ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಸಾರ್ವಜನೀಕರಿಂದ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ಪ್ರಕರಣದಲ್ಲಿ ಹಳಿಯಾಳದ ಪುರಸಭೆ, ಕಂದಾಯ ಇಲಾಖೆಯವರ ತಪ್ಪಿದ್ದು ಅದನ್ನು ಮರೆಮಾಚಲು ಇಂದು ಅಮಾಯಕರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಗಂಭಿರ ಆರೋಪ ಮಾಡಿದರು. ಪಟ್ಟಣದಲ್ಲಿ ಸೋಮವಾರ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಿಂದವಿ ಸ್ವರಾಜ್ಯ ಸಂಸ್ಥಾಪಕ, ರಾಷ್ಟ್ರಪುರುಷನ ಮೂರ್ತಿ … [Read more...] about ಪಟ್ಟಣದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪಣೆ ವಿಷಯ ಅಧಿಕಾರಿಗಳು ತಮ್ಮ ತಪ್ಪನ್ನು ಮರೆಮಾಚಲು ಅಮಾಯಕ ಹಿಂದೂಗಳ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪ, ನಾವು ಜೈಲಿಗೂ ಹೊಗಲು ಸಿದ್ದ ಹೆಗಡೆ ಘೊಷಣೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮರಳು ಉದ್ಯಮಕ್ಕೆ ಬೇಕಿದೆ ಕಡಿವಾಣ : ನೈಸರ್ಗಿಕ ಅವಗಡ ಕಟ್ಟಿಟ್ಟ ಬುತ್ತಿ ,ಮರಳು ತೂಕಕ್ಕೆ ವೇ ಬ್ರಿಜ್ಗಳು ಯಾಕಿಲ್ಲ?
ಹೊನ್ನಾವರ : ಬೂಮಿಯ ಒಡಲನ್ನು ಕೊರೆಯುತ್ತಿರುವ ಮರಳು ಉದ್ದಮಕ್ಕೆ ಕಡಿವಾಣ ಹಾಕ ಬೇಕಿದೆ. ಇಲ್ಲದಿದ್ದರೆ ಕೊಡಗು, ಕೆರಳದಂತೆ ಮುಂದೊಂದು ದಿನ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬರುವ ದಿನಗಳು ದೂರವಿಲ್ಲ. ಇಷ್ಟು ದಿನ ಮರಳು ತೆಗೆಯಲು ಅನುಮತಿ ಇಲ್ಲದಿದ್ರು ಕೂಡ ಎಲ್ಲೂ ಕೂಡ ಬಂದಾಗಿರಲಿಲ್ಲ ಅನದಿಕೃತವಾಗಿ ಸಾಗುವಷ್ಟು ಮರಳು ಸಾಗಾಣಿಕೆ ಯಾಗುತ್ತಲೆ ಇತ್ತು. ಈಗ ಅದಿಕೃತವಾಗಿ ಪಾಸ್ಇದ್ದವರಿಗೆ ಅನುಮತಿ ನೀಡಲಿದ್ದಾರೆ. ಈಗಿನ ಆದುನಿಕ ತಂತ್ರಜ್ಞಾನದ ಮಾದರಿಯಲ್ಲಿ ಮರಳು … [Read more...] about ಮರಳು ಉದ್ಯಮಕ್ಕೆ ಬೇಕಿದೆ ಕಡಿವಾಣ : ನೈಸರ್ಗಿಕ ಅವಗಡ ಕಟ್ಟಿಟ್ಟ ಬುತ್ತಿ ,ಮರಳು ತೂಕಕ್ಕೆ ವೇ ಬ್ರಿಜ್ಗಳು ಯಾಕಿಲ್ಲ?
