 2018ರ ಬೃಹತ ವೇಧಿಕೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಕ್ಕಳಗೆ ಕನ್ನಡ ನುಡಿ, ಬಾವ, ಜೀವ ತುಂಬಲು " ಕರಾವಳಿ ಕನ್ನಡ ಕೋಗಿಲೆ 2018 " ಸಂಗೀತ ಸ್ಪರ್ಧೆಯ ದ್ವನಿ ಪರಿಕ್ಷೆಯನ್ನು ಹಮ್ಮಿಕೊಳ್ಳಲಾಗಿದೆ. "ಕರಾವಳಿ ಕನ್ನಡ ಕೋಗಿಲೆ 2018" ಸಂಗಿತ ಸ್ಪರ್ಧೆಯಲ್ಲಿ 2018ನೇ ಸಾಲಿನ 3ನೇ ತರಗತಿಯಿಂದ 10ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳು ಭಾಗವಹಿಸಬಹುದು. ಭಾಗವಹಿಸದ ಮಕ್ಕಳು ಕನ್ನಡ ಗೀತೆಯನ್ನು … [Read more...] about ಕನ್ನಡ ಅಭಿಮಾನಿ ಸಂಘ ಹೊನ್ನಾವರ ವತಿಯಿಂದ ಈ ಬಾರಿ ನಡೆಯಲಿದೆ ಕರಾವಳಿ ಕನ್ನಡ ಕೋಗಿಲೆ ಸ್ಪರ್ಧೆ
ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಶಾಸಕ ಸುನೀಲ ನಾಯ್ಕ ಚಾಲನೆ
ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ರ್ಕತಿಕ ಕಾರ್ಯಕ್ರಮದ ಕಡೆ ಗಮನ ನೀಡಬೇಕು ಆ ಮೂಲಕ ಕ್ರೀಡಾಪಟುಗಳಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಬೇಕು ಎಂದು ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೆತ್ರದ ಶಾಸಕ ಸುನಿಲ್ ನಾಯ್ಕ ಅಭಿಪ್ರಾಯಪಟ್ಟರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ … [Read more...] about ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟ ಶಾಸಕ ಸುನೀಲ ನಾಯ್ಕ ಚಾಲನೆ
ನ್ಯೂ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿನಿ ಎಸ್.ಎಸ್. ಸೌಮ್ಯಾ ರಾಜ್ಯಮಟ್ಟಕ್ಕೆ
ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನ ವಿದ್ಯಾರ್ಥಿನಿ ಕುಮಾರಿ ಸೌಮ್ಯಾ ಶಂಕರ ಹೆಗಡೆ ಇವಳು ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿ ಸತತ ಎರಡನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಕುಮಾರ ಸುಬ್ರಾಯ ಆಯ್. ನಾಯ್ಕ ಈತ ಪ್ರಾಥಮಿಕ ವಿಭಾಗದಲ್ಲಿ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ ವಿದ್ಯಾರ್ಥಿನಿ ಎಸ್.ಎಸ್. ಸೌಮ್ಯಾ ರಾಜ್ಯಮಟ್ಟಕ್ಕೆ
ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಮತ್ತು ಸ್ವಚ್ಚತಾ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಅರೆಅಂಗಡಿ ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಕವಲಕ್ಕಿಯ ಸುತ್ತ-ಮುತ್ತಲ ಪ್ರದೇಶಗಳಲ್ಲಿ À ಬೀದಿ ನಾಟಕ ಮತ್ತು ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕನಾಟಕ ವಿಶ್ವ ವಿದ್ಯಾಲಯ ಧಾರವಾಡ, ಸರಕಾರಿ ಮಾದರಿ ಹಿರಿಯ ಪಾರ್ಥಮಿಕ ಶಾಲೆ ನಂಬರ್-1 ಸಂಯುಕ್ತಾಶ್ರಯದಲ್ಲಿ ಸಿರಿ ಬಿ.ಎಸ್.ಡಬ್ಲ್ಯೂ ಮಹಾವಿದ್ಯಾಲಯ ಅರೆಅಂಗಡಿ ಇವರು ನಡೆಸುವ ಗ್ರಾಮೀಣ ಸಮಾಜ ಕಾರ್ಯ ತರಬೇತಿ ಶಿಬಿರ ನಡೆಯುತ್ತಿದೆ. ಈ ನಿಮಿತ್ತವಾಗಿ ಕವಲಕ್ಕಿಯ ಸುತ್ತ-ಮುತ್ತಲ … [Read more...] about ಸಿರಿ ಬಿ.ಎಸ್.ಡಬ್ಲ್ಯೂ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಮತ್ತು ಸ್ವಚ್ಚತಾ ಕಾರ್ಯಕ್ರಮ




