• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಎನ್.ಎಮ್.ಎಮ್.ಎಸ್.ಪರೀಕ್ಷಾ ಪೂರ್ವ ತರಬೇತಿ.

October 3, 2018 by Gaju Gokarna Leave a Comment

ಹೊನ್ನಾವರ ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಧ್ಯಾರ್ಥಿಗಳಿಗಾಗಿ ಉಚಿತ ಎನ್.ಟಿ.ಎಸ್.ಇ ಮತ್ತು ಎನ್ ಎಮ್.ಎಮ್.ಎಸ್.ಪರೀಕ್ಞಾ ಪೂರ್ವ ತರಬೇತಿ ಅಕ್ಟೋಬರ್ 7 ರಿಂದ16ರವರೆಗೆ 10ದಿನಗಳ ಕಾಲ ನಡೆಯಲಿದೆ. ಸಮರ್ಪಣಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಿಂದ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿ ಇವರ ಸಹಭಾಗಿತ್ವದಲ್ಲಿ ಪರೀಕ್ಷಾ ಪೂರ್ವ ತರಬೇತಿ ನಡೆಯಲಿದೆ. ಜಿಲ್ಲಾ ಉಪನಿರ್ದೇಶಕರಾದ ಎನ್.ಜಿ.ನಾಯಕ ತರಬೇತಿಯನ್ನು ಉದ್ಘಾಟಿಸುವರು. ಸೇತುಬಂಧ … [Read more...] about ಎನ್.ಎಮ್.ಎಮ್.ಎಸ್.ಪರೀಕ್ಷಾ ಪೂರ್ವ ತರಬೇತಿ.

ಉಸ್ತುವಾರಿ ನೇಮಕ ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಹೊನ್ನಾವರ ಕಾಂಗ್ರೆಸ್ ನಿರ್ಧಾರ

October 3, 2018 by Gaju Gokarna Leave a Comment

ಹೊನ್ನಾವರ : ಕಳೆದ ವಿಧಾನಸಭೆಯಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ನಿಷ್ಕ್ರಿಯತೆ ತೋರಿದ ಮತಗಟ್ಟೆಗಳಲ್ಲಿ ಪಕ್ಷವನ್ನು ಸದೃಢಗೊಳಿಸಲಾಗುವುದು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಪಕ್ಷದ ಸಂಘಟನೆಯ ಕುರಿತು ಸುದೀರ್ಘ ಚರ್ಚೆ ನಡೆಸಿ ಕೈಗೊಂಡಿರುವ ನೀರ್ಣಯದ ಕುರಿತು ಮಾತನಾಡಿದರು. ಪ್ರತಿ ಹತ್ತು ಮತಗಟ್ಟೆಗೆ ಒರ್ವರಂತೆ ಪಕ್ಷದ ಏಳು … [Read more...] about ಉಸ್ತುವಾರಿ ನೇಮಕ ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಹೊನ್ನಾವರ ಕಾಂಗ್ರೆಸ್ ನಿರ್ಧಾರ

