ಹೊನ್ನಾವರ: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹೊನ್ನಾವರ ವತಿಯಿಂದ ವಿಷೇಶ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಪಟ್ಟಣದ ಮೂಡಗಣಪತಿ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಕರಾಗಿ ಆಗಮಿಸಿದ ಪ.ಪಂ ಅಧ್ಯಕ್ಷೆ ರಾಜಶ್ರೀ ನಾಯ್ಕ ಮಾತನಾಡಿ ಸರ್ಕಾರವು ಇಲಾಖೆಗಳ ಮೂಲಕ ನಡೆಸುವಂತಹ ಇಂತಹ ವೈದ್ಯಕೀಯ ಶಿಬಿರಗಳಲ್ಲಿ ತಂದೆ-ತಾಯಂದಿರು ವಿಷೇಶ … [Read more...] about ಮೂಡಗಣಪತಿ ಸಬಾಭವನದಲ್ಲಿ ನಡೆದ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬೇರೆ ಪಕ್ಷದ ಮುಖಂಡರ ಮಾತು ಕೇಳಿ ಕಾನೂನು ಬಾಹಿರವಾಗಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲಾಗಿದುರುವುದು ದುರ್ದೈವದ ಸಂಗತಿ – ಕಾಂಗ್ರೆಸ್ ಹಿರಿಯ ಮುಖಂಡ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕ ಹೇಳಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಪರೋಕ್ಷ ವಾಗ್ದಾಳಿ
ಹಳಿಯಾಳ : ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಬೇರೆ ಪಕ್ಷದ ಓರ್ವ ಮುಖಂಡರು ಅಲ್ಲಿಯ ಮರಾಠಾ ಸಮುದಾಯದ ಮಹಿಳೆಯರು ಮತ್ತು ಅಮಾಯಕ ಯುವಕರಿಗೆ ಪ್ರಚೋದನೆ ನೀಡಿ ಅಕ್ರಮವಾಗಿ ಶಿವಾಜಿ ಮೂರ್ತಿಯನ್ನು ಸ್ಥಾಪಿಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ಕಾಂಗ್ರೇಸ್ ಹಿರಿಯ ಮುಖಂಡ ಎಸ್.ಎಲ್.ಘೋಟ್ನೇಕರ ಪರೋಕ್ಷವಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಹರಿಹಾಯ್ದ, ಮರಾಠಾ ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದ್ದು ಇದನ್ನು ತಾವು ಸಹಿಸುವುದಿಲ್ಲ … [Read more...] about ಬೇರೆ ಪಕ್ಷದ ಮುಖಂಡರ ಮಾತು ಕೇಳಿ ಕಾನೂನು ಬಾಹಿರವಾಗಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲಾಗಿದುರುವುದು ದುರ್ದೈವದ ಸಂಗತಿ – ಕಾಂಗ್ರೆಸ್ ಹಿರಿಯ ಮುಖಂಡ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕ ಹೇಳಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಪರೋಕ್ಷ ವಾಗ್ದಾಳಿ
ಹಳಿಯಾಳದ ಎಪಿಎಮ್ ಸಿಯಲ್ಲಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ- ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಬಿಜೆಪಿ ಘಟಕ
ಹಳಿಯಾಳ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿ(ಎಪಿಎಂಸಿ)ಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ 2018-19ನೇ ಸಾಲಿನ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕೆಂದು ಹಳಿಯಾಳ ಬಿಜೆಪಿ ಘಟಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ. ಬಿಜೆಪಿ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಮಿನಿ ವಿಧಾನಸೌಧಕ್ಕೆ ಆಗಮಿಸಿದ ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ … [Read more...] about ಹಳಿಯಾಳದ ಎಪಿಎಮ್ ಸಿಯಲ್ಲಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಿರಿ- ತಹಶಿಲ್ದಾರರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ ಬಿಜೆಪಿ ಘಟಕ
ರಕ್ತ ನೀಡುವುದರಿಂದ ವ್ಯಕ್ತಿಯ ಆರೋಗ್ಯಕ್ಕೆ ತೊಂದರೆಯಿಲ್ಲ:ಡಾ.ರಾಜೇಶ ಕಿಣಿ
ಹೊನ್ನಾವರ :ರಕ್ತ ನೀಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆನ್ನುವ ತಪ್ಪು ತಿಳುವಳಿಯಿಂದಾಗಿ ರಕ್ತದಾನಕ್ಕೆ ಯುವಕರು ಹಿಂದೇಟು ಹಾಕುವುದು ಕಂಡುಬರುತ್ತಿದೆ' ಎಂದು ತಾಲೂಕಾ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ ಕಿಣಿ ಅಭಿಪ್ರಾಯಪಟ್ಟರು. ಇಲ್ಲಿನ ಎಸ್ಡಿಎಂ ಪದವಿ ಕಾಲೇಜಿನ ಯುತ್ ರೆಡ್ ಕ್ರಾಸ್,ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ,ಎನ್ಸಿಸಿ,ರೆಡ್ ರಿಬ್ಬನ್,ಎನ್ಎಸ್ಎಸ್ ಹಾಗೂ ಲಯನ್ಸ್ ಕ್ಲಬ್ ಇವುಗಳ ಆಶ್ರಯದಲ್ಲಿ ಬುಧವಾರ ನಡೆದ ರಕ್ತದಾನ … [Read more...] about ರಕ್ತ ನೀಡುವುದರಿಂದ ವ್ಯಕ್ತಿಯ ಆರೋಗ್ಯಕ್ಕೆ ತೊಂದರೆಯಿಲ್ಲ:ಡಾ.ರಾಜೇಶ ಕಿಣಿ
ಚದುರಂಗ ಸ್ಪರ್ಧೆಯಲ್ಲಿ ಪ್ರಜ್ವಲ ಶೆಟ್ಟಿ ಸಾಧನೆ ರಾಜ್ಯ ಮಟ್ಟಕ್ಕೆ ಆಯ್ಕೆ
ಹಳಿಯಾಳ: ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷದೂಳಗಿನ ಬಾಲಕರ ವಿಭಾಗದ ಚದುರಂಗ ಸ್ಪರ್ಥೆಯಲ್ಲಿ ಸ್ಥಳೀಯ ಕಾರ್ಮೇಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಜ್ವಲ ಶೆಟ್ಟಿ 2ನೇಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ದೈಹಿಕ ಶಿಕ್ಷಕರಾದ ಶಂಕರ ಜುಂಜವಾಡಕರ ಅವರಿಂದ ತರಬೇತಿ ಪಡೆದಿರುವ ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರ, ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. … [Read more...] about ಚದುರಂಗ ಸ್ಪರ್ಧೆಯಲ್ಲಿ ಪ್ರಜ್ವಲ ಶೆಟ್ಟಿ ಸಾಧನೆ ರಾಜ್ಯ ಮಟ್ಟಕ್ಕೆ ಆಯ್ಕೆ



