ಹೊನ್ನಾವರ : ಪಾಕಿಸ್ತಾನದ ವಿರುದ್ಧ ಎರಡು ಯುದ್ಧದಲ್ಲಿ ಹೋರಾಡಿ ಗೆಲುವು ತಂದುಕೊಟ್ಟ ಸೈನಿಕ ಕುಟುಂಬದ ತ್ಯಾಗವನ್ನು ನಿರ್ಲಕ್ಷಿಸಿ ಚತುಷ್ಪಥ ಗುತ್ತಿಗೆ ಪಡೆದ ಐಆರ್(Iಬಿ (IRB) ಕಂಪನಿ ಆ ಮನೆಯಲ್ಲಿರುವ ಯೋಧ ದಿನಕರ ಹಬ್ಬು ಅವರ ಪತ್ನಿ ಮತ್ತು ಮಗನಿಗೆ ತಿಳಿಸದೆ ಕಂಪೌಂಡ್ ಒಳಗೆ ಗುರುತು ಮಾಡಿದೆ. ಭೂ ದಾಖಲೆಯಲ್ಲಿ ಅವರ ಹೆಸರಿದ್ದರೂ ನೋಟೀಸು ಮಾಡದೆ ಕಂಪೌಂಡ ಕೆಡವುದಾಗಿ ಹೇಳುತ್ತಿದೆ. ಕೇಂದ್ರ ಭೂಸಾರಿಗೆ ಈ ಕುರಿತು ಕ್ರಮಕೈಗೊಳ್ಳಬೇಕಾಗಿದೆ. ಹಳದೀಪುರದ ರಾಷ್ಟ್ರೀಯ … [Read more...] about ಪಾಕ್ ವಿರುದ್ಧ ಹೋರಾಡಿದ ವೀರರ ಮನೆಗೆ ರಕ್ಷಣೆ ಇಲ್ಲವೇ ?
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಚಿಟ್ಟಾಣಿಯಂತ ಮಹಾನ್ ವ್ಯಕ್ತಿಗಳಿಂದ ವೃತ್ತಿ ನಿಷ್ಠೆ ಕಲಿಯಬೇಕು ;ರಾಜಶೇಖರ್ ಹೆಬ್ಬಾರ್
ಹೊನ್ನಾವರ: “ಒರ್ವ ಕಲಾವಿದನಲ್ಲಿ ಶೃದ್ದೆ ನಿಷ್ಠೆ ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಆತ ಶ್ರೇಷ್ಠ ಕಲಾವಿದನಾಗಿರಲು ಸಾಧ್ಯ .ಚಿಟ್ಟಾಣಿಯಂತ ಮಹಾನ್ ವ್ಯಕ್ತಿಗಳಿಂದ ವೃತ್ತಿ ನಿಷ್ಠೆ ಕಲಿಯಬೇಕು” ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ರಾಜಶೇಖರ್ ಹೆಬ್ಬಾರ್ ಅಭಿಪ್ರಾಯಿಸಿದರು. ರಾಷ್ಟಪ್ರಶಸ್ತಿ ವಿಜೇತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುಣ್ಯ ಸ್ಮರಣಾರ್ತ ಚಿಟ್ಟಾಣಿಯವರ ಸ್ವಗ್ರಹವಾದ ತಾಲೂಕಿನ ಹೆರಂಗಡಿ ಗುಡ್ಡೇಕೇರಿಯ ಚಿಟ್ಟಾಣಿ ಯಕ್ಷ … [Read more...] about ಚಿಟ್ಟಾಣಿಯಂತ ಮಹಾನ್ ವ್ಯಕ್ತಿಗಳಿಂದ ವೃತ್ತಿ ನಿಷ್ಠೆ ಕಲಿಯಬೇಕು ;ರಾಜಶೇಖರ್ ಹೆಬ್ಬಾರ್
ನಮ್ಮ ಕೊಡಗು ನಮ್ಮ ಉಸಿರು ಅಭಿಯಾನ
ಹೊನ್ನಾವರ .ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದ ಯುವ ರೆಡ್ಕ್ರಾಸ್ ಘಟಕದ ವತಿಯಿಂದ “ನಮ್ಮ ಕೊಡಗು ನಮ್ಮ ಉಸಿರು ಅಭಿಯಾನ” ದಡಿಯಲ್ಲಿ ಕೊಡಗು ಜಿಲ್ಲೆಯಲ್ಲಿನ ಹಾಗೂ ಆಸುಪಾಸಿನ ಜಿಲ್ಲೆಗಳಲ್ಲಿ ವಿದ್ಯಾರ್ಜನೆ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ವಿದ್ಯಾಭ್ಯಾಸ ಮುಂದುವರಿಕೆಗೆ ಸಹಕರಿಸಲು 10.000/- ರೂ.ಗಳನ್ನು ಕಾಲೇಜು ವ್ಯಾಪ್ತಿಯಲ್ಲಿ ಸಂಗ್ರಹಿಸಲಾಗಿದ್ದು, ಈ ಹಣವನ್ನು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕರ್ನಾಟಕ ಶಾಖೆಗೆ ಕಳುಹಿಸಲಾಗುವುದು. … [Read more...] about ನಮ್ಮ ಕೊಡಗು ನಮ್ಮ ಉಸಿರು ಅಭಿಯಾನ