ನವೀಕೃತಗೊಂಡ ಹಳಿಯಾಳದ ಕೃಷಿ ಇಲಾಖೆ ಕಚೇರಿ ಕಾರ್ಯಾಲಯ ಕಟ್ಟಡ ಉದ್ಘಾಟನೆ
ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆರವರ ವಿಶೇಷ ಪ್ರಯತ್ನದಿಂದ ಹಳಿಯಾಳದಲ್ಲಿಯ 35 ವರ್ಷ ಹಳೆಯದಾಗಿದ್ದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಕಟ್ಟಡ ರೂ.45 ಲಕ್ಷ ವೆಚ್ಚದಲ್ಲಿ ನವೀಕೃತಗೊಂಡಿದ್ದು ರೈತರಿಗೆ ಹಾಗು ಸಿಬ್ಬಂದಿ ವರ್ಗದವರಿಗೆ ಅವಶ್ಯಕವಾದ ಎಲ್ಲ ಸೌಕರ್ಯಗಳು ಹೊಂದಿದೆ ಎಂದು ಎಂಎಲ್ಸಿ ಎಸ್.ಎಲ್.ಘೋಟ್ನೆಕರ ಹೇಳಿದರು. ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಕೃಷಿ ಇಲಾಖೆಯ ನೂತನ ಕಟ್ಟಡವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿದ ಘೋಟ್ನಕರ ಕಟ್ಟಡದಲ್ಲಿ … [Read more...] about ನವೀಕೃತಗೊಂಡ ಹಳಿಯಾಳದ ಕೃಷಿ ಇಲಾಖೆ ಕಚೇರಿ ಕಾರ್ಯಾಲಯ ಕಟ್ಟಡ ಉದ್ಘಾಟನೆ
ಹಳಿಯಾಳದಲ್ಲಿ ವಿಶ್ವ ಹಿರಿಯ ನಾಗರೀಕ ದಿನ ಆಚರಣೆ ಮೂವರು ಹಿರಿಯ ನಾಗರೀಕರಿಗೆ ಸನ್ಮಾನ
ಹಳಿಯಾಳ:- ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾರವಾರದ ಆಝಾದ ಯುಥ್ ಕ್ಲಬ್ ಹಾಗೂ ಕಲ್ಲೂರ ಶೈಕ್ಷಣಿಕ ಸಂಸ್ಥೆಯ ಆಶ್ರಯದಲ್ಲಿ ಹಳಿಯಾಳದ ಪ್ರವಾಸಿ ಮಂದಿರದಲ್ಲಿ ವಿಶಿಷ್ಠ ಕಾರ್ಯರ್ಕಮ ನಡೆದು ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಳಿಯಾಳದ ಮೂವರು ಹಿರಿಯ ನಾಗರಿಕರಾದ ವೈದ್ಯ ಹಾಗೂ ಗಾಯಕರಾದ ಡಾ.ಚಂದ್ರಶೇಖರ ಓಶೀಮಠ, ಹಿರಿಯ ಪತ್ರಕರ್ತ ಹಾಗೂ ರಾಜ್ಯ ಪತ್ರಿಕಾ ಅಕಾಡೆಮಿ ಪುರಸ್ಕøತ ಬಿ.ಆರ್.ವಿಭೂತೆ ಮತ್ತು ನಿವೃತ್ತ ಕಾರ್ಯನಿರ್ವಾಹಕ ಇಂಜಿನೀಯರ್ … [Read more...] about ಹಳಿಯಾಳದಲ್ಲಿ ವಿಶ್ವ ಹಿರಿಯ ನಾಗರೀಕ ದಿನ ಆಚರಣೆ ಮೂವರು ಹಿರಿಯ ನಾಗರೀಕರಿಗೆ ಸನ್ಮಾನ
ಹಳಿಯಾಳದ ಹಿರಿಯ ಪತ್ರಕರ್ತ ಅರುಣ ನಾಯ್ಕ ಇನ್ನಿಲ್ಲಾ ಹಳಿಯಾಳ ಪತ್ರಿಕೊಧ್ಯಮದಲ್ಲಿ 14 ವರ್ಷ ಸೇವೆ ಸಲ್ಲಿಸಿದ್ದ ಅರುಣಜಿ
ಹಳಿಯಾಳ :- ಹುಬ್ಬಳ್ಳಿಯ ಖ್ಯಾತ ದಿನಪತ್ರಿಕೆ ‘ ಸಂಯುಕ್ತ ಕರ್ನಾಟಕ’ ಪತ್ರಿಕೆಗೆ ಕಳೆದ 14 ವರ್ಷಗಳಿಂದ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಳಿಯಾಳದ ಅರುಣಕುಮಾರ ಕಾಶೀನಾಥ ನಾಯ್ಕ (51) ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಎಸ್.ಡಿ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ನಿಧನ ಹೊಂದಿದ್ದಾರೆ. ಹಳಿಯಾಳದ ಹಿರಿಯ ಪತ್ರಕರ್ತರಾಗಿದ್ದ ಅರುಣ ತಮ್ಮ ಹಾಸ್ಯ ಪ್ರವೃತ್ತಿಗಾಗಿ … [Read more...] about ಹಳಿಯಾಳದ ಹಿರಿಯ ಪತ್ರಕರ್ತ ಅರುಣ ನಾಯ್ಕ ಇನ್ನಿಲ್ಲಾ ಹಳಿಯಾಳ ಪತ್ರಿಕೊಧ್ಯಮದಲ್ಲಿ 14 ವರ್ಷ ಸೇವೆ ಸಲ್ಲಿಸಿದ್ದ ಅರುಣಜಿ




