ಶಿರಸಿ : ಶಿವಮೊಗ್ಗ ನಗರದ ಸಂಸ್ಕೃತ ಭಾರತಿ ಹಾಗೂ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಸೆ. 9 ರ ಭಾನುವಾರ ಬೆಳಿಗ್ಗೆ 9.30 ಗಂಟೆಯ ಸಂಸ್ಕೃತ ವಿದ್ಯಾರ್ಥಿಗಳಿಗೆ ರಾಜನೀತಿಯಲ್ಲಿ ಸುಭಾಷಿತಗಳ ಯೋಗದಾನ ಎಂಬ ವಿಷಯದ ಬಗ್ಗೆ ಕರ್ನಾಟಕ ರಾಜ್ಯಸ್ತರದ 32 ನೇ ಸಂಸ್ಕೃತ ಭಾಷಣ ಸ್ಪರ್ಧೆ ಯನ್ನು ಶಿವಮೊಗ್ಗ ನಗರದ ಸಂಸ್ಕೃತ ಭವನದಲ್ಲಿ ಏರ್ಪಡಿಸಲಾಗಿದೆ.ಸಂಸ್ಕೃತ ಭಾಷೆಯಲ್ಲೇ ಭಾಷಣ ಮಾಡಬೇಕು, 18 ವರ್ಷದಿಂದ 25 ವರ್ಷದ ಬಳಗಿನವರೆಲ್ಲರೂ … [Read more...] about ಸಂಸ್ಕೃತ ಭಾಷಣ ಸ್ಪರ್ಧೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಾರೀ ಮಳೆ : ರೆಡ್ ಅಲರ್ಟ್
ಬೆಂಗಳೂರು : ರಾಜ್ಯದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರೀ ಮಳೆ ಸುರಿಯಲ್ಲಿದ್ದು, ಆ. 6 ರಂದು ಅತ್ಯಧಿಕ ಮಳೆ ಆಗುವ ಸಂಭವವಿದೆ. ಹೀಗಾಗಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.ಆ. 6 ರಂದು ಉಡಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆ, ಚಿಕ್ಕಮಂಗಳೂರು, ಕೊಡುಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ … [Read more...] about ಭಾರೀ ಮಳೆ : ರೆಡ್ ಅಲರ್ಟ್
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ 60 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
ಕಾರವಾರ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿಯೋರ್ವನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಡಿಯ ತ್ವರಿತ ವಿಚಾರಣೆಯ ವಿಶೆಷ ನ್ಯಾಯಾಲಯ (ಎಫ್ಟಿಎಸ್ಸಿ) 20 ವರ್ಷ ಜೈಲು ಹಾಗೂ 1.20 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.ಮುಂಡಗೋಡದ ಓರಲಗಿಯ 60 ವರ್ಷದ ಶಿವಾನಂದ ಗೌಳೇರ ಶಿಕ್ಷೆಗೊಳಗಾದ ಆರೋಪಿ. ಅಪ್ರಾಪ್ತ ಬಾಲಕಿಯನ್ನು ಮನೆಗೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ … [Read more...] about ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ 60 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
ನ್ಯಾಯಯುತವಲ್ಲದ ವ್ಯಾಪಾರ ಪದ್ದತಿ ಅನುಸರಿಸಿದ ಇ-ವಾಣಿಜ್ಯ ಕಂಪನಿಗಳ ವಿರುದ್ಧ ನೋಟಿಸ್
ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ಪಡಿತರ ವಿತರಣಾ ಖಾತೆ ರಾಜ್ಯ ಸಚಿವ ಶ್ರೀ ಅಶ್ವಿನಿ ಕುಮಾರ್ ಚೌಬೆ ಅವರು ಇಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019 ರ ನಿಯಮಗಳ ಅಡಿಯಲ್ಲಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಅನ್ನು24.07.2020 ರಿಂದ ಅನ್ವಯವಾಗುವಂತೆ ಸ್ಥಾಪಿಸಲಾಗಿದ್ದು, ಅದು ಸಾರ್ವಜನಿಕ ಮತ್ತು ಗ್ರಾಹಕರ ಹಿತಾಸಕ್ತಿಗಳಿಗೆ ಧಕ್ಕೆಯುಂಟುಮಾಡುವ ಸುಳ್ಳು ಅಥವಾ ತಪ್ಪುದಾರಿಗೆಳೆಯುವ … [Read more...] about ನ್ಯಾಯಯುತವಲ್ಲದ ವ್ಯಾಪಾರ ಪದ್ದತಿ ಅನುಸರಿಸಿದ ಇ-ವಾಣಿಜ್ಯ ಕಂಪನಿಗಳ ವಿರುದ್ಧ ನೋಟಿಸ್
ಕಂಪನಿಯ ಪುನಶ್ವೇತನಕ್ಕೆ ಪ್ಯಾಕೇಜ್: ಬಿಎಸ್ಎನ್ಎಲ್ಗೆ ಕೆ 1.64 ಲಕ್ಷ ಕೋಟಿ
ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ನ (ಬಿಎಸ್ಎನ್ಎಲ್) ಪುನಶ್ವೇತನಕ್ಕಾಗಿ 3 1.64 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.ಕೇಂದ್ರವು ಸಮ್ಮತಿ ನೀಡಿರುವ ಕ್ರಮ ಗಳು ಕಂಪನಿಯ ಸೇವೆಗಳನ್ನು ಉತ್ತ ಮಪಡಿಸಲು, ಹೆಚ್ಚಿನ ತರಂಗಾಂತರ ಹಂಚಿಕೆ ಮಾಡಲು, ಕಂಪನಿಯ ಹಣಕಾಸಿನ ಹೊರೆಯನ್ನು ತಗ್ಗಿಸಲು ಹಾಗೂ ಕಂಪನಿಯ ಫೈಬರ್ … [Read more...] about ಕಂಪನಿಯ ಪುನಶ್ವೇತನಕ್ಕೆ ಪ್ಯಾಕೇಜ್: ಬಿಎಸ್ಎನ್ಎಲ್ಗೆ ಕೆ 1.64 ಲಕ್ಷ ಕೋಟಿ