ಒಂಟಿತನದಿಂದ ಇಂದಿನ ವಿದ್ಯಾರ್ಥಿಗಳು ಬಾಲ್ಯ ಕಳೆದುಕೊಂಡಿದ್ದಾರೆ- ರಂಗಕರ್ಮಿ ಕಿರಣ ಭಟ್ಟ
ಹೊನ್ನಾವರ /ತಾಲೂಕಿನ ಹಳದೀಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಸಂಪನ್ನಗೊಂಡಿತು. ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ರಂಗಕರ್ಮಿ ಕಿರಣ ಭಟ್ಟ ಅವರು ಬಾಲ್ಯ ಎನ್ನುವುದು ವಿದ್ಯಾರ್ಥಿ ಜೀವನದಲ್ಲಿ ವ್ಯಕ್ತಿ ವಿಕಸನಕ್ಕೆ ಅಮೂಲ್ಯವಾದ ಸಮಯವಾಗಿದೆ. ದಶಮಾನದ ಹಿಂದಿನ ಬಾಲ್ಯ ಇಂದು ಆಧುನಿಕತೆಯಿಂದ ಸೊರಗಿಹೋಗಿದೆ. ಮೊಬೈಲ್, ಟ್ಯೂಶನ್ ಮತ್ತು ಅಂಕಗಳಿಸುವ ವೇಗದಲ್ಲಿ ವಿದ್ಯಾರ್ಥಿಗಳ ಒಂಟಿತನದ ಭಾವ ಅನುಭವಿಸುತ್ತ … [Read more...] about ಒಂಟಿತನದಿಂದ ಇಂದಿನ ವಿದ್ಯಾರ್ಥಿಗಳು ಬಾಲ್ಯ ಕಳೆದುಕೊಂಡಿದ್ದಾರೆ- ರಂಗಕರ್ಮಿ ಕಿರಣ ಭಟ್ಟ
ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿಕೊಂಡು ಪರರ ಏಳ್ಗೆಗಾಗಿ ಯಾರು ದುಡಿಯುತ್ತಾರೋ ಅವರೆ ಶ್ರೇಷ್ಟರು;ಡೆರಿಕ್ ಫರ್ನಾಂಡಿಸ್
ಹೊನ್ನಾವರ: “ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿಕೊಂಡು ಪರರ ಏಳ್ಗೆಗಾಗಿ ಯಾರು ದುಡಿಯುತ್ತಾರೋ ಅವರೆ ಶ್ರೇಷ್ಟರು.ಕಷ್ಟದಲ್ಲಿ,ಸಮಸ್ಯೆಯಲ್ಲಿ ನೊಂದವರಿಗೆ ಅಸಹಾಯಕರಾಗಿ,ದಿನ ದಲಿತರಿಗೆ ನೆರವಾಗುತ್ತಾರೆಯೋ ಅವರೇ ನಿಜವಾದ ಧರ್ಮಗುರು. ಯೆಸು ಕ್ರಿಸ್ತರು ಈ ಭೂಮಿಯಲ್ಲಿ ಬಂದು ಪರರ ಏಳ್ಗೆಗಾಗಿ ತಮ್ಮ ಜೀವನವನ್ನೇ ಸಮಾಜಕ್ಕೆ ಅರ್ಪಿಸಿದ್ದಾರೆ ಎಂದು” ಕಾರವಾರ ಧರ್ಮಪ್ರಾಂತ್ಯದ ಧರ್ಮಾದ್ಯಕ್ಷರಾದ ಡೆರಿಕ್ ಫರ್ನಾಂಡಿಸ್ ತಮ್ಮ ಪ್ರವಚನದಲ್ಲಿ ಅಭಿಪ್ರಾಯಿಸಿದರು. ತಾಲೂಕಿನ ಹಡಿನಬಾಳ … [Read more...] about ತಮ್ಮ ಸರ್ವಸ್ವವನ್ನೇ ತ್ಯಾಗ ಮಾಡಿಕೊಂಡು ಪರರ ಏಳ್ಗೆಗಾಗಿ ಯಾರು ದುಡಿಯುತ್ತಾರೋ ಅವರೆ ಶ್ರೇಷ್ಟರು;ಡೆರಿಕ್ ಫರ್ನಾಂಡಿಸ್