ಹೊನ್ನಾವರ ಪೋಲಿಸರಿಂದ ಕೋಳಿಅಂಕದ ಮೇಲೆ ದಾಳಿ 7 ಜನ ಅರೆಸ್ಟ 3 ಬಂಧನಕ್ಕಾಗಿ ಶೋಧ

October 3, 2018 by Vishwanath Shetty Leave a Comment

ಗಾಂಧಿ ಜಯಂತಿಯಂದು ಮಾಡಗೇರಿ ದೇವಾಲಯದ ಬಳಿ ಕೋಳಿ ಅಂಕ ನಡೆಸುತ್ತಿದ್ದ 7 ಜನರನ್ನು ಬಂಧಿಸಿದ ಘಟನೆ ಹೊನ್ನಾವರ ಪೋಲಿಸ್ ಠಾಣಿಯ ವ್ಯಾಪ್ತಿಯಲ್ಲಿ ನಡೆದಿದೆ. ಗಾಂಧಿ ಜಯಂತಿಯ ದಿನಾಚರಣೆಯಂದು ಮಧ್ಯಾಹ್ನ 3:30 ರ ಸುಮಾರಿಗೆ ಮಾಡಗೇರಿ ದೇವಸ್ಥಾನದ ಸಮೀಪದಲ್ಲಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಕೋಳಿ ಅಂಕದ ಸಾಮಗ್ರಿಗಳ ಸಮೇತ 7 ಮಂದಿ ಭಂದಿಸಿದ್ದಾರೆ. ಈ ಘಟನೆಗೆ ಸಂಭದಿಸಿದಂತೆ 3 ಪೋಲಿಸರಿಗೆ ಚಳ್ಳೆಹಣ್ನು ತಿನ್ನಿಸಿದ್ದು ಇವರನ್ನು ಬಂದನ ನಡೆಸಲು … [Read more...] about ಹೊನ್ನಾವರ ಪೋಲಿಸರಿಂದ ಕೋಳಿಅಂಕದ ಮೇಲೆ ದಾಳಿ 7 ಜನ ಅರೆಸ್ಟ 3 ಬಂಧನಕ್ಕಾಗಿ ಶೋಧ

ಪುಣ್ಯಕ್ಷೇತ್ರ ಗೋಕರ್ಣಕ್ಕೆ* *ಪ್ರವಾಸಿಗರ ಸಂಖ್ಯೆ ಹೆಚ್ಚಳ*

October 2, 2018 by Püshpãhås ßãstíkâr Leave a Comment

ಗೋಕರ್ಣ: ಪುರಾಣ ಪ್ರಸಿದ್ಧ ಕ್ಷೇತ್ರವಾದ ಗೋಕರ್ಣದಲ್ಲಿ  ಇದೀಗ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಳೆದ ಒಂದು ವಾರದಿಂದ ಬಿಕೋ ಎನ್ನುತಿತ್ತು. ಪ್ರವಾಸಿಗರು ಇಲ್ಲಿನ ಮಹಾಗಣಪತಿ, ಮಹಾಬಲೇಶ್ವರ ದೇವಾಲಯದಲ್ಲಿ ಭಕ್ತರು ದೇವರ ದರ್ಶನ ಪಡೆಯುತ್ತಿದ್ದರೆ, ಅತ್ತ ಓಂ ಬೀಚ್‌, ಕುಡ್ಲೆ ಬೀಚ್‌, ಮುಖ್ಯ ಕಡಲ ತೀರದಲ್ಲಿ ಕಡಲ ಸೌಂದರ್ಯಕ್ಕೆ ಮುಗಿಬಿದ್ದು ನೀರಿನಲ್ಲಿ ಆಟಾಡುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ … [Read more...] about ಪುಣ್ಯಕ್ಷೇತ್ರ ಗೋಕರ್ಣಕ್ಕೆ* *ಪ್ರವಾಸಿಗರ ಸಂಖ್ಯೆ ಹೆಚ್ಚಳ*

ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿ ಆಚರಣೆ.*

October 2, 2018 by Püshpãhås ßãstíkâr Leave a Comment

ಗೋಕರ್ಣ: ಮೋಡರ್ನ ಎಜ್ಯುಕೇಶನ್ ಟ್ರಸ್ಟ್(ರಿ.) ನ ವಿದ್ಯಾಸಂಸ್ಥೆಯಾದ ಶ್ರೀ ರಾಘವೇಶ್ವರ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಹಾಗೂ ಭಾರತದ ದ್ವಿತೀಯ ಪ್ರಧಾನಿಯಾದ ಲಾಲ್ ಬಹದ್ದೂರ ಶಾಸ್ತ್ರೀಜಿಯವರ ಜನ್ಮದಿನವನ್ನು ಶೃದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶಾಲೆಯ ಶಿಕ್ಷಕವೃಂದದವರು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.                  ಗಾಂಧೀಜಿಯವರ ಬಗ್ಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು … [Read more...] about ಶ್ರೀ ರಾಘವೇಶ್ವರ ಭಾರತೀ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿ ಆಚರಣೆ.*

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,801 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar