• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ತಾಲೂಕಾ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಛಾಯಾ ಸುತಾರ‌‌ ಜಿಲ್ಲಾ ಮಟ್ಟಕ್ಕೆ ಆಯ್ಕೆ

September 26, 2018 by Yogaraj SK Leave a Comment

CHAYA

ಹಳಿಯಾಳ: ಇತ್ತೀಚಿಗೆ ಸ್ಥಳೀಯ ಶಿವಾಜಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕಾಳಗಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಛಾಯಾ ದಯಾನಂದ ಸುತಾರ್ 100 ಮೀಟರ್, 200ಮೀಟರ್, ಹಾಗೂ ಗುಂಡು ಎಸೆತ ಸ್ಪರ್ಥೆಯಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಈ ಸಾಧನೆಗೆ ಶಾಲೆಯ ಸಿಬ್ಬಂದಿ ವರ್ಗ ಗ್ರಾಮದ ಜನತೆ ಹಾಗೂ ಶಾಲಾಭಿವೃದ್ಧಿ ಸಮೀತಿ ಛಾಯಾಗೆ ಶುಭ ಕೊರಿದ್ದಾರೆ. … [Read more...] about ತಾಲೂಕಾ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಛಾಯಾ ಸುತಾರ‌‌ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ೨ ಲಕ್ಷ ರೂ ದೆಣಿಗೆ ಸಚಿವ ಆರ್ ವಿ‌ ದೇಶಪಾಂಡೆಗೆ ಹಸ್ತಾಂತರ

September 26, 2018 by Yogaraj SK Leave a Comment

PM parihara nidhige indane gas ninda 2 lack dd RVD ge hastantara

 ಹಳಿಯಾಳ : ಸ್ಥಳೀಯ ಅಂಗಡಿ ಗ್ಯಾಸ್ ಸರ್ವಿಸ್ ವತಿಯಿಂದ ಇಂಡೇನ್ ಆಯಿಲ್ ಕಾರ್ಪೊರೇಷನ್ ಪರವಾಗಿ ಎರಡು ಲಕ್ಷ ರೂಪಯಿ ಡಿ.ಡಿಯನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ರಾಜ್ಯ ಸರಕಾರದ ಮುಖಾಂತರ ಕಳುಹಿಸಲಾಯಿತು. ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ವ್ಹಿ. ದೇಶಪಾಂಡೆಯವರಿಗೆ ಡಿಡಿಯನ್ನು ಅಂಗಡಿ ಗ್ಯಾಸ್ ಸರ್ವಿಸ್ ಮಾಲಕ ಚಂದ್ರಕಾಂತ ಅಂಗಡಿ ಹಾಗೂ ಸುಮಂಗಲಾ ಅಂಗಡಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ … [Read more...] about ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ೨ ಲಕ್ಷ ರೂ ದೆಣಿಗೆ ಸಚಿವ ಆರ್ ವಿ‌ ದೇಶಪಾಂಡೆಗೆ ಹಸ್ತಾಂತರ

ಜಿಲ್ಲಾ ಮಟ್ಟದ ಯೋಗ ಸ್ಪರ್ದೆಯಲ್ಲಿ ಗಣೇಶ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ

September 26, 2018 by Yogaraj SK Leave a Comment

Ganesh Gangadhar Ganger (1)

ಹಳಿಯಾಳ:- ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯಗಳ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಹಳಿಯಾಳದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿ ಗಣೇಶ ಗಂಗಾಧರ ಗಾಣಿಗೇರ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಯೋಗ ಸ್ಪೆರ್ಧೆಗೆ ಆಯ್ಕೆಯಾಗಿದ್ದಾನೆ. … [Read more...] about ಜಿಲ್ಲಾ ಮಟ್ಟದ ಯೋಗ ಸ್ಪರ್ದೆಯಲ್ಲಿ ಗಣೇಶ ಸಾಧನೆ – ರಾಜ್ಯಮಟ್ಟಕ್ಕೆ ಆಯ್ಕೆ

ಉಚಿತ ಸೇವೆಗೆ ರೋಗಿಯಿಂದ ಹಣ ಪಡೆದು ವಂಚನೆ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ,ಘಟನೆ – ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ ಸಂಘಟನೆ ಆರೋಪ ಕ್ರಮಕ್ಕೆ ಆಗ್ರಹ

September 26, 2018 by Yogaraj SK Leave a Comment

ಹಳಿಯಾಳ:- ಪಟ್ಟಣದಲ್ಲಿರುವ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಸರ್ಕಾರದಿಂದ ಡಯಾಲಿಸಿಸ್‍ಗಾಗಿ ನೀಡಿದ ಉಚಿತ ಸೇವೆಗೆ ಬಡ ದಲಿತ ರೋಗಿಯಿಂದ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ದಲಿತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ ಸಂಘಟನೆ ಆರೋಪಿಸಿದೆ. ಈ ಕುರಿತು ತಾಲೂಕಾ ವೈದ್ಯಾಧಿಕಾರಿಗೆ ಬರೆದ ದೂರು ಪತ್ರದಲ್ಲಿ ಮಾಹಿತಿ ನೀಡಿರುವ ಸಂಗಘಟನೆಯ ಮುಖಂಡ ಯಲ್ಲಪ್ಪಾ ಹೊನ್ನೊಜಿ ಪಟ್ಟಣದ ಗಾಂಧಿಕೇರಿಯ ಸಿದ್ದಪ್ಪಾ ಯಲ್ಲಪ್ಪಾ ಚಲವಾದಿ ಎನ್ನುವ ಬಡ ಯುವಕನು ವಾರಕ್ಕೆ 2 ಬಾರಿ ಡಯಾಲಿಸಿಸ್ … [Read more...] about ಉಚಿತ ಸೇವೆಗೆ ರೋಗಿಯಿಂದ ಹಣ ಪಡೆದು ವಂಚನೆ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ,ಘಟನೆ – ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ ಸಂಘಟನೆ ಆರೋಪ ಕ್ರಮಕ್ಕೆ ಆಗ್ರಹ

15 ದಿನಗಳಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ – ಸಕ್ಕರೆ ಆಯುಕ್ತರ ಭರವಸೆ- ಶಂಕರ ಕಾಜಗಾರ

September 26, 2018 by Yogaraj SK Leave a Comment

ಹಳಿಯಾಳ:- ಮುಂದಿನ 15 ದಿನಗಳ ಒಳಗೆ ಹಳಿಯಾಳ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಇತ್ಯರ್ಥ ಪಡಿಸುವುದಾಗಿ ಬೆಂಗಳೂರಿನಲ್ಲಿ ಸಕ್ಕರೆ ಆಯುಕ್ತರು ಭರವಸೆ ನೀಡಿದ್ದಾರೆಂದು ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಶಂಕರ ಕಾಜಗಾರ ದಿ.18ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಬ್ಬು ಬೆಳೆಗಾರ ಸಂಘದವರು ಹಳಿಯಾಳ ಸಕ್ಕರೆ ಕಾರ್ಖಾನೆಯವರು ತಮಗೆ ಕಬ್ಬು … [Read more...] about 15 ದಿನಗಳಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ – ಸಕ್ಕರೆ ಆಯುಕ್ತರ ಭರವಸೆ- ಶಂಕರ ಕಾಜಗಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,803 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar